ಉನ್ನತ ಶಿಕ್ಷಣ ಇಲಾಖೆಯ ಸಚಿವಾಲಯ, ಆಯುಕ್ತಾಲಯ, ಇತರೆ ಕಚೇರಿ, ಅನ್ಯ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಮಂದಿ ಬೋಧಕರ ನಿಯೋಜನೆ ರದ್ದುಪಡಿಸಿರುವ ಸರ್ಕಾರ ಕೂಡಲೇ ಮಾತೃ ಕಾಲೇಜಿಗೆ ಹಿಂತಿರುಗುವಂತೆ ಆದೇಶಿಸಿದೆ.
ರಾಜ್ಯದ 10 ಜಿಲ್ಲೆಗಳನ್ನು ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಮಾದರಿಯ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಲಾಗಿದೆ.