• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಗಸದಲ್ಲಿ ಗಾಳಿಪಟಗಳ ಚಿತ್ತಾರ
ದೊಡ್ಡಬಳ್ಳಾಪುರದ ಭಗತ್ಸಿಂಗ್ ಕ್ರೀಡಾಂಗಣದ ಆಗಸದಲ್ಲಿ ಬಣ್ಣದ ಬಾನಾಡಿಗಳು ಬಿಡಿಸಿದ್ದ ರಂಗವಲ್ಲಿಯ ಚಿತ್ತಾರ ಕಣ್ಮನ ಸೂರೆಗೊಂಡಿತ್ತು. ಹತ್ತಾರು ರೂಪ, ವಿನ್ಯಾಸಗಳಿಂದ ಆಕರ್ಷಿಸುತ್ತಿದ್ದ ಗಾಳಿಪಟಗಳು ಬಾನಂಗಳಕ್ಕೆ ದಾಳಿಯಿಟ್ಟು ತಾ ಮುಂದು, ನಾ ಮುಂದು ಎಂಬಂತೆ ಮುಗಿಲೆತ್ತರಕ್ಕೆ ಹಾರುತ್ತಿದ್ದ ದೃಶ್ಯ ಕಾವ್ಯ ಗಮನ ಸೆಳೆಯಿತು.
ಭೋಗನಂದಿಗೆ ಪೂಜೆ ಸಲ್ಲಿಸಿ ಸಹಸ್ರಾರು ಜನ ನಂದಿಗಿರಿ ಪ್ರದಕ್ಷಿಣೆ
ದೊಡ್ಡಬಳ್ಳಾಪುರ: ಆಷಾಢ ಮಾಸದ ಆಹ್ಲಾದಕರ ವಾತಾವರಣವನ್ನು ಆಸ್ವಾದಿಸುವ ಮನಸ್ಸುಗಳು ಧಾರ್ಮಿಕ ಚಿಂತನೆಯ ಲೇಪ ಹಚ್ಚಿಕೊಂಡು ರೂಪಿಸಿರುವ ನಂದಿಗಿರಿ ಪ್ರದಕ್ಷಿಣೆಗೆ ಈ ಬಾರಿ 84ನೇ ವರ್ಷದ ಸಂಭ್ರಮ. ಅಲ್ಪ ಮೋಡ ಮುಸುಕಿದ ಆಗಸ, ಚುಮುಚುಮು ಚಳಿ, ಆಗಾಗ್ಗೆ ಬೀಳುತ್ತಿದ್ದ ತುಂತುರು ಮಳೆಯ ನಡುವೆ ಪ್ರತಿವರ್ಷದಂತೆ ಈ ಬಾರಿಯೂ ಆಷಾಢ ಮಾಸದ ಕೊನೆಯ ಸೋಮವಾರದಂದು ನಂದಿಗಿರಿ ಪ್ರದಕ್ಷಿಣಾ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ ಹೆಸರು ಬದಲಾವಣೆಗೆ ಅಂಕಿತ ಬೇಡ
ರಾಮನಗರ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ರಾಜ್ಯಪಾಲರು ಅಂಕಿತ ಹಾಕಬಾರದು. ವರದಿ ಸಂಪೂರ್ಣ ಪರಿಶೀಲಿಸಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಆಗ್ರಹಿಸಿದರು.
ರಾಜ್ಯದಲ್ಲಿ ಮಳೆ ಕಡಿಮೆಯಾದರೂ ನಿಲ್ಲದ ಪ್ರವಾಹ ಅಬ್ಬರ : ಹಲವೆಡೆ ಇನ್ನೂ ಜನರಿಗೆ ಜಲ ದಿಗ್ಬಂಧನ

ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯಬ್ಬರ ಭಾನುವಾರ ಇಳಿಮುಖವಾದರೂ ಕೃಷ್ಣಾ ಮತ್ತು ಇತರೆ ನದಿಗಳ ಪ್ರವಾಹದಮಟ್ಟ ಮಾತ್ರ ಯಥಾಸ್ಥಿತಿಯಲ್ಲಿದೆ

ರಾಜ್ಯದಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತಷ್ಟು ಇಳಿಕೆ ಸಂಭವ : ಹವಾಮಾನ ಇಲಾಖೆ ಮುನ್ಸೂಚನೆ

  ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಮ್ಮ ನಾಡನ್ನು ಸಮೃದ್ಧಗೊಳಿಸಿದ ಕಾವೇರಿ ತಾಯಿಗೆ ನಮಿಸೋಣ : ಡಿಸಿಎಂ ಡಿಕೆ ಶಿವಕುಮಾರ್

ಬರದ ಸಂಕಷ್ಟಗಳ ನಡುವೆ ಕುಡಿಯುವ ನೀರಿಗೂ ಹಾಹಾಕಾರವನ್ನು ಎದುರಿಸಿದ್ದ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ವರಣ ದೇವನ ಕೃಪೆ ಮತ್ತು ತಾಯಿ ಚಾಮುಂಡೇಶ್ವರಿ ದಯೆ ಲಭಿಸಿದೆ.

ರಾಜಸ್ಥಾನದಿಂದ ಬೆಂಗಳೂರು ನಾಯಿ ಮಾಂಸ ವಿವಾದ : ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಪೊಲೀಸರ ಸಿದ್ಧತೆ
ರಾಜಸ್ಥಾನದಿಂದ ರೈಲಿನಲ್ಲಿ ನಗರಕ್ಕೆ ಮಾಂಸ ಸಾಗಣೆ ಪ್ರಕರಣ ಸಂಬಂಧ ರಾಜಸ್ಥಾನ ಮತ್ತು ನಗರದ ಮಾಂಸ ವ್ಯಾಪಾರಿಗಳಿಗೆ ನೋಟಿಸ್‌ ನೀಡಲು ಕಾಟನ್‌ ಪೇಟೆ ಠಾಣೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಏನು ಕೊಟ್ಟರು ಸಾಲಲ್ಲ ಎನ್ನುವ ಮನಸ್ಥಿತಿಯ ಜನರಲ್ಲಿ : ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ
ಏನು ಕೊಟ್ಟರೂ ಸಾಲುವುದಿಲ್ಲ ಎನ್ನುವ ಜನರ ಸಂಖ್ಯೆ ವರ್ತಮಾನದಲ್ಲಿ ಪ್ರಬಲವಾಗಿದೆ. ಆದರೆ, ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರು ಕೃಷಿ, ಪರಿಸರ, ಅರಣ್ಯ, ಸಾಹಿತ್ಯ ಪ್ರೇಮದೊಂದಿಗೆ ನಡೆಸಿದ ಸರಳ ಜೀವನ ಮಾದರಿಯಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಪ್ರತಿ ನಿತ್ಯ ಗಣನೀಯ ಏರಿಕೆ : 10 ಲಕ್ಷ ದತ್ತ ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಳ
ಪ್ರತಿ ನಿತ್ಯ ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಸದ್ಯ ಸರಾಸರಿ 7.45 ಲಕ್ಷ ಇರುವ ಪ್ರಯಾಣಿಕರ ಸಂಖ್ಯೆ ವರ್ಷಾಂತ್ಯಕ್ಕೆ ಹಳದಿ ಮಾರ್ಗ ತೆರೆದುಕೊಂಡ ಬಳಿಕ 10ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.
ವೈದ್ಯಕೀಯ ನಿರ್ಲಕ್ಷ್ಯದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌ ವರದಿ ನೀಡಲು ವಿಳಂಬ
ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಪ್ರಕರಣಗಳಲ್ಲಿ ಕರ್ನಾಟಕ ಮೆಡಿಕಲ್‌ ಕೌನ್ಸಿಲ್‌(ಕೆಎಂಸಿ) ವರದಿ ನೀಡಲು ವಿಳಂಬ ಮಾಡುತ್ತಿರುವುದರಿಂದ ಪೊಲೀಸರು ತನಿಖೆ ಪೂರ್ಣಗೊಳಿಸಲು ಆಗದೇ ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved