• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ತರ್ತೇನೆ: ಡಾ.ಸುಧಾಕರ್‌
ನಾನು ಕೊಟ್ಟ ಮಾತು, ಇಟ್ಟ ಹೆಜ್ಜೆ ಎಂದಿಗೂ ಸುಳ್ಳಾಗುವುದಿಲ್ಲ. ನನ್ನ ಕರ್ಮಭೂಮಿ ಇದೇ ಆಗಿರುವುದರಿಂದ ಇಲ್ಲಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.
ಮಹಿಳಾ ಸಮಾನತೆ ಉತ್ಸಾಹದ ವಿಷಯ: ಕಮಲಾ
ಬಾಗಲಗುಂಟೆಯ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ವಿಶ್ವ ಕನ್ನಡ ಕಲಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಕನ್ನಡ ಪ್ರಥಮ ರಾಜ್ಯಮಟ್ಟದ ಮಹಿಳಾ ಸಮ್ಮೇಳನ ನಡೆಯಿತು.
ಹಣಕ್ಕಾಗಿ ಚಿಕ್ಕಮ್ಮಳ ಕೊಲೆಗೆ ಯತ್ನಿಸಿದ ಸಾಕು ಮಗಳು; ಇಬ್ಬರ ಬಂಧನ
ಹಣಕ್ಕಾಗಿ ತನ್ನನ್ನು ಸಾಕಿ ಸಲುಹಿದ ಚಿಕ್ಕಮ್ಮಳ ಕೊಲೆಗೆ ಯತ್ನಿಸಿದ ಸಂತ್ರಸ್ತೆ ಸಾಕು ಮಗಳು ಹಾಗೂ ಅಳಿಯನನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿಥಿಲ ಕಟ್ಟಡದಲ್ಲಿ ಐಸ್‌ ಕ್ರೀಂ ತಯಾರಿ: ಪಾಲಿಕೆಗೆ ನೋಟಿಸ್‌
ನಗರದ ಶೇಷಾದ್ರಿಪುರದ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಖಾಸಗಿ ವ್ಯಕ್ತಿಗಳು ಫಲುಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹಾಗೂ ಬಿವಿಎಂಪಿಗೆ ಹೈಕೋರ್ಟ್ ಗುರುವಾರ ನೋಟಿಸ್ ನೀಡಿದೆ.
ಸಾರಿಗೆ ಇಲಾಖೆ ಕಟ್ಟಡಗಳಲ್ಲಿ ಸೌರಶಕ್ತಿ ಮಾತ್ರ ಬಳಕೆಗೆ ಯೋಜನೆ
ಬದಲಾಗುತ್ತಿರುವ ಹವಾಮಾನ, ತಾಪಮಾನ ಏರಿಕೆಗೆ ಕಡಿವಾಣ ಹಾಕಲು ಕರ್ನಾಟಕ ಹವಾಮಾನ ಬದಲಾವಣೆ ಇದೀಗ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಬೆಂಗಳೂರಲ್ಲಿ 5 ವರ್ಷಗಳ ದಾಖಲೆ ಉಷ್ಣಾಂಶ!
ನಗರದಲ್ಲಿ 29ರಂದು ಬರೋಬ್ಬರಿ 36.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಶುಕ್ರವಾರ ದಾಖಲಾಗಿದ್ದು, ಐದು ವರ್ಷಗಳಲ್ಲೇ ಇದು ದಾಖಲೆಯ ಗರಿಷ್ಠ ಉಷ್ಣಾಂಶವಾಗಿದೆ.
ಲಾರಿಗೆ ಸಿಕ್ಕಿ ದ್ವಿಚಕ್ರ ವಾಹನ ಹಿಂಬದಿ ಸವಾರ ಸಾವು
ಕಾರನ್ನು ತಪ್ಪಿಸಿ ಮುಂದೆ ಬಂದಾಂಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಸವಾರ ತೀವ್ರ ಗಾಯಗೊಂಡ ಘಟನೆ ಆನೇಕಲ್ ಬಳಿ ನಡೆದಿದೆ.
ರಂಜಾನ್‌ ನಗರದ ಮಾರ್ಕೆಟ್‌ಗಳಲ್ಲಿ ಖರ್ಜೂರ ಮಾರಾಟ ಜೋರು
ರಂಜಾನ್‌ ಮಾಸದಲ್ಲಿ ಉಪವಾಸ ವೃತ ಆಚರಿಸುವ ಮುಸ್ಲಿಮರು ಹೆಚ್ಚು ಪೌಷ್ಟಿಕಾಂಶ ನೀಡುವ ಒಣ ಹಣ್ಣುಗಳನ್ನು ಸ್ವೀಕರಿಸುವುದರಿಂದ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬಂದಿದೆ.
ಡಾ.ಸುಧಾಕರ್‌ಗೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಒಗ್ಗಟ್ಟು
ರಾಷ್ಟ್ರಮಟ್ಟದಲ್ಲಿ ಒಂದು ಸುಭದ್ರ, ಜನಪರವಾದ ಸರ್ಕಾರ ಬೇಕು ಎನ್ನುವ ದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ತಿಳಿಸಿದರು.
ರಂಗ ಕಲೆಗಳ ಉತ್ತೇಜನಕ್ಕೆ ಒತ್ತಾಸೆ ಅಗತ್ಯ: ಕೃಷ್ಣಪ್ಪ
ದೊಡ್ಡಬಳ್ಳಾಪುರ: ರಂಗ ಕಲೆಗಳ ಉತ್ತೇಜನಕ್ಕೆ ಎಲ್ಲ ವಲಯಗಳ ಒತ್ತಾಸೆ ಅಗತ್ಯವಾಗಿದೆ. ಸರ್ಕಾರದ ಸಂಸ್ಥೆಗಳ ಜತೆಗೆ ಜನಸಂಘಟನೆಗಳೂ ಕಲಾ ಪ್ರಜ್ಞೆಯ ಜೀವಂತಿಕೆಯ ಆಶಯವನ್ನು ಪ್ರತಿನಿಧಿಸುವುದು ಅಗತ್ಯ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 500
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved