• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಮೆಟ್ರೋದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ 'ಸರ್ಪ್ರೈಸ್' ಪರಿಶೀಲನೆ!

ಸಂಸದ ತೇಜಸ್ವಿ ಸೂರ್ಯ ಮತ್ತು ಪಿ.ಸಿ.ಮೋಹನ್‌ ಅವರು ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ 'ಸರ್ಪ್ರೈಸ್' ಪರಿಶೀಲನೆ ನಡೆಸಿ, ಪ್ರಯಾಣಿಕರ ಅಹವಾಲುಗಳನ್ನು ಆಲಿಸಿದರು.  

ಚುನಾವಣೆ ಘೋಷಣೆ ಬಳಿಕ ಟಿಕೆಟ್ ತೀರ್ಮಾನ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್
ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಒಗ್ಗೂಡಿ ಶ್ರಮಿಸಿ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠರು ನಿರ್ಧರಿಸಲಿದ್ದು, ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗೂಡಿ ಗೆಲುವಿಗೆ ಶ್ರಮಿಸುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಚನ್ನಪಟ್ಟಣದಲ್ಲಿ ಜೆಡಿಎಸ್ ಸಭೆಯಲ್ಲಿ ಮಾತನಾಡಿದರು.
ಪೌರಕಾರ್ಮಿಕರಿಗೆ ತ್ವರಿತವಾಗಿ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್
ಪೌರಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳನ್ನು ಯಾವುದೇ ವಿಳಂಬಕ್ಕೆ ಅವಕಾಶವಾಗದಂತೆ ತ್ವರಿತವಾಗಿ ತಲುಪಿಸಲು ನಗರ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿದರು.
ಬಿಜೆಪಿಗೆ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ
ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯರನ್ನು ಬಿಜೆಪಿ ಪಕ್ಷಕ್ಕೆ ನೋಂದಣಿ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹೇಳಿದರು. ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪುಟಾಣಿಗಳ ಕೈಯಲ್ಲಿ ಅರಳಿದ ಪರಿಸರ ಸ್ನೇಹಿ ಜೀವಗಣಪ!
ದೊಡ್ಡಬಳ್ಳಾಪುರದ ನಾಗರೆಕೆರೆ ಏರಿಯ ಮೇಲಿನ ಆಚೆಗುಡಿ ಶ್ರೀ ಆಂಜನೇಯಸ್ವಾ,ಮಿ ದೇವಾಲಯದ ಅಂಗಳದಲ್ಲಿ ಮಕ್ಕಳ ಕೈಯಲ್ಲಿ ಹದವಾದ ಜೇಡಿಮಣ್ಣು. ಪುಟಾಣಿ ಕೈಗಳಲ್ಲಿ ಗಣಪ ಮೂರ್ತಿಯ ತರಾವರಿ ಆಕೃತಿಗಳು ರೂಪ ತಳೆಯುವ ಧಾವಂತ ಗಮನ ಸೆಳೆದಿತ್ತು.
ಕಟ್ಟಡ ನಿರ್ಮಾಣಕ್ಕೆ ‘ನಂಬಿಕೆ ನಕ್ಷೆ’ ಯೋಜನೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಟ್ಟಡ ನಕ್ಷೆ ವಿಚಾರದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಜನತೆಗೆ ಅಲೆದಾಟ ತಪ್ಪಿಸಲು ಸರ್ಕಾರ ಮುಂದಾಗಿದ್ದು, ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ

ಬಾಕಿ ಬಿಲ್‌ ಪಾವತಿಗಾಗಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಗುತ್ತಿಗೆದಾರರ ಧರಣಿ

ಕಾಮಗಾರಿಗಳ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಸೋಮವಾರ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಮಗುವಿಗೆ ಶಿಕ್ಷಣವೆಂಬ ಜ್ಞಾನ ಸಂಪತ್ತು ನೀಡಿ: ಶಾಸಕ ಶರತ್ ಬಚ್ಚೇಗೌಡ
ಪ್ರತಿ ಪೋಷಕರು ಮಕ್ಕಳಿಗೆ ಗುಂಟೆ ಹಾಗೂ ಎಕರೆ ಲೆಕ್ಕದಲ್ಲಿ ಆಸ್ತಿ ಮಾಡುವ ಬದಲು ಶಿಕ್ಷಣವೆಂಬ ಜ್ಞಾನಸಂಪತ್ತು ಸಂಪಾದನೆ ಮಾಡಿಕೊಡಿ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಸೂಲಿಬೆಲೆಯಲ್ಲಿ ಪ್ರತಿಭಾ ಕಾರಂಜಿ ಹಾಗೂ ಹೋಬಳಿ ಮಟ್ಟದ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್‌ ಸೇರುವಂತೆ ಎನ್‌ಡಿಎ ಕಾರ್ಯಕರ್ತರಿಗೆ ಚನ್ನಪಟ್ಟಣದಲ್ಲಿ ಶಾಸಕ ಬಾಲಕೃಷ್ಣ ಆಹ್ವಾನ
ಚನ್ನಪಟ್ಟಣ ಉಪಚುನಾವಣೆಗೆ ಚನ್ನಪಟ್ಟಣ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ಉಸ್ತುವಾರಿ ಹೊತ್ತ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜಿಪಂ ವ್ಯಾಪ್ತಿಯಲ್ಲಿ ಸೋಮವಾರ ಪ್ರವಾಸ ನಡೆಸಿ ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಸಿದರು.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 669
  • next >
Top Stories
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved