• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಸಂಧಾನಕಾರನಲ್ಲ: ವಿನೋದ್‌ ರಾಜ್‌
ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಹಿರಿಯ ನಟಿ ದಿವಂಗತ ಡಾ.ಎಂ.ಲೀಲಾವತಿ ಅವರ ಪುತ್ರ, ನಟ ವಿನೋದ್‌ ರಾಜ್ ಬುಧವಾರ ದಾಬಸ್‌ಪೇಟೆಯ ಸೋಲದೇವನಹಳ್ಳಿಯ ತಮ್ಮ ಸ್ವಗೃಹದಲ್ಲಿ ತಾನು ಯಾವುದೇ ರೀತಿಯ ಸಂಧಾನಕಾರನಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಅನಧಿಕೃತವಾಗಿ ಬ್ಯಾನರ್‌ ಮುದ್ರಿಸುವ ಪ್ರಿಂಟಿಂಗ್‌ ಪ್ರೆಸ್‌ಗೆ 2 ಲಕ್ಷವರೆಗೆ ದಂಡ
ಬಿಬಿಎಂಪಿಯ ಅನುಮತಿ ಇಲ್ಲದೇ ಫ್ಲೆಕ್ಸ್‌, ಬ್ಯಾನರ್‌ ಮುದ್ರಣ ಮಾಡುವ ಪ್ರಿಂಟಿಂಗ್‌ ಪ್ರೆಸ್‌ಗಳಿಗೆ 1 ರಿಂದ 2 ಲಕ್ಷ ರುಪಾಯಿ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.
ಉಪನಗರ ರೈಲ್ವೆ ರಾಜಾನುಕುಂಟೆ, ಹೀಲಲಿಗೆ ಮಾರ್ಗ ಕಾಮಗಾರಿ ಶುರು
ಹೀಲಲಿಗೆ - ರಾಜಾನುಕುಂಟೆ (46.24 ಕಿ.ಮೀ.) ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೆ ಯೋಜನೆ (ಬಿಎಸ್‌ಆರ್‌ಪಿ) 4ನೇ ಕಾರಿಡಾರ್‌ ‘ಕನಕ’ ಮಾರ್ಗ ನಿರ್ಮಾಣ ಪೂರ್ವ ಕಾಮಗಾರಿ ಆರಂಭವಾಗಿದೆ.
ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ । 10ಕ್ಕೂ ಹೆಚ್ಚು ಕಡೆ ಭೂಕುಸಿತ
ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ
ಜೈಲಿಗೆ ತೆರಳಿ ನಟ ದರ್ಶನ್‌ಗೆ ಕೊಲ್ಲೂರು ದೇಗುಲದ ಪ್ರಸಾದ ನೀಡಿದ ಪತ್ನಿ ವಿಜಯಲಕ್ಷ್ಮೀ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮೀ ಸೋಮವಾರ ಭೇಟಿಯಾಗಿ ಕೊಲ್ಲೂರು ಮೂಕಾಂಬಿಕೆಯ ಪ್ರಸಾದ ನೀಡಿದ್ದಾರೆ.

10, 12ನೇ ಕ್ಲಾಸಲ್ಲಿ ಫೇಲಾದ್ರೂ ಮತ್ತೆ ಕ್ಲಾಸ್‌ಗೆ ಹೋಗ್ಬಹುದು : ರಾಜ್ಯ ಸರ್ಕಾರ ಆದೇಶ

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತಿರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ (ರೆಗ್ಯುಲರ್‌) ವಿದ್ಯಾರ್ಥಿಗಳು ಇಷ್ಟಪಟ್ಟರೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ/ ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು  

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ 400 ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ (ಗ್ರೂಪ್-ಎ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ

384 ಕೆಎಎಸ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ಆಗಸ್ಟ್ 25ಕ್ಕೆ : ಕೆಪಿಎಸ್ಸಿ ಸ್ಪಷ್ಟನೆ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್‌ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಈಗಾಗಲೇ ಎರಡು ಬಾರಿ ಮರುನಿಗದಿ ಮಾಡಿರುವ ಕಾರಣ, ಮತ್ತೆ ದಿನಾಂಕ ಬದಲಾವಣೆ ಮಾಡದೆ ನಿಗದಿಯಂತೆ ಆ.25ರಂದು ಪರೀಕ್ಷೆ ನಡೆಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ರಾಜ್ಯ ಸರ್ಕಾದಿಂದ ಫೀ ನಿಗದಿ : ಸರ್ಕಾರಿ ನರ್ಸಿಂಗ್‌ ಸೀಟಿಗೆ ₹10 000, ಖಾಸಗಿ ಸೀಟಿಗೆ ₹1.4 ಲಕ್ಷ ಶುಲ್ಕ ನಿಗದಿ

  ಖಾಸಗಿ ನರ್ಸಿಂಗ್‌ ಕಾಲೇಜುಗಳಲ್ಲಿನ ಶೇ.20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10 ಸಾವಿರ ರು. ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರು.ನಿಂದ 1.40 ಲಕ್ಷ ರು.ವರೆಗೆ ಶುಲ್ಕ ನಿಗದಿ 

  • < previous
  • 1
  • ...
  • 360
  • 361
  • 362
  • 363
  • 364
  • 365
  • 366
  • 367
  • 368
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved