• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನಗರದಲ್ಲಿ ಕ್ರಿಟಿಕಲ್‌ ಕೇರ್ ಸೆಂಟರ್ ಕಾಮಗಾರಿಗೆ ಶಾಸಕ ಇಕ್ಬಾಲ್‌ ಹುಸೇನ್ ಶಂಕುಸ್ಥಾಪನೆ
ಸ್ಕ್ಯಾನಿಂಗ್, ತುರ್ತು ಶಸ್ತ್ರ ಚಿಕಿತ್ಸೆ, ಐಸಿಯು ವಿಭಾಗಗಳು ಸೇರಿದಂತೆ ಹಲವು ಆರೋಗ್ಯ ಸೇವೆಗಳನ್ನು ಒಳಗೊಂಡಿರುವ ಕ್ರಿಟಿಕಲ್‌ ಕೇರ್ ಸೆಂಟರ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ನನ್ನ ಪುಣ್ಯ ಎಂದು ಶಾಸಕ ಇಕ್ಬಾಲ್‌ ಹುಸೇನ್ ಹೇಳಿದರು. ರಾಮನಗರದಲ್ಲಿ ಮೂರು ಅಂತಸ್ತಿನ ಕ್ರಿಟಿಕಲ್‌ ಕೇರ್ ಸೆಂಟರ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಭಾವೈಕ್ಯದಿಂದ ಪ್ರಜಾಪ್ರಭುತ್ವದ ಉಳಿವು: ಸಚಿವ ಮುನಿಯಪ್ಪ
ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಹೆಣ್ಮಕ್ಕಳು ರಂಗೋಲಿ ಕಲಿಯಿರಿ
ಹೊಸಕೋಟೆ: ರಂಗೋಲಿ ನಮ್ಮ ಸಂಸ್ಕೃತಿ, ಸಂಪ್ರದಾಯದ ಸಂಕೇತ, ಮಹಿಳೆಯರು ರಂಗೋಲಿ ಕಲೆಯನ್ನು ಮುಂದಿನ ಪೀಳಿಗೆಗೆ ಕಲಿಸಬೇಕು. ಇತ್ತೀಚಿನ ದಿನಗಳಲ್ಲಿ ಬೆಳಗಿನ ಜಾವ ಮನೆಗಳ ಮುಂದೆ ರಂಗೋಲಿ ಕಾಣಿಸುತ್ತಿಲ್ಲ. ಇದು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದೇವೆ ಎನ್ನುವ ಸಂಕೇತ ತೋರುತ್ತಿದೆ. ಹಾಗಾಗದಂತೆ ಪ್ರತಿ ತಾಯಂದಿರು ಹೆಣ್ಣು ಮಕ್ಕಳಿಗೆ ರಂಗೋಲಿ ಕಲೆ ಕಲಿಸಿ ಸಂಸ್ಕೃತಿ ರಕ್ಷಣೆಗೆ ಮುಂದಾಗಬೇಕು ಎಂದು ಗ್ರಾಪಂ ಸದಸ್ಯ ಮುನೇಗೌಡ ತಿಳಿಸಿದರು
ಹಿಂದಿ ಹೇರಿಕೆಗೆ ಕನ್ನಡಿಗರ ಆಕ್ರೋಶ
ದೊಡ್ಡಬಳ್ಳಾಪುರ: ನಗರದ ಭಗತ್ ಸಿಂಗ್ ಮೈದಾನದ ಬಳಿಯಿರುವ ಅಂಚೆ ಕಚೇರಿಯ ಆವರಣದಲ್ಲಿ ಕನ್ನಡ ಪಕ್ಷದ ವತಿಯಿಂದ ಕೇಂದ್ರ ಸರಕಾರದ ಹಿಂದಿ ಹೇರಿಕೆ ಖಂಡಿಸಿ ಮತ್ತು ರಾಜ್ಯದ ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮಲತಾಯಿ ಧೋರಣೆ ಮಾಡುತ್ತಿರುವ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ, ತೀವ್ರ ವಿಚಾರಣೆ

 ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿಚಾರಣೆಯನ್ನು ಭಾನುವಾರ ಸಹ ವೈಯಾಲಿಕಾವಲ್ ಪೊಲೀಸರು ಮುಂದುವರೆಸಿದ್ದಾರೆ.

60 ಕೆವಿ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್‌ ಅಳವಡಿಸಲು ಆಗ್ರಹ
ದಾಬಸ್‌ಪೇಟೆ: ಗ್ರಾಮಕ್ಕೆ ನೀಡಿರುವ ಟ್ರಾನ್ಸ್‌ಫಾರ್ಮರ್‌ನಲ್ಲಿ ಕೈಗಾರಿಕೆಗಳಿಗೆ ವಿದ್ಯುತ್ ಬಳಸಲು ಅನುಮತಿ ನೀಡಿರುವುದರಿಂದ ಹೆಚ್ಚು ಒತ್ತಡ ಆಗಿ ಪದೇಪದೇ ಟ್ರಾನ್ಸ್‌ಫಾರ್ಮರ್‌ ಸುಟ್ಟುಹೋಗುತ್ತಿದ್ದು ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಗೊಟ್ಟಿಗೆರೆಪಾಳ್ಯಕ್ಕೆ ಹೊಸ ಟ್ರಾನ್ಸ್‌ಫಾರ್ಮರ್‌ ಅಳವಡಿಸಬೇಕು ಎಂದು ಗ್ರಾಮಸ್ಥರು ಟ್ರಾನ್ಸ್‌ಫಾರ್ಮರ್‌ ಮುಂದೆ ಪ್ರತಿಭಟನೆ ನಡೆಸಿದರು.
ಮೆಟ್ರೋ ಹಸಿರು ವಿಸ್ತೃತ ಮಾರ್ಗ ಶೀಘ್ರ ಸೇವೆಗೆ : ರೈಲು ಸುರಕ್ಷತಾ ಅಯುಕ್ತರಿಂದ ತಪಾಸಣೆ

ನಾಗಸಂದ್ರದಿಂದ ಮಾದವಾರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದವರೆಗೆ (ಬಿಐಇಸಿ) ನಮ್ಮ ಮೆಟ್ರೋ ಹಸಿರು ಕಾರಿಡಾರ್‌ ವಿಸ್ತರಿತ ಮಾರ್ಗದಲ್ಲಿ (3.14 ಕಿ.ಮೀ.) ಶೀಘ್ರವೇ ಮೆಟ್ರೋ ರೈಲು ಸುರಕ್ಷತಾ ಅಯುಕ್ತರಿಂದ ತಪಾಸಣೆ

ತೋಟಗಾರಿಕಾ ಬೆಳೆಗಳ ನಿರ್ವಹಣೆ ಕೌಶಲ್ಯ ಅಗತ್ಯ
ದೊಡ್ಡಬಳ್ಳಾಪುರ: ಗ್ರಾಮೀಣ ಯುವಕರು ಕೌಶಲ್ಯಾಧಾರಿತ ತರಬೇತಿ ಪಡೆದುಕೊಂಡು ಸ್ವಯಂ ಉದ್ಯೋಗಿಗಳಾಗಬೇಕು ಎಂದು ಎಚ್.ಎ.ನಾಗರಾಜು ಹೇಳಿದರು.
ದಾಸರಹಳ್ಳಿ ಸಾಮೂಹಿಕ ಗಣೇಶೋತ್ಸವದಲ್ಲಿ ಪ್ರಸಾದದ ಲಡ್ಡು 4.50 ಲಕ್ಷ ರು.ಗೆ ಹರಾಜು
9ನೇ ವರ್ಷದ ಸಮೂಹಿಕ ಗಣೇಶೋತ್ಸವ ದಾಸರಹಳ್ಳಿಯಲ್ಲಿ ಅದ್ಧೂರಿಯಿಂದ ನಡೆಯಿತು. ಬಾಗಲಗುಂಟೆ ಎಂ.ಇ.ಐ ಆಟದ ಮೈದಾನದಲ್ಲಿ ಶುಕ್ರವಾರ ದಾಸರಹಳ್ಳಿ ಸಾಮೂಹಿಕ ಗಣೇಶೋತ್ಸವ ಸಮಿತಿ ವತಿಯಿಂದ 14 ಅಡಿ ಎತ್ತರದ ಗಣೇಶನನ್ನು ಪ್ರತಿಷ್ಠಾಪಿಸಲಾಗಿತ್ತು.
ಆದಾಯ ತೆರಿಗೆ ಪಾವತಿಸುತ್ತಿರುವ 1.78 ಲಕ್ಷ ಮಹಿಳೆಯರ ‘ಗೃಹಲಕ್ಷ್ಮಿ’ ಹಣಕ್ಕೆ ತಡೆ
ಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳೂ ಎರಡು ಸಾವಿರ ರು. ಪಡೆಯುತ್ತಿದ್ದಾರೆ ಎಂದು 1.78 ಲಕ್ಷ ಮಹಿಳೆಯರ ಹಣ ಪಾವತಿಗೆ ತಡೆ ಒಡ್ಡಿರುವ ಸರ್ಕಾರ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿದೆ.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 669
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved