• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಅಕ್ರಮ: ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶ
ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಿನ್ನೆ ₹5.75 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.
ಮೇಕೆದಾಟುಗೆ ತಡೆ ಸ್ಟಾಲಿನ್‌ ಹೇಳಿಕೆಗೆ ಸಿಎಂ ಉತ್ತರಿಸಲಿ: ಕೋಡಿಹಳ್ಳಿ ಚಂದ್ರಶೇಖರ್‌

 ‘ಇಂಡಿಯಾ’ ಮೈತ್ರಿಕೂಟ ಜಯಗಳಿಸಿದರೆ ಕರ್ನಾಟಕದಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ತಮಿಳುನಾಡಿನ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಒತ್ತಾಯಿಸಿದರು.

ರೇಸ್‌ ಕೋರ್ಸ್‌ ರಸ್ತೆ ಜಂಕ್ಷನ್‌ನಲ್ಲಿ ಪಾರಿವಾಳಕ್ಕೆ ‘ಆಹಾರ’ ಜಟಾಪಟಿ
ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್‌ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.
ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್‌
ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
ಮೇಕೆದಾಟು ಯೋಜನೆ ಪ್ರಕೃತಿಗೆ ವಿರುದ್ಧ: ಐಐಸ್ಸಿ ವಿಜ್ಞಾನಿ ರಾಮಚಂದ್ರರಾವ್‌ ಅಭಿಪ್ರಾಯ
ಮೇಕೆದಾಟು ಅಣೆಕಟ್ಟು ಯೋಜನೆ ಅನುಷ್ಠಾನಗೊಂಡರೆ 100 ಟಿಎಂಸಿ ನೀರು ಇಂಗಿಸುವ 5 ಸಾವಿರ ಹೆಕ್ಟೆರ್ ಕಾಡು ನಾಶವಾಗಲಿದೆ ಎಂದು ಭಾರತೀಯ ವಿಜ್ಞಾನ ಮಂದಿರದ ಪರಿಸರ ವಿಜ್ಞಾನಿ ಡಾ। ಟಿ.ವಿ.ರಾಮಚಂದ್ರರಾವ್ ಅಭಿಪ್ರಾಯಪಟ್ಟಿದ್ದಾರೆ.
ಕೋರ್ಟ್‌ನಲ್ಲಿ ಸ್ತ್ರೀಯರ ಪ್ರಾತಿನಿಧ್ಯಕ್ಕೆ ರಾಜ್ಯ ಮಾದರಿ: ಸುಪ್ರೀಂ ಸಿಜೆ ನ್ಯಾ.ಚಂದ್ರಚೂಡ್‌ ಶ್ಲಾಘನೆ
ಪ್ರಕರಣಗಳ ಇತ್ಯರ್ಥ ಮತ್ತು ನ್ಯಾಯಾಧೀಶರ ಹುದ್ದೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ನೀಡುವಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಕರ್ನಾಟಕ ನ್ಯಾಯಾಂಗ ಮುಂಚೂಣಿಯಲ್ಲಿದೆ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶ್ಲಾಘಿಸಿದ್ದಾರೆ.
ಜನತಾ ಪರಿವಾರಕ್ಕೆ ತೃತೀಯರಂಗದ ರಾಜಕೀಯ ಪ್ರಜ್ಞೆ ಬೇಕಿತ್ತು: ಮಾಜಿ ಸಭಾಪತಿ ಸುದರ್ಶನ್‌
ದೇಶದ ದಿಕ್ಕು ಸರಿಯಾದ ದಾರಿಯಲ್ಲಿ ಸಾಗಬೇಕೆಂದಿದ್ದರೆ ಜನತಾ ಪರಿವಾರದ ಮುಖಂಡರಿಗೆ ತೃತೀಯ ರಂಗದ ಕುರಿತಂತೆ ರಾಜಕೀಯ ಪ್ರಜ್ಞೆ ಇರಬೇಕಿತ್ತು ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅಭಿಪ್ರಾಯಪಟ್ಟರು.
ಬೆಂಗಳೂರು: ಮತ್ತೊಂದು ಸಹಕಾರಿ ಬ್ಯಾಂಕಲ್ಲಿ ಅವ್ಯವಹಾರ: ತನಿಖೆ
ನಗರದ ನಾಗಪುರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಅವ್ಯವಹಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.
ಕೆಫೆಯಲ್ಲಿ ಬಾಂಬಿಟ್ಟಿದ್ದು ತೀರ್ಥಹಳ್ಳಿ ಮುಸಾಬೀರ್‌
ಇತ್ತೀಚೆಗೆ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್ ಶಾಜಿಬ್ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುತಿಸಿರುವುದಾಗಿ ತಿಳಿದು ಬಂದಿದೆ.
ಮಕ್ಕಳ ಮೇಲೆ ಪ್ರೀತಿ ಇದ್ದರೆ ಹೆಲ್ಮೆಟ್‌ ಹಾಕಿ: ಪೊಲೀಸ್ ಆಯುಕ್ತ ಬಿ.ದಯಾನಂದ್
ಮಕ್ಕಳ ಪ್ರಾಣದ ಮೇಲೆ ಪ್ರೀತಿ ಇದ್ದರೆ, ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಸುರಕ್ಷತೆ ದೃಷ್ಟಿಯಿಂದ ಮೂರು ವರ್ಷದ ಮಕ್ಕಳಿಗೂ ಸಹ ಹೆಲ್ಮೆಟ್ ಹಾಕಬೇಕು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೋಷಕರಿಗೆ ಹೇಳಿದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved