• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ನಾಟಕ ಬ್ಯಾಂಕ್‌ನಿಂದ 3ಇನ್‌1 ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌
ಕರ್ನಾಟಕ ಬ್ಯಾಂಕ್‌ ಫಿಸ್‌ಡೊಮ್‌ (FISDOM) ಸಂಸ್ಥೆ ಸಹಯೋಗದಲ್ಲಿ ತನ್ನ ಮೊಬೈಲ್‌ ಬ್ಯಾಂಕಿಂಗ್‌ ‘ಕೆಬಿಎಲ್‌ ಮೊಬೈಲ್‌ ಪ್ಲಸ್‌’ ಆ್ಯಪ್‌ ಮೂಲಕ ಉಳಿತಾಯ ಖಾತೆ, ಡಿಮ್ಯಾಟ್‌ ಹಾಗೂ ಟ್ರೇಡಿಂಗ್‌ ಖಾತೆ ನಿರ್ವಹಿಸಲು ಸಾಧ್ಯವಾಗುವಂತೆ ಸೇವೆ ವಿಸ್ತರಿಸುತ್ತಿದೆ.
ಹೆಂಡತಿಯನ್ನು ಕೊಂದು, 3 ದಿನದ ಬಳಿಕ ಪೊಲೀಸರಿಗೆ ಶರಣಾದ ಪತಿ
ವಿಚ್ಛೇದನ ಆಗಿದೆ ಎಂದು ಸುಳ್ಳು ಹೇಳಿ 2ನೇ ಮದುವೆ ಮಾಡಲಾಗಿದ್ದು, 2ನೇ ಪತ್ನಿಯನ್ನು ಕೊಂದು ಬಳಿಕ ಠಾಣೆಗೆ ಶರಣಾದ ಪತಿ ಪೊಲೀಸರಿಗೆ ಮಂಡಿಯೂರಿದ್ದಾನೆ.
ನಾಳೆ, 18, 24ರಂದು ಉತ್ತರ ಕ್ಷೇತ್ರ ಅಭ್ಯರ್ಥಿಗಳ ವೆಚ್ಚ ತಪಾಸಣೆ: ಡೀಸಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮೂರು ಬಾರಿ ಚುನಾವಣಾ ವೆಚ್ಚವನ್ನು ತಪಾಸಣೆಗೊಳಪಡಿಸಲು ದಿನಾಂಕ ನಿಗದಿ ಮಾಡಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶಿಸಿದ್ದಾರೆ.
ನಾಗರಬಾವಿ ಬ್ರಿಡ್ಜ್‌- ಸುಮನಹಳ್ಳಿ ರಸ್ತೆ ಅವ್ಯವಸ್ಥೆ
4 ತಿಂಗಳ ಹಿಂದೆ ಪೈಪ್‌ ಹಾಕಲು 2 ಕಿ.ಮೀ ಸರ್ವೀಸ್‌ ರಸ್ತೆ ಅಗೆತ ಮಾಡಿ ಜೆಲ್ಲಿ ಹಾಕಿ ಹಾಗೇಬಿಟ್ಟ ಗುತ್ತಿಗೆದಾರನ ಕಾರಣದಿಂದಾಗಿ ಬೈಕ್‌ ಸವಾರರಿಗೆ ಸಂಕಷ್ಟ ಎದುರಾಗಿದೆ.
ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರನ್ನೂ ಸಮನಾಗಿ ಕಾಣ್ತೇವೆ: ಶ್ರೀನಿವಾಸ್‌
ದಾಬಸ್‌ಪೇಟೆ: ಹೊಸ ಕಾರ್ಯಕರ್ತರು ಮತ್ತು ಹಳೆಯ ಕಾರ್ಯಕರ್ತರ ಭೇದ-ಭಾವವವಿಲ್ಲದೆ ಸೇರ್ಪಡೆ ಕಾರ್ಯ ಮಾಡಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಕಾವೇರಿ ಆಸ್ಪತ್ರೆ ಉತ್ತಮ ಸೇವೆ ನೀಡಲಿ: ಸಿದ್ದು
ಕಾವೇರಿ ಆಸ್ಪತ್ರೆಯ ಸಮೂಹವು ನಗರದ ಮಾರತ್ತಹಳ್ಳಿಯಲ್ಲಿ ನೂತನವಾಗಿ ಆರಂಭವಾಗಿರುವ ದಕ್ಷಿಣ ಭಾರತದ 12ನೇ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಡಾ। ಬಾಬು ಜಗಜೀವನರಾಂಗೆ ಭಾರತ ರತ್ನ ನೀಡಿ: ವಿಶ್ವನಾಥ್‌
ಬೆಂಗಳೂರು ವಿಶ್ವವಿದ್ಯಾಲಯ ಡಾ। ಬಾಬು ಜಗಜೀವನರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಜ್ಞಾನಭಾರತಿಯ ಪ್ರೊ.ವೆಂಕಟಗಿರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ। ಬಾಬು ಜಗಜೀವನ ರಾಮ್‌ ಅವರ 117ನೇ ಜಯಂತಿ ಕಾರ್ಯಕ್ರಮ ನಡೆಯಿತು.
6 ದಿನದಲ್ಲಿ ನಗರದ 4 ಮಂದಿಗೆ ಕಾಲರಾ ದೃಢ; ಮಾರಕ ಕಾಲರಾ ಬಗ್ಗೆ ಎಚ್ಚರವಿರಲಿ
ನಗರದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಬೆನ್ನಲ್ಲೇ ಕಲುಷಿತ ನೀರು ಮತ್ತು ಸೋಂಕಿತ ಆಹಾರದಿಂದ ಹರಡುವ ಮಾರಕ ಕಾಲರಾ ರೋಗ ಪತ್ತೆ ಆಗಿರುವುದು ತೀವ್ರ ಆತಂಕ ಸೃಷ್ಟಿಸಿದೆ.
ತತ್ವ ಸಿದ್ಧಾಂತ ಹೊಂದಿರುವ ಪಕ್ಷ ಬಿಜೆಪಿ
ಹೊಸಕೋಟೆ: ಬಿಜೆಪಿ ಪಕ್ಷ ಹಲ ಮಹನೀಯರ ತ್ಯಾಗದಿಂದ ಕಟ್ಟಲಾಗಿದ್ದು, ತನ್ನದೇ ಆದ ತತ್ವ ಸಿದ್ಧಾಂತ ಹೊಂದಿರುವ ಏಕೈಕ ಪಕ್ಷ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಲಚಂದ್ರ ತಿಳಿಸಿದರು.
26ರಿಂದ ನಗರದಲ್ಲಿ ಪಾಲಿಮರ್‌ ವಸ್ತು ಪ್ರದರ್ಶನ ಆಯೋಜನೆ; ಪ್ಲಾಸ್ಟಿಕ್‌ ಉತ್ಪನಕ್ಕೆ ಹೊಸ ಯಂತ್ರ ಪರಿಚಯ
ಕರ್ನಾಟಕ ರಾಜ್ಯ ಪಾಲಿಮರ್ ಸಂಘವು ಏ.26ರಿಂದ 29ರವರೆಗೆ 4 ದಿನ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ''ಅಂತಾರಾಷ್ಟ್ರೀಯ ಪಾಲಿಮರ್ ವಸ್ತು ಪ್ರದರ್ಶನದ'' ಕರ್ಟನ್ ರೈಸರ್ ಕಾರ್ಯಕ್ರಮ ಶನಿವಾರ ನಗರದ ಕಾಸಿಯಾ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 501
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved