• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಸಭಾ ಸದಸ್ಯ ರವಿ ಹತ್ಯೆಆರೋಪಿಯ ಕಾಲಿಗೆ ಗುಂಡು
ಪುರಸಭಾ ಸದಸ್ಯ ರವಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಕಾರ್ತಿಕ್ ಅಲಿಯಾಸ್ ಜಿಕೆ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಮೈಸೂರಮ್ಮನ ದೊಡ್ಡಿ ಬಳಿ ಸೆರೆ ಹಿಡಿದಿದ್ದಾರೆ.
ರಾಮನಗರದಲ್ಲಿ ಸಾಧಾರಣ ಮಳೆ: ರೈತರ ಮೊಗದಲ್ಲಿ ಮಂದಹಾಸ
ಮಳೆ ಕೊರತೆಯಿಂದಾಗಿ ಕಳೆದ ವರ್ಷ ರಾಮನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಬರ ಆವರಿಸಿತ್ತು. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ರಾಮನಗರದಲ್ಲಿ ವೀರಶೈವ ಮಹಾಸಭಾ ಸದಸ್ಯರ ಪ್ರಮಾಣವಿಧಿ ಬೋಧನೆ
ರಾಮನಗರದ ಅರಳೇಪೇಟೆಯ ಬಸವೇಶ್ವರ ಪ್ರಾರ್ಥನಾ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮತ್ತು ಜಿಲ್ಲಾ ಘಟಕಕ್ಕೆ ಆಯ್ಕೆಯಾದ ನೂತನ ಸದಸ್ಯರಿಗೆ ಚುನಾವಣಾಧಿಕಾರಿಗಳು ಪ್ರಮಾಣವಿಧಿ ಬೋಧಿಸಿದರು.
ಹೆಬ್ಬಾಳ ಮೇಲ್ಸೇತುವೆ ಮೇಲೆಹಿಟ್‌ ಆ್ಯಂಡ್ ರನ್‌ಗೆ ವ್ಯಕ್ತಿ ಬಲಿ
ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಭವಿಸಿದ ‘ಹಿಟ್‌ ಆ್ಯಂಡ್‌ ರನ್’ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿರುವುದು.
ಡಾ.ರೊನಾಲ್ಡ್ ಕೊಲಾಸೋಗೆ ಡಿಸ್ಟಿಂಗ್ವಿಶ್ಡ್‌ ಫೆಲೋಶಿಪ್ ಪ್ರಶಸ್ತಿ
ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಸೇವೆಗಳನ್ನು ಗುರುತಿಸಿ ಅನಿವಾಸಿ ಕುಂದಾಣದ ಭಾರತೀಯ ರೊನಾಲ್ಡ್ ಕೊಲಾಸೋ ಅವರಿಗೆ ವಿಶ್ವಖ್ಯಾತಿಯ " ಡಿಸ್ಟಿಂಗ್ವಿಶ್ಡ್ " ಫೆಲೋಶಿಪ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಶ್ವಖ್ಯಾತಿಯ " ಡಿಸ್ಟಿಂಗ್ವಿಶ್ಡ್ " ಫೆಲೋಶಿಪ್ ಪ್ರಶಸ್ತಿ ಫಲಕವನ್ನು ಲಂಡನ್ ಲಾರ್ಡ್ ಮೇಯರ್ ಲಂಡನ್ ಡಿಜಿಟಲ್ ಆರ್ಥಿಕ ಮಂತ್ರಿ ಹಾಗೂ ಲೆಫ್ಟಿನೆಂಟ್ ಜನರಲ್ ಸುರೇಂದ್ರನಾಥ್ಡಾ ಅವರು ರೋನಾಲ್ಡ್ ಕೊಲಾಸೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಆಗಸ್ಟ್‌ 13ರಿಂದ ರಾಮನಗರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆ
ರಾಮನಗರ ಜಿಲ್ಲೆಯಲ್ಲಿ ಆಗಸ್ಟ್ 13ರಿಂದ 17ರವರೆಗೆ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಲಿದ್ದು, ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವುದು ಸೇರಿದಂತೆ ರಥ ಸಂಚರಿಸುವ ಮಾರ್ಗಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಸೂಚಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರ್ವಪಲ್ಲಿ ರಾಧಾಕೃಷ್ಣ ಸಮುದಾಯ ಭವನ ನಿರ್ಮಾಣ: ಮಶಾಸಕ ಎಚ್.ಸಿ.ಬಾಲಕೃಷ್ಣ
ಮಾಗಡಿ ಪಟ್ಟಣದಲ್ಲಿ 7 ಕೋಟಿ ವೆಚ್ಚದಲ್ಲಿ ಈಗಾಗಲೇ ಗುರುಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದು, ಗುರುಭವನದ ಬದಲಾಗಿ ಸರ್ವಪಲ್ಲಿ ರಾಧಾಕೃಷ್ಣ ಹೆಸರಿನಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿಎಂ ರಾಜೀನಾಮೆಗೆ ಎಸ್‌ಸಿ, ಎಸ್‌ಟಿ ಒಕ್ಕೂಟ ಆಗ್ರಹ
ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ 14,000 ಕೋಟಿ ರು. ಇತರೆ ಉದ್ದೇಶಗಳಿಗೆ ಬಳಸಿದ್ದಾರೆಂದು ಸ್ವಾಭಿಮಾನಿ ಎಸ್ಸಿ, ಎಸ್ಟಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಆರೋಪಿಸಿದರು.
ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಇದ್ದರೆ ವೃತ್ತಿ ಸಾರ್ಥಕ
ಹೊಸಕೋಟೆ: ಸರ್ಕಾರಿ ನೌಕರರು ವೃತ್ತಿ ಜೀವನದಲ್ಲಿ ಶಿಸ್ತು, ಸಮಯ ಪಾಲನೆ, ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹೊಂದಿದ್ದರೆ ಅವರ ವೃತ್ತಿ ಜೀವನ ಸಾರ್ಥಕತೆ ಕಾಣುತ್ತದೆ. ಅಂತಹ ವ್ಯಕ್ತಿತ್ವವನ್ನು ತಹಸೀಲ್ದಾರ್ ವಿಜಯ್ ಕುಮಾರ್ ಅವರು ಹೊಂದಿದ್ದರು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ವ್ಯಸನ ಮುಕ್ತ ದಿನಾಚರಣೆ ಪರಿಣಾಮಕಾರಿಯಾಗಿರಲಿ: ಅಪರ ಜಿಲ್ಲಾಧಿಕಾರಿ ಚಂದ್ರಯ್ಯ
ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗುವ ವ್ಯಸನ ಮುಕ್ತ ದಿನಾಚರಣೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಅಧಿಕಾರಿಗಳಿಗೆ ಸೂಚಿಸಿದರು. ರಾಮನಗರದಲ್ಲಿ ವ್ಯಸನ ಮುಕ್ತ ದಿನಾಚರಣೆ ಆಚರಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved