• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಗುತ್ತಿಗೆದಾರರ ಅಂತಿಮ
ಬಿಬಿಎಂಪಿ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಗೆ ಹೊಸ ಗುತ್ತಿಗೆದಾರರನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು: ಜುಲೈ 29ರಿಂದ ತುಮಕೂರು ರಸ್ತೆ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನ ಸಂಚಾರಕ್ಕೆ ಅವಕಾಶ
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಜು.29ರಂದು ಸೋಮವಾರ ಹಸಿರು ನಿಶಾನೆ ನೀಡಲಾಗಿದೆ.
ಅಪಾರ್ಟ್‌ ಮೆಂಟ್‌ಗಳಲ್ಲಿ ನಾಯಿ ಸಾಕಲು ನಿರ್ಬಂಧ ಸಲ್ಲ : ಬಿಬಿಎಂಪಿ ಪಶುಪಾಲನೆ ವಿಭಾಗ
ನಾಯಿ, ಬೆಕ್ಕು ಸಾಕುವುದಕ್ಕೆ, ಲಿಫ್ಟ್‌ ಪ್ರವೇಶಕ್ಕೆ, ನಾಯಿ ಬೊಗಳುವುದಕ್ಕೆ ಆಕ್ಷೇಪಿಸುವುದು ಸೇರಿದಂತೆ ಮೊದಲಾದ ನಿರ್ಬಂಧ ವಿಧಿಸುವಂತಿಲ್ಲ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗವು ಅಪಾರ್ಟ್‌ಮೆಂಟ್‌ ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘ ಸಂಸ್ಥೆಗಳಿಗೆ ಸೂಚಿಸಿ ಮಾರ್ಗಸೂಚಿ ರೂಪಿಸಿದೆ.
ಶಿಕ್ಷಕರ ತರಬೇತಿ ಸಂಸ್ಥೆ ಹಾಗೂ ವಿವಿಧ ಕಚೇರಿ ಇ-ತ್ಯಾಜ್ಯ ವಸ್ತುಗಳ ವಿಲೇವಾರಿಟೆಂಡರ್‌ನಲ್ಲಿ ಅಕ್ರಮ: ಸಸ್ಪೆಂಡ್‌

 ಕರ್ನಾಟಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್‌ಇಆರ್‌ಟಿ) ನಿರ್ದೇಶಕಿ ವಿ.ಸುಮಂಗಲ ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿದೆ.

ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮನು ಒತ್ತುವರಿ : ಟಾಕ್ಸಿಕ್‌ ಚಿತ್ರ ನಿರ್ಮಾಪಕರಿಗೆ ನೋಟಿಸ್‌

ಪೀಣ್ಯ ಪ್ಲಾಂಟೇಷನ್‌ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್‌ ಮತ್ತು ಕೆವಿಎನ್‌ ಫಿಲ್ಮ್‌ ಪ್ರೊಡೆಕ್ಷನ್‌ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು,  ಹೈಕೋರ್ಟ್‌ ನೋಟಸ್‌ ಜಾರಿ ಮಾಡಿದೆ.

ಹೆಣ್ಣುಭ್ರೂಣ ಗರ್ಭಪಾತಕ್ಕೆ ಪ್ರೇರಣೆನೀಡಿದವರ ಬಂಧನ ಸೂಕ್ತ: ಕೋರ್ಟ್
ಮೈಸೂರು ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನು ಬಾಹಿರವಾಗಿ ಗರ್ಭಿಣಿಯರನ್ನು ಲಿಂಗಪತ್ತೆ ಪರೀಕ್ಷೆಗೆ ಒಳಪಡಿಸಿ ಗರ್ಭಪಾತಕ್ಕೆ ಪ್ರೇರೇಪಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವುದು ಕಳವಳಕಾರಿಯಾಗಿದೆ ಎಂದು ಹೈಕೋರ್ಟ್‌ ಆತಂಕ ವ್ಯಕ್ತಪಡಿಸಿದೆ.
ಅರಣ್ಯ ಪ್ರದೇಶದಲ್ಲಿ ಗುತ್ತಿಗೆದಾರ ಅಕ್ರಮವಾಗಿ 873 ಮರ ಕಡಿದಿದ್ದರೂ ಕೇವಲ 50 ಸಾವಿರ ರು. ದಂಡ
ಅರಣ್ಯ ಪ್ರದೇಶದಲ್ಲಿ ಗುತ್ತಿಗೆದಾರನೊಬ್ಬ ಅಕ್ರಮವಾಗಿ ಬರೋಬ್ಬರಿ 873 ಮರ ಕಡಿದಿದ್ದರೂ ಕೇವಲ 50 ಸಾವಿರ ರು. ದಂಡ ವಿಧಿಸಿರುವುದು.
‘ಗ್ರೇಟರ್‌ ಬೆಂಗಳೂರು ಬಿಲ್‌’ ಚರ್ಚೆಗೆ ಸದನ ಸಮಿತಿ ರಚನೆ: ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿ

‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆ   ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಪಾನಮತ್ತ ಗ್ರಾಹಕರ ಮೇಲೆ ಆರ್ಬರ್‌ ಬ್ರೀವಿಂಗ್‌ ಪಬ್‌ನ ಬೌನ್ಸರ್‌ ಮಾರಣಾಂತಿಕ ಹಲ್ಲೆ
ಆರ್ಬರ್‌ ಬ್ರೀವಿಂಗ್‌ ಪಬ್‌ನ ಬೌನ್ಸರ್‌ಗಳು ಇಬ್ಬರು ಪಾನಮತ್ತ ಗ್ರಾಹಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿರುವುದು.
ಟಿಎಂಸಿ ಬ್ಯಾಂಕ್‌ ಡಿಜಿಟಲೀಕರಣಕ್ಕೆ ಒತ್ತು
ದೊಡ್ಡಬಳ್ಳಾಪುರ: ಟಿಎಂಸಿ ಬ್ಯಾಂಕ್ 60 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಬ್ಯಾಂಕಿನ ಡಿಜಿಟಲೀಕರಣ ಮಾಡಲು ಒತ್ತು ನೀಡಲಾಗುತ್ತಿದ್ದು, ನವೆಂಬರ್ ವೇಳೆಗೆ ಯುಪಿಐ ಪಾವತಿ, ಕೋರ್ ಬ್ಯಾಂಕಿಂಗ್ ಮೊದಲಾದ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸಲಾಗುವುದು ಎಂದು ಬ್ಯಾಂಕಿನ ಅಧ್ಯಕ್ಷ ಕೆ.ಪಿ.ವಾಸುದೇವ್ ಹೇಳಿದರು.
  • < previous
  • 1
  • ...
  • 367
  • 368
  • 369
  • 370
  • 371
  • 372
  • 373
  • 374
  • 375
  • ...
  • 625
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved