• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದ್ದ ಬೈಕ್‌ನಲ್ಲಿ ಬಿದ್ದರೂ ನೆರವಿಗೆಬಾರದ ಗೆಳೆಯನಿಗೆ ಚಾಕು ಇರಿತ : ಶಿವಾಜಿನಗರ ಠಾಣೆ ಪೊಲೀಸರಿಂದ ಆರೋಪಿ ಬಂಧನ
ದ್ವಿಚಕ್ರ ವಾಹನ ಕಳವು ಮಾಡಿಕೊಂಡು ಹೋಗುವಾಗ ಆಯತಪ್ಪಿ ಬಿದ್ದರೂ ನೆರವಿಗೆ ಬಾರಲಿಲ್ಲ ಎಂಬ ಕಾರಣಕ್ಕೆ ಸ್ನೇಹಿತನಿಗೆ ಚಾಕುವಿನಿಂದ ಇರಿದಿದ್ದ ಆರೋಪಿಯ ಬಂಧನ.
ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ಅಕ್ರಮ ಹೋಂ ಸ್ಟೇ, ರೆಸಾರ್ಟ್‌, ಲೇಔಟ್ ತೆರವಿಗೆ ರಾಜ್ಯ ತಾಕೀತು

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು  ಸೂಚನೆ ನೀಡಿದ್ದಾರೆ.

ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ
ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮೊದಲ ತಂಡವು ಅಕ್ಟೋಬರ್‌ ವೇಳೆಗೆ ಅಧ್ಯಯನ ಪ್ರವಾಸಕ್ಕಾಗಿ ಸಿಂಗಾಪುರಕ್ಕೆ ತೆರಳಲಿದೆ.
ರಾಜ್ಯದಲ್ಲಿ ಮುಂಗಾರು ಆರಂಭದಿಂದ ಈವರೆಗೆ ಸುರಿದದ್ದು ಕಳೆದ ಮೂರು ದಶಕದಲ್ಲಿ ದಾಖಲೆ ಮಳೆ!
ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ.
ರಾಜ್ಯಪಾಲರಿಂದ ಸರ್ಕಾರ ಅಸ್ಥಿರಕ್ಕೆ ಯತ್ನ: ಪರಮೇಶ್ವರ್
ರಾಜ್ಯದಲ್ಲಿ ಅಧಿಕಾರದಲ್ಲಿರುವ ಪ್ರಜಾಪ್ರಭುತ್ವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. ಬಿಡದಿಯಲ್ಲಿ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಎನ್‌ಡಿಎ ನಾಯಕರು ನಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ: ಡಿ.ಕೆ.ಶಿವಕುಮಾರ್‌
ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ - ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಕೈಗೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ರಾಮನಗರದಲ್ಲಿ ಜನಾಂದೋಲನ ನಡೆಸುವ ಮೂಲಕ ಟಕ್ಕರ್ ನೀಡಿದೆ.
ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಎಡಿಸಿ ಚಂದ್ರಯ್ಯ ಸಲಹೆ
ಜೋಳಿಗೆ ಹಿಡಿದು ಸಹಸ್ರಾರು ಜನರನ್ನು ದುಶ್ಚಟಗಳಿಂದ ಮುಕ್ತ ಮಾಡಿದ ಬಾಗಲಕೋಟೆಯ ವಿರಕ್ತ ಮಠದ ಡಾ.ಮಹಾಂತ ಶಿವಯೋಗಿ ಸ್ವಾಮೀಜಿ ಸಮಾಜಕ್ಕೆ ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಹೇಳಿದರು. ರಾಮನಗರದಲ್ಲಿ ವ್ಯಸನ ಮುಕ್ತ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿಜಯೇಂದ್ರ ಗಂಡಸಾಗಿದ್ದರೆ ಭ್ರಷ್ಟಾಚಾರದ ಪಿತಾಮಹ ಅಂದ್ರೇನು ಹೇಳಲಿ: ಡಿ.ಕೆ.ಶಿವಕುಮಾರ್‌
ವಿಜಯೇಂದ್ರ ಗಂಡಸಾಗಿದ್ದರೆ ಭ್ರಷ್ಟಾಚಾರದ ಪಿತಾಮಹ ಅಂತ ಅಂದ್ರೆ ಏನೆಂದು ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಆದರೆ, ಯಾವ ಭ್ರಷ್ಟಾಚಾರ, ಏನು ತನಿಖೆಯಾಗಿದೆ ಎಂದು ಹೇಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಚನ್ನಪಟ್ಟಣದ ಎಚ್.ಬ್ಯಾಡರಹಳ್ಳಿ ಶಾಲೆಗೆ ಹಸಿರು ನೈರ್ಮಲ್ಯ ಪ್ರಶಸ್ತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡಮಾಡುವ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿಗೆ ತಾಲೂಕಿನ ಎಚ್.ಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಭಾಜನವಾಗಿದೆ.
ಅಧಿಕಾರಕ್ಕಾಗಿ ಪಕ್ಷವನ್ನೇ ತ್ಯಾಗ ಮಾಡಿದ ಎಚ್ಡಿಕೆ: ಡಿ.ಕೆ.ಶಿವಕುಮಾರ್‌
ನಿಮಗೆ ಸ್ವಾಭಿಮಾನ ಏನಾದರೂ ಇದೆಯೇ? ನಿನ್ನೊಬ್ಬನ ಅಧಿಕಾರಕ್ಕಾಗಿ ಪಕ್ಷವನ್ನೇ ತ್ಯಾಗ ಮಾಡಿದಿಯಲ್ಲ ಅದಕ್ಕಾಗಿ ನಿನಗೆ ಸಾಷ್ಟಾಂಗ ನಮಸ್ಕಾರ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ಬಿಡದಿ ಪಟ್ಟಣದಲ್ಲಿ ಹಮ್ಮಿಕೊ0ಂಡ ಜನಾಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved