• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವನ್ಯಜೀವಿಗಳ ಸಾವು: ಕೆಪಿಟಿಸಿಎಲ್‌ಗೆ ನೋಟಿಸ್‌
ವಿದ್ಯುತ್ ಸ್ಪರ್ಶ ಹಾಗೂ ಅಸ್ವಾಭಾವಿಕ ಕಾರಣಗಳಿಂದ ಆನೆ ಸೇರಿದಂತೆ ವನ್ಯಜೀವಿಗಳು ಸಾವನ್ನಪುತ್ತಿರುವ ಬಗ್ಗೆ ಉತ್ತರ ನೀಡುವಂತೆ ಸೂಚಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಸಲ್‌) ಹಾಗೂ ಎಲ್ಲ ಎಸ್ಕಾಂಗಳಿಗೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಸಚಿವ ಸೋಮಣ್ಣ ಹುಟ್ಟುಹಬ್ಬ ಆಚರಣೆ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಜನ್ಮ ದಿನ ಆಚರಣೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನಕ್ಕೆ ಬಿಬಿಎಂಪಿ ಅಧಿಸೂಚನೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಹೊರಾಂಗಣ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ರೂಪಿಸಲಾದ ‘ಬಿಬಿಎಂಪಿ ಜಾಹೀರಾತು ಉಪ ವಿಧಿ-2024’ರ ಕರಡು ಅಧಿಸೂಚನೆಯನ್ನು ರಾಜ್ಯಪತ್ರದ ಮೂಲಕ ಶನಿವಾರ ಪ್ರಕಟಿಸಲಾಗಿದೆ.
ಸತ್ಯ, ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸಾರ್ಥಕ
ಹೊಸಕೋಟೆ: ಮನುಷ್ಯ ಜೀವನ ಅತ್ಯಮೂಲ್ಯವಾದುದು. ಪ್ರತಿಯೊಬ್ಬ ಮನುಷ್ಯನು ಜೀವನದಲ್ಲಿ ಸತ್ಯ, ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸಾರ್ಥಕತೆ ಕಾಣುತ್ತದೆ. ನಾನು ಸತ್ಯ ಧರ್ಮದ ಹಾದಿಯಲ್ಲೇ ನಡೆಯುತ್ತಿದ್ದೇನೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ಸ್ವಂತ ಜ್ಯುವೆಲ್ಲರಿ ಅಂಗಡಿ ಆರಂಭಿಸುವ ಉದ್ದೇಶದಿಂದ ಕೆಲಸಕ್ಕಿದ್ದ ಮಳಿಗೆಯಲ್ಲಿ ಚಿನ್ನ ಕದ್ದ ಕೆಲಸಗಾರ!
ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿ ಅಂಗಡಿಯಲ್ಲೇ ಚಿನ್ನಾಭರಣಗಳು-ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಿದ್ದ ಮಾಜಿ ಕೆಲಸಗಾರನ ಬಂಧನ.
ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆ : ದಟ್ಟಣೆಯ ಬೆಂಗಳೂರು ವಿಮಾನ ನಿಲ್ದಾಣದ 90% ವಿಮಾನ ವ್ಯತ್ಯಯ
ಮೈಕ್ರೋಸಾಫ್ಟ್ ಸಾಫ್ಟ್‌ವೇರ್ ಕೈಕೊಟ್ಟ ಹಿನ್ನೆಲೆಯಲ್ಲಿ ದೇಶದ ಮೂರನೇ ಅತಿ ದಟ್ಟಣೆಯ ಬೆಂಗಳೂರು (ಕೆಐಎ) ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಜೆವರೆಗೆ ಶೇಕಡ 90ರಷ್ಟು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮತ್ತು ಹಲವು ವಿಮಾನಗಳ ಹಾರಾಟ ರದ್ದುಗೊಂಡು ಪ್ರಯಾಣಿಕರು ಪರದಾಡಿದರು.
ಬೆಂಗಳೂರು : ಶೂ - ಚಪ್ಪಲಿ ಕದ್ದು ಚೋರ್‌ ಬಜಾರಲ್ಲಿ ಮಾರುತ್ತಿದ್ದ ಇಬ್ಬರು ಕಳ್ಳರ ಬಂಧನ
ಬ್ರ್ಯಾಂಡೆಡ್‌ ಕಂಪನಿಗಳ ಶೂಗಳು-ಚಪ್ಪಲಿಗಳನ್ನು ಕದ್ದು ಚೋರ್‌ ಬಜಾರ್‌ಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾರೀ ಹಣಕಾಸಿನ ಅವ್ಯವಹಾರ : ನಿಗಮ, ಮಂಡಳಿಗೆ ನೀಡಿದ ಎಲ್ಲಾ ಹಣ ಸರ್ಕಾರಕ್ಕೆ ವಾಪಸ್‌!
ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಿಗಮದಲ್ಲಿ ಭಾರೀ ಹಣಕಾಸಿನ ಅವ್ಯವಹಾರ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಇಂಥ ಹಗರಣ ನಡೆಯದಂತೆ ತಡೆಯಲು ಮಹತ್ವದ ಹೆಜ್ಜೆ ಇಟ್ಟಿದೆ.
ಮನೆಯೊಂದರ ಕಿಟಕಿಯಲ್ಲಿ ಇರಿಸಿದ್ದ ಕೀ ತೆಗೆದುಕೊಂಡು ಮನೆಗಳವು: ಖತರ್ನಾಕ್‌ ಕಳ್ಳನ ಸೆರೆ

ಮನೆಯೊಂದರ ಕಿಟಕಿಯಲ್ಲಿ ಇರಿಸಿದ್ದ ಕೀ ತೆಗೆದುಕೊಂಡು ಚಿನ್ನಾಭರಣ ಕಳವು ಮಾಡಿ ಬಳಿಕ ಕಿಟಕಿಯಲ್ಲೇ ಕೀ ಇರಿಸಿ ಪರಾರಿಯಾಗಿದ್ದ ಚಾಲಾಕಿ ಕಳ್ಳನನ್ನು ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿರಂತರವಾದ ಜಿಟಿ-ಜಿಟಿ ಮಳೆಗೆ ಬೆಂಗಳೂರಿನಲ್ಲಿ ಮಲೆನಾಡಿನಂತ ವಾತವರಣ ನಿರ್ಮಾಣ : ಎಲ್ಲೆಲ್ಲೂ ಕೂಲ್
ಬೆಂಗಳೂರಿನಲ್ಲಿ ಮಳೆಯಾಗಿ ಮಲೆನಾಡಿನಂತ ವಾತವರಣ ನಿರ್ಮಾಣವಾಗಿತ್ತು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 625
  • next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved