• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರಕ್ಕೆ ಕೃತಕ ಬಣ್ಣ ಬಳಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಎನ್‌.ಶಿವಶಂಕರ್
ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥ ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎನ್‌.ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು. ದೊಡ್ಡಬಳ್ಳಾಪುರಲ್ಲಿ ಆಹಾರ ಇಲಾಖೆಯ ಸಭೆಯಲ್ಲಿ ಮಾತನಾಡಿದರು.
‘ಕರ್ನಾಟಕ’ಕ್ಕೆ 50: ವರ್ಷವಿಡೀ ಕಾರ್ಯಕ್ರಮ: ರಾಜಾ ಆರ್ಟ್ಸ್ ಮುನಿರಾಜು
ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50ನೇ ವರ್ಷದ ಹೊಸ್ತಿಲಲ್ಲಿರುವ ಕಾರಣ ಸುವರ್ಣ ವರ್ಷಾಚರಣೆ ಹೆಸರಿನಲ್ಲಿ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ಎಂದು ರಾಜ್ಯಾದ್ಯಂತ ರಥಯಾತ್ರೆ ಮಾಡಲಾಗುತ್ತಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರಾಜಾ ಆರ್ಟ್ಸ್ ಮುನಿರಾಜು ಹೇಳಿದರು. ಹೊಸಕೋಟೆಯಲ್ಲಿ ಕನ್ನಡ ರಥಯಾತ್ರೆಗೆ ಸ್ವಾಗತ ಕೋರಿ ಮಾತನಾಡಿದರು.
ಸಿಎಂಗೆ ನೋಟಿಸ್‌ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ
ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್‌ ಜಾರಿ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟ ಜಂಟಿ ಸಹಭಾಗಿತ್ವದಲ್ಲಿ ಸೋಮವಾರ ದೊಡ್ಡಬಳ್ಳಾಪುರದ ಡಾ.ಬಿ.ಆ‌ರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ತಂದೆ ಹುಟ್ಟುಹಬ್ಬ ಹಿನ್ನೆಲೆ ಶಾಸಕ ಗಣೇಶ್‌ ಪ್ರಸಾದ್‌ ಹಣ್ಣು ಹಂಪಲ, ಉಪಾಹಾರ ವಿತರಣೆ
ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಅವರ ತಂದೆ ದಿ.ಎಚ್.ಎಸ್. ಮಹದೇವಪ್ರಸಾದ್‌ರ ಹುಟ್ಟುಹಬ್ಬದ ಅಂಗವಾಗಿ ಕಬ್ಬಹಳ್ಳಿ ಹಾಗೂ ಗುಂಡ್ಲುಪೇಟೆ ಪಟ್ಟಣದಲ್ಲಿ ಮಹದೇವಪ್ರಸಾದ್‌ ಅಭಿಮಾನಿಗಳು ಉಪಹಾರ ಹಾಗೂ ಹಣ್ಣು ಹಂಪಲ ವಿತರಿಸಿದರು.
100 ಸರ್ಕಾರಿ ಬೋಧಕರ ನಿಯೋಜನೆ ರದ್ದು: ಸರ್ಕಾರ - ಕೂಡಲೇ ಮಾತೃ ಕಾಲೇಜಿಗೆ ಮರಳುವಂತೆ ಆದೇಶ

ಉನ್ನತ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ, ಇತರೆ ಕಚೇರಿ, ಅನ್ಯ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳ 100 ಮಂದಿ ಬೋಧಕರ ನಿಯೋಜನೆ ರದ್ದುಪಡಿಸಿರುವ ಸರ್ಕಾರ ಕೂಡಲೇ ಮಾತೃ ಕಾಲೇಜಿಗೆ ಹಿಂತಿರುಗುವಂತೆ ಆದೇಶಿಸಿದೆ.

ಪಶ್ಚಿಮಘಟ್ಟದ ಅಕ್ರಮ ರೆಸಾರ್ಟ್‌ ಇಂದಿನಿಂದ ತೆರವು : ಹೋಂ ಸ್ಟೇಗಳು ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವಿಗೆ ಕಾರ್ಯಪಡೆ

ರಾಜ್ಯದ 10 ಜಿಲ್ಲೆಗಳನ್ನು ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಮಾದರಿಯ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಲಾಗಿದೆ.

ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿಗೆ 23,055 ವಿದ್ಯಾರ್ಥಿಗಳ ದಾಖಲು
ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದಾಖಲಾತಿ ಅಂತ್ಯವಾಗಿದ್ದು, 23,055 ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಚಿವರು, ಶಾಸಕರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ: ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಚೂರಿ ಹಾಕಲು ಅವರ ಶಾಸಕರು, ಸಚಿವರುಗಳೇ ಕಾದು ಕುಳಿತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ದರಸ್ತಿ ಕಾರು ತೆರವುಗೊಳಿಸುವಾಗ ಸರಕು ಸಾಗಾಣಿಕೆ ವಾಹನ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿ ಸಾವು
ದರಸ್ತಿ ಕಾರು ತೆರವುಗೊಳಿಸುವಾಗ ವಾಹನ ಹರಿದು ಸಿಬ್ಬಂದಿ ಮೃತಪಟ್ಟಿರುವುದು.
ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ: ಸುರೇಶ್‌
ಕರ್ನಾಟಕ ಏಕೀಕರಣಕ್ಕಾಗಿ ಹೋರಾಟದ ಬೀಜ ಮೊದಲು ಮೊಳೆತಿದ್ದೇ ಉತ್ತರ ಕರ್ನಾಟಕ ಭಾಗದಲ್ಲಿ ಎನ್ನುವುದನ್ನು ನಾವು ಮರೆಯುವಂತಿಲ್ಲ ಎಂದು ನಿರ್ದೇಶಕ ಬಿ.ಸುರೇಶ್‌ ಹೇಳಿದ್ದಾರೆ.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved