• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ!
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳೂ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏ. 26ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಅಖಿಲ ಹವ್ಯಕ ಮಹಾಸಭೆ 81ನೇ ಸಂಸ್ಥಾಪನೋತ್ಸವ ಅದ್ಧೂರಿ
ಅಖಿಲ ಹವ್ಯಕ ಮಹಾಸಭೆಯ 81ನೇ ವರ್ಷದ ಸಂಸ್ಥಾಪನೋತ್ಸವ ಹಾಗೂ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಹವ್ಯಕ ಭವನದಲ್ಲಿ ಭಾನುವಾರ ಜರುಗಿತು.
ರಸ್ತೆ ಹಂಪ್‌ ಬಳಿ ನಿಯಂತ್ರಣ ತಪ್ಪಿ ಬಿದ್ದ ಬೈಕ್‌: ಸವಾರ ಸಾವು
ಅತಿವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ರಸ್ತೆ ಹಂಪ್‌ ಬಳಿ ನಿಯಂತ್ರಣ ಕಳೆದುಕೊಂಡು ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶೌಚಕ್ಕೆ ಕುಳಿತ್ತಿದ್ದ ಬಾಲಕನ ಮೇಲೆ ಹರಿದ ವಾಹನ : ಸ್ಥಳದಲ್ಲೇ ಸಾವು
ರಸ್ತೆ ಬದಿ ಶೌಚಕ್ಕೆ ಕುಳಿತಿದ್ದ ಆರು ವರ್ಷದ ಬಾಲಕನ ಮೇಲೆಯೇ ಸರಕು ಸಾಗಣೆ ವಾಹನದ ಚಕ್ರ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಟಿ ಮಾರ್ಕೆಟ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಳೇ ವಾಣಿಜ್ಯ ಸಂಕೀರ್ಣ ಅಭಿವೃದ್ಧಿಗೆ ಮುಂದಾದ ಬಿಡಿಎ ಹೆಜ್ಜೆ
ತನ್ನ ಅಧೀನದಲ್ಲಿರುವ ವಿವಿಧ ಬಡಾವಣೆಗಳಲ್ಲಿರುವ ಶಿಥಿಲ ವಾಣಿಜ್ಯ ಸಂಕೀರ್ಣಗಳನ್ನು ಎಂಎಫ್‌ಎಆರ್‌ ಕನ್‍ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಸಹಯೋಗದಲ್ಲಿ ಅಭಿವೃದ್ಧಿಪಡಿಸಲು ಬಿಡಿಎ ನಿರ್ಧರಿಸಿದೆ.
ಕಾರ್‌ ಹಿಂಬಾಲಿಸಿ ಕಿರುಕುಳ ನೀಡಿದ ಪುಂಡರ ಸೆರೆ!
ಬೆಂಗಳೂರುಕಾರ್‌ ಅನ್ನು ಹಿಂಬಾಲಿಸಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಪದವಿ ವಿದ್ಯಾರ್ಥಿ ಸೇರಿ ಇಬ್ಬರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೆರೆದಿದ್ದವರ ಮನಸೆಳೆದ ಕಲಾ ಮಂಗಳ ಉತ್ಸವ
ತೃತೀಯ ಲಿಂಗಿಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಲ್ಲೇಶ್ವರಂನ ಸೇವಾಸದನ್ ಸಭಾಂಗಣದಲ್ಲಿ ‘ಕಲಾ ಮಂಗಳ ಉತ್ಸವ’ ಆಯೋಜಿಸಲಾಗಿತ್ತು.
ತ್ರಿಬಲ್‌ ರೈಡಿಂಗ್‌; ಕಾರಿಗೆ ಸ್ಕೂಟರ್‌ ಗುದ್ದಿಸಿ ಕಿಡಿಗೇಡಿಗಳ ದುಂಡಾವರ್ತನೆ
ರಸ್ತೆಯಲ್ಲಿ ತ್ರಿಬಲ್‌ ರೈಡಿಂಗ್ ಮಾಡಿದ್ದಲ್ಲದೆ ಮನಬಂದಂತೆ ಸ್ಕೂಟರ್ ಓಡಿಸಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಮೂವರು ದುಂಡಾವರ್ತನೆ ಮಾಡಿರುವ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾರ್ಚ್‌ನಲ್ಲಿ ಮಳೆಯಾಗದೇ ಬಿಸಿಲ ಆತಂಕ!
ತೀವ್ರ ಬಿಸಲಿನಿಂದಾಗಿ ಕಾದ ಕಾವಲಿಯಂತಾಗುತ್ತಿದೆ ಬೆಂಗಳೂರು ಮಹಾನಗರದಲ್ಲಿ ಭಾನುವಾರ 36.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.
ಭ್ರಷ್ಟರ ಹಣ ಬಡವರಿಗೆ ಮೋದಿ ಗ್ಯಾರಂಟಿ ಸ್ವಾಗತಾರ್ಹ
ಹೊಸಕೋಟೆ: ಕಳೆದ ಹತ್ತು ವರ್ಷಗಳಿಂದ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನ ಜಾರಿ ಮಾಡುವುದರ ಮೂಲಕ ಉತ್ತಮ ಆಡಳಿತವನ್ನು ನೀಡಿದೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಭ್ರಷ್ಟರ ಹಣ ಬಡವರಿಗೆ ಎಂಬ ಮೋದಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 500
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved