• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು, ಬೀದರಲ್ಲಿ ತಲೆಯೆತ್ತಲಿವೆ ಹೊಸ ಪಕ್ಷಿಧಾಮ : ತಮಿಳುನಾಡಿನ ಎಲಗಿರಿಯಲ್ಲಿರುವ ಪಕ್ಷಿ ಪ್ರಪಂಚದ ಮಾದರಿ

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಎಲಗಿರಿಯಲ್ಲಿರುವಂತೆ ರಾಜ್ಯದ ಎರಡು ಕಡೆಗಳಲ್ಲಿ ಪಕ್ಷಿ ಪ್ರಪಂಚ ಸೃಷ್ಟಿಸಲು ಅರಣ್ಯ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ.

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ 25 ಸಾಧಕರಿಗೆ ಮಲೇಷ್ಯಾ-ಇಂಡಿಯಾ ಐಕಾನಿಕ್ ಪ್ರಶಸ್ತಿ ಸಂಭ್ರಮ
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಮಲೇಷ್ಯಾದ ಕೌಲಾಲಂಪುರದಲ್ಲಿ ಮಲೇಷ್ಯಾ ಇಂಡಿಯಾ ಐಕಾನಿಕ್ ಅವಾರ್ಡ್‌ಗಳನ್ನು 25 ಸಾಧಕರಿಗೆ ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮವು ಸಾಯಿ ಶುಭ್ ಟೂರ್ಸ್ ಸಹಯೋಗದೊಂದಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸಿತು.
ಪಾಲಿಕೆಗೆ ರಸ್ತೆಗುಂಡಿ ಮುಚ್ಚಲು 15 ದಿನ ಗಡುವು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ರಾಜಧಾನಿಯಲ್ಲಿ ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ಗಣಪತಿಗಳು ಹೆಚ್ಚಾಗಿ ಮಾರಾಟ

ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದಂತೆ, ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ನಿಷೇಧಿತ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳು ಭರ್ಜರಿ ಮಾರಾಟವಾಗುತ್ತಿದೆ.

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್‌ ಬ್ರೇಕ್‌

ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮುಂದಿನ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲಿಗೆ ಗೌರ್ನರ್‌ ಗೆಹಲೋತ್‌ ಸ್ವಾಗತ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವರ್ಚುವಲ್ ಮೂಲಕ ಚಾಲನೆ ನೀಡಿದ ಬೆಂಗಳೂರು-ಮಧುರೈ ನಡುವೆ ಸಂಚರಿಸುವ ವಂದೇ ಭಾರತ್ ರೈಲನ್ನು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಸ್ವಾಗತಿಸಿದರು.

ಮಕ್ಕಳ ಪ್ರತಿಭೆಯನ್ನು ಬೆಳೆಸಿ ಪ್ರೋತ್ಸಾಹಿಸಬೇಕಾದದ್ದು ಶಿಕ್ಷಕರ ಜವಾಬ್ದಾರಿ : ಬಿಇಒ ರಂಗಸ್ವಾಮಿ

ಪ್ರತಿಭಾ ಕಾರಂಜಿಯು ಕನಕಪುರದ ಕೋಡಿಹಳ್ಳಿ ಹೋಬಳಿಯ ಬನ್ನಿಮುಕ್ಕೋಡ್ಲು ಪ್ರೌಢಶಾಲಾ ಆವರಣದಲ್ಲಿ ನಡೆಯಿತು.  

ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ ಅರ್ಜಿ ಬಾಕಿ ಇಲ್ಲ: ನ್ಯಾಯಾಲಯಕ್ಕೆ ರಾಜಭವನ ಮಾಹಿತಿ
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನವು ನ್ಯಾಯಾಲಯಕ್ಕೆ ತಿಳಿಸಿದೆ. ಈ ಹೇಳಿಕೆಯ ಬಗ್ಗೆ ಪರಿಶೀಲಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.
ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ಸಿಎಂ ತಪ್ಪು ಮಾಡಿಲ್ಲ ಎಂದರೆ ಚಿಂತೆ ಏಕೆ?: ರಾಜ್ಯಪಾಲರ ವಾದ
ಮುಖ್ಯಮಂತ್ರಿಗಳ ವಿರುದ್ಧದ ಆರೋಪ ಪ್ರಕರಣದಲ್ಲಿ ಸಂಪುಟದ ಸಲಹೆ ಅಗತ್ಯವಿಲ್ಲ ಎಂದು ರಾಜ್ಯಪಾಲರ ಪರ ವಕೀಲರು ವಾದಿಸಿದ್ದಾರೆ. ಸಂಪುಟದ ಸಲಹೆಯನ್ನು ಪರಿಗಣಿಸದೆ ರಾಜ್ಯಪಾಲರು ಸ್ವಂತ ವಿವೇಚನೆ ಬಳಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರು. ಮೊತ್ತದ ಉಚಿತ ವಿದ್ಯುತ್
ಪ್ರತಿ ಕುಟುಂಬಕ್ಕೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿ 56.45 ಕೋಟಿ ರುಪಾಯಿಗಳಿಗೂ ಅಧಿಕ ಮೊತ್ತದ ಉಚಿತ ‍ವಿದ್ಯುತ್ ಸರಬರಾಜು ಮಾಡಲಾಗಿದೆ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 669
  • next >
Top Stories
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved