• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ 1000 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹಳ್ಳ-ಕೊಳ್ಳ, ಕೆರೆ-ಕುಂಟೆ ಸೇರಿದಂತೆ ಜಲ ಮೂಲಗಳು ಸಂಪೂರ್ಣವಾಗಿ ಬರಿದಾಗಿರುವುದರಿಂದ ರಾಜ್ಯದಲ್ಲಿ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಹಳ್ಳಿಯಲ್ಲಿ ಹನಿ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಮನೆಯಿಂದ ಮತದಾನ ತಪ್ಪಿಸಿದರೆ ಮತ್ತೆ ಮತದಾನಕ್ಕೆ ಅವಕಾಶ ಇಲ್ಲ
85 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕರಿಗೆ ಏ.13ರ ಶನಿವಾರದಿಂದ ಅಂಚೆ ಮತದಾನ ಆರಂಭಗೊಳ್ಳಲಿದೆ.
ಬಸ್ಸಲ್ಲಿ ಮೊಬೈಲ್‌ ಕದಿಯುತ್ತಿದ್ದ ಗೋಕವರಂ ಗ್ಯಾಂಗ್‌ ಸೆರೆ
ಗೋಕವರಂ ಗ್ಯಾಂಗ್‌; ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಮೊಬೈಲ್‌ ಫೋನ್‌ ಎಗರಿಸುತ್ತಿದ್ದ ಆಂಧ್ರಪ್ರದೇಶದ ಕುಖ್ಯಾತ ಗ್ಯಾಂಗ್‌. ಬಸ್‌ ಹತ್ತುವಾಗ ಅಥವಾ ಇಳಿಯುವಾಗ ಮೊಬೈಲ್‌ ಇರುವ ವ್ಯಕ್ತಿಯನ್ನು ಟಾರ್ಗೆಟ್‌ ಮಾಡುತ್ತಿದ್ದರು!
ಬೆಂಗಳೂರಿನ ಮೊದಲ ಸಂಸದೆ ಆಗುವೆ: ಸೌಮ್ಯಾರೆಡ್ಡಿ ವಿಶ್ವಾಸ
ಸೌಮ್ಯಾರೆಡ್ಡಿ ಅವರು ಬಸವನಗುಡಿ ಕ್ಷೇತ್ರ ವ್ಯಾಪ್ತಿಯಲ್ಲಿನ ಕಾಂಗ್ರೆಸ್‌ ಮುಖಂಡರ ಮನೆಗೆ ಭೇಟಿ ನೀಡಿ ಚರ್ಚಿಸಿದರು.
12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ
ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.
2ನೇ ಹಂತ: ರಾಜ್ಯದಲ್ಲಿ ಮೊದಲ ದಿನವೇ 41 ನಾಮಪತ್ರ
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಲ್ಲಿ ಅಧಿಸೂಚನೆ ಪ್ರಕಟಗೊಳ್ಳುತ್ತಿದ್ದಂತೆ ಉಮೇದುವಾರಿಕೆ ಭರಾಟೆ ಜೋರಾಗಿದ್ದು, ಮೊದಲ ದಿನವೇ ಘಟಾನುಘಟಿಗಳು ಸೇರಿ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿವೆ.
ಜೇಡಿಮಣ್ಣಿನಲ್ಲಿ ಮೂಡಿದ ರಂಗು ರಂಗಿನ ಕಾಮಣ್ಣ!
ದೊಡ್ಡಬಳ್ಳಾಪುರ: ಕಾಮಣ್ಣನ ಹಬ್ಬಕ್ಕೆ ಪರಂಪರೆಯ ಝಲಕ್ ಈ ಬಾರಿ ಜೋರಾಗಿದೆ. ಜೊತೆಗೆ ಲೋಕ ಕಲ್ಯಾಣದ ಸಂದೇಶಕ್ಕೆ ಸಮಕಾಲೀನತೆ ಮತ್ತು ಆಧುನಿಕತೆಯ ಸ್ಪರ್ಶ ಸಹ ದೊರೆತಿರುವುದು ಈ ಬಾರಿಯ ಹೈಲೈಟ್ಸ್. ಜಗತ್ತಿನ ಜೀವನ ಕ್ರಮವನ್ನೇ ಅಲ್ಲೋಲ ಕಲ್ಲೋಲ ಮಾಡಿ ಬಿಡುವ "ಕಾಮ "ನನ್ನು ಹೋಳಿ ಹುಣ್ಣಿಮೆಯ ದಿನ ದಹಿಸುವುದು ಲೋಕಕಲ್ಯಾಣಾರ್ಥ. ಅದನ್ನು ಮಾಡಿದವರು ಸಾಕ್ಷಾತ್ ಪರಮೇಶ್ವರ. ಅದನ್ನೀಗಲೂ ಜನ ಧಾರ್ಮಿಕತೆಯ ಲೇಪ ಹಚ್ಚಿ ಆಚರಿಸಿಕೊಂಡು ಬರುತ್ತಿದ್ದಾರೆ.
ರಕ್ಷಾರಾಮಯ್ಯ ಗೆಲುವಿಗೆ ಶ್ರಮಿಸಿ
ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯರನ್ನು ಗೆಲ್ಲಿಸಿ ನಾನು ಅವರೂ ಸೇರಿ ಜೋಡೆತ್ತಿನಂತೆ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಚುನಾವಣೆ ನಂತರ ಅರಣ್ಯ ಸಿಬ್ಬಂದಿಗೆ ಕ್ಯಾಂಟೀನ್‌ ವ್ಯವಸ್ಥೆ

ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಬಹುದಿನದ ಬೇಡಿಕೆಯಾದ ‘ಅರಣ್ಯ ಕ್ಯಾಂಟೀನ್‌’ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆ ಮುಗಿದ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್‌ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನ ಗುಣಮಟ್ಟ ಪರೀಕ್ಷೆ

ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪತಂಜಲಿ ಕಂಪನಿಯ ಎಲ್ಲಾ ಉತ್ಪನ್ನಗಳನ್ನು ಆರೋಗ್ಯ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 501
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved