• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ಏ.17ರಿಂದ 21ರವರೆಗೆ ಪ್ರತಿ ದಿನ ರಾತ್ರಿ 12 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಎಲ್ಲಾ ಮಾದರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಇಂದು ಐಪಿಎಲ್‌ ಪಂದ್ಯ : ಪೊಲೀಸರಿಂದ ಬಿಗಿ ಭದ್ರತೆ - ಮಧ್ಯರಾತ್ರಿವರೆಗೆ ಮೆಟ್ರೋ ರೈಲು ಸೇವೆ

ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿ ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಾವಳಿಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ಹೆಬ್ಬಗೋಡಿ ಡಿಪೋದಲ್ಲಿ ಮೆಟ್ರೋ 3ನೇ ರೈಲು ಜೋಡಣೆ

ಆರ್.ವಿ.ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ತೀತಾಘರ್‌ ರೈಲ್‌ ಸಿಸ್ಟಂ ಪೂರೈಸಿರುವ ಮೂರನೇ ರೈಲನ್ನು ಇಲ್ಲಿನ ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗುತ್ತಿದೆ.

ಜಮೀನು ಕ್ರಯಪತ್ರದ ಬಳಿಕ ಭೂ ಮಾಲೀಕರಿಗೆ ಹಕ್ಕಿಲ್ಲ: ಹೈಕೋರ್ಟ್‌

ಒಂದು ಬಾರಿ ಇಡೀ ಜಮೀನು, ಪ್ರದೇಶ ಮಾರಾಟದ ಕುರಿತು ಕ್ರಯಪತ್ರ ಮಾಡಿಕೊಂಡ ಮೇಲೆ ಭೂ ಮಾಲೀಕರು ಅದರಲ್ಲಿ ಯಾವುದೇ ಭಾಗ ಉಳಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಆದೇಶ ನೀಡಿದೆ.

ಬೆಂಗಳೂರು : ಬಿಯರ್‌ ಆಯ್ತು, ಈಗ ಕ್ವಾರ್ಟರ್‌ ಮದ್ಯ 15 ಹೆಚ್ಚಳ

ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

30 ಲಕ್ಷ ರು. ಮೇಲ್ಪಟ್ಟ ಆಸ್ತಿ ಖರೀದಿಗೆ ಐಟಿಗೆ ವಿವರ ಸಲ್ಲಿಕೆ ಕಡ್ಡಾಯ

30 ಲಕ್ಷ ರು. ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಸ್ಥಿರಾಸ್ತಿ ನೋಂದಣಿ ವೇಳೆ ಖರೀದಿದಾರರು ಹಾಗೂ ಮಾರಾಟಗಾರರ ಪಾನ್‌ ಸಂಖ್ಯೆ ಸೇರಿ ಸಂಪೂರ್ಣ ವಿವರಗಳನ್ನು ಪ್ರತ್ಯೇಕ ನಮೂನೆಯಲ್ಲಿ ಸಹಿ ಸಹಿತ ಪಡೆದು ಆದಾಯ ತೆರಿಗೆ ಇಲಾಖೆಗೆ ಕಡ್ಡಾಯವಾಗಿ ಸಲ್ಲಿಸಬೇಕು

ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಬಲವಂತ ಕ್ರಮ ಬೇಡ: ಹೈಕೋರ್ಟ್‌

ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಜಾರಿ ನಿರ್ದೇಶನಾಲಯ(ಇ.ಡಿ)ಕ್ಕೆ ಹೈಕೊರ್ಟ್‌ ನಿರ್ದೇಶಿಸಿದೆ.

ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು

ದಕ್ಷಿಣ ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎರಡು ಹೊಸ ರೈಲ್ವೆ ಮಾರ್ಗ ನಿರ್ಮಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌

ಡಿ.ಕೆ.ಶಿವಕುಮಾರ್‌ ಭಾರತೀಯ ಸೇನೆ ಬೆಂಬಲಿಸಿ ಮಾತನಾಡಿರುವ ನಡೆ ಅಭಿನಂದನಾರ್ಹ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್‌ ಅಗರ್‌ವಾಲ್‌ ಹೇಳಿದ್ದಾರೆ.

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ

ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೊಂದು ಖುಷಿಯ ಸುದ್ದಿ

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 545
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved