• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್‌ನಲ್ಲಿ ಸಿದ್ಧತೆ
ಲಾಲ್‌ಬಾಗ್‌ನಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವ ಅಂಗವಾಗಿ ಸಂವಿಧಾನಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್‌ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆಗಸ್ಟ್‌ 8ರಿಂದ 19ರವರೆಗೆ ನಡೆಯಲಿದೆ.
ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಹಗರಣ: ನಾಗೇಂದ್ರ, ದದ್ದಲ್‌ ಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಕೆ..!

: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ನಿಗಮದ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ 12 ಮಂದಿ ವಿರುದ್ಧ ನ್ಯಾಯಾಲಯಕ್ಕೆ 3 ಸಾವಿರ ಪುಟಗಳ ಪ್ರಾಥಮಿಕ ಹಂತದ ಆರೋಪ ಪಟ್ಟಿಯನ್ನು ಸೋಮವಾರ ವಿಶೇಷ ತನಿಖಾ ತಂಡ ಸಲ್ಲಿಸಿದೆ.

ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗಾಗಿ ಒಟಿಎಸ್‌ ಅವಧಿ 2 ತಿಂಗಳು ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವ
ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರಿಗೆ ಅನುಕೂಲವಾಗುವ ಒನ್‌ ಟೈಂ ಸೆಟಲ್‌ಮೆಂಟ್‌ (ಒಟಿಎಸ್‌) ಸೌಲಭ್ಯವನ್ನು ಸೆ.30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ.
ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ 7 ಸ್ಥಳಗಳ ಗುರುತು
ರಾಜಧಾನಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿದ ಬಳಿಕ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಬೆಂಗಳೂರು- ಮಂಗಳೂರು ಹಳಿ ದುರಸ್ತಿ ಬಹುತೇಕ ಪೂರ್ಣ : 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.  

ಬೆಂಗಳೂರು : ಸ್ವಚ್ಛತೆ ಕಾಪಾಡದ ಖಾಲಿ ಸೈಟ್‌ ಮಾಲೀಕರಿಗೆ ದಂಡ: ತುಷಾರ್‌ ಗಿರಿನಾಥ್‌ ಸೂಚನೆ
ನಗರದಲ್ಲಿ ಖಾಲಿ ಸೈಟ್‌ಗಳ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಸಲು ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.
ಸಿದ್ದು ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಮಾಜಿ ಸಿಎಂ ಯಡಿಯೂರಪ್ಪ
ಜನತಾ ಜನಾರ್ಧನನ ಬೆಂಬಲ ನೋಡಿಯಾದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಚನ್ನಪಟ್ಟಣದಲ್ಲಿ 3ನೇ ದಿನದ ಪಾದಯಾತ್ರೆಯಲ್ಲಿ ಹೇಳಿದರು.
ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ : ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

ಸದಾಶಿವನಗರದಲ್ಲಿ ವಿಧವೆಯರ ನಿವೇಶನವನ್ನು ಗನ್ನಿಟ್ಟು ಹೆದರಿಸಿ ರಿಜಿಸ್ಟರ್ ಮಾಡಿಸಿಕೊಂಡ ಅವರು, ಚಾಮುಂಡೇಶ್ವರಿ ಅಥವಾ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಅವಶ್ಯ: ಶಿವಸಿದ್ದೇಶ್ವರ ಸ್ವಾಮೀಜಿ
ಜೀವನದಲ್ಲಿ ಗುರಿ ಮತ್ತು ಗುರುವಿನ ಮಾರ್ಗದರ್ಶನ ಇಲ್ಲದಿದ್ದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಮಾಗಡಿಯಲ್ಲಿ ನಿವೃತ್ತಿ ಹೊಂದಿದ ಟಿ.ಎಚ್.ರಂಗಯ್ಯ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದರು.
ಪಾದಯಾತ್ರೆ ವೇಳೆ ಚನ್ನಪಟ್ಟಣದಲ್ಲಿ ದಳಪತಿಗಳನ್ನು ಕಾದು ಹೈರಾಣಾದ ಬಿಜೆಪಿ ನಾಯಕರು
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ - ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ 3ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಲು ಬಿಜೆಪಿ ನಾಯಕರು ಜೆಡಿಎಸ್ ನಾಯಕರನ್ನು ಚನ್ನಪಟ್ಟಣದಲ್ಲಿ ಕಾದು ಹೈರಾಣಾದ ಘಟನೆ ನಡೆಯಿತು.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved