• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಪಂಚೆ’ ವಿವಾದ ಮರುಕಳಿಸದಂತೆ ಎಚ್ಚರ ವಹಿಸುತ್ತೇವೆ : ಬೆಂಗಳೂರು ಜಿ.ಟಿ. ಮಾಲ್‌ ಹೇಳಿಕೆ

ಮಾಗಡಿ ರಸ್ತೆಯಲ್ಲಿ ‘ಜಿ.ಟಿ. ವರ್ಲ್ಡ್‌ ಮಾಲ್‌’ ಆರಂಭಿಸಿ ಆರು ವರ್ಷ ಪೂರ್ಣಗೊಂಡಿದ್ದು, ಈವರೆಗೆ ರೀತಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯೂ ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಜಿ.ಟಿ.ಮಾಲ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉತ್ತರ ನೀಡಿದ್ದಾರೆ.

ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಸರ್ಕಾರಿ ಜಾಗ ಕಬಳಿಸಿ ಆಸ್ಪತ್ರೆ ಕಟ್ಟುತ್ತಿದೆ ಬಿಬಿಎಂಪಿ!
ಮಾಗಡಿ ರಸ್ತೆ ಸುಮನಹಳ್ಳಿ ಜಂಕ್ಷನ್ ಬಳಿ ಕೇಂದ್ರ ಪರಿಹಾರ ಸಮಿತಿಯಿಂದ ಕುಷ್ಠ ರೋಗಿಗಳ ನಿರಾಶ್ರಿತರ ಕೇಂದ್ರಕ್ಕೆ ಗುತ್ತಿಗೆ ನೀಡಿರುವ ಜಮೀನನ್ನು ಬಿಬಿಎಂಪಿಯೇ ಭಾಗಶಃ ಒತ್ತುವರಿ ಮಾಡಿಕೊಂಡು ಶಾಲೆ ಮತ್ತು ಆಸ್ಪತ್ರೆ, ಆಸ್ಪತ್ರೆ ತ್ಯಾಜ್ಯ ಘಟಕ ಮತ್ತಿತರ ಕಟ್ಟಡಗಳನ್ನು ನಿರ್ಮಿಸುತ್ತಿದೆ!
ವಸಂತನಗರದ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್‌ ಸೆಂಟರ್‌ ಶುರು: ಆರೋಗ್ಯ ಸಚಿವ ದಿನೇಶ್‌
ವಸಂತನಗರದ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತ್ವರಿತವಾಗಿ ಉಚಿತ ಡಯಾಲಿಸಿಸ್ ಸೆಂಟರ್‌ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಕ್ಕಳಿಗೆ 6 ದಿನ ಮೊಟ್ಟೆ: ವಿಪ್ರೋ ಪ್ರೇಮ್‌ಜಿ ಫೌಂಡೇಷನ್‌ನಿಂದ 1500 ಕೋಟಿ ನೆರವು?

 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಸುಮಾರು 60 ಲಕ್ಷ ಮಕ್ಕಳಿಗೆ ಇನ್ಮುಂದೆ ಭಾನುವಾರ ರಜಾದಿನ ಹೊರತುಪಡಿಸಿ ವಾರದ ಉಳಿದ ಆರೂ ದಿನ ಬೇಯಿಸಿದ ಮೊಟ್ಟೆ ನೀಡಲು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನೊಂದಿಗೆ ಜು.21ರಂದು ಶಿಕ್ಷಣ ಇಲಾಖೆಯು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ.

ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರು ಜನರೇ ಇಲ್ಲಿ ನೋಡಿ: ನಾಳೆ ಹಲವೆಡೆ ವಿದ್ಯುತ್‌ ಪೂರೈಕೆ ಇರಲ್ಲ
ಗೋಕುಲ ವಿದ್ಯುತ್‌ ವಿತರಣ ಕೇಂದ್ರ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಜು.20ರಂದು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಅಬ್ಬರ : ಮಳೆಗೆ ಹಲವು ಹೆದ್ದಾರಿ ಬಂದ್‌

ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಗುಡ್ಡ ಕುಸಿತ ಕೂಡ ಮುಂದುವರಿದಿದೆ. ಗುಡ್ಡ ಕುಸಿತದಿಂದಾಗಿ ಕರ್ನಾಟಕ- ಗೋವಾ, ಮಂಗಳೂರು-ಬೆಂಗಳೂರು, ಮಡಿಕೇರಿ-ಮಂಗಳೂರು ಸೇರಿ 9ಕ್ಕೂ ಹೆಚ್ಚು ಹೆದ್ದಾರಿಗಳು ಬಂದ್‌ ಆಗಿದೆ. ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ತರುವ ಮಸೂದೆ ಮುಂದೂಡಿಕೆ ಭಾರೀ ಆಕ್ರೋಶ - ಹೆಚ್ಚಾದ ಕಿಚ್ಚು

 ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ  ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ದೊಡ್ಡಬಳ್ಳಾಪುರದಲ್ಲಿ ಹೆದ್ದಾರಿ ಬದಿ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು: ಪರಿಸರ ಪ್ರೇಮಿಗಳ ಆಕ್ಷೇಪ
ದೊಡ್ಡbಳ್ಳಾಪುರದ ಬಡಾವಣೆ ನಿರ್ಮಾಣಕ್ಕೆ ಪೂರಕವಾಗಿ ಹೆದ್ದಾರಿ ಬದಿಯ ಹುಣಸೆ ಮರಗಳಿಗೆ ಕೊಡಲಿ ಪೆಟ್ಟು ನೀಡಿರುವ ಪ್ರಕರಣದ ವಿರುದ್ಧ ಪರಿಸರಾಸಕ್ತರು ಶಾಸಕ ಧೀರಜ್‌ ಮುನಿರಾಜು ವಿರುದ್ಧ ದನಿಯೆತ್ತಿದ್ದಾರೆ.
ಸಹಕಾರ ಸಂಘಗಳು ಅನ್ನದಾತರ ಅಭ್ಯುದಯಕ್ಕೆ ಶ್ರಮಿಸಲಿ: ಮಾಜಿ ಸಂಸದ ಬಚ್ಚೇಗೌಡ
ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ನಿರಂತರ ಶ್ರಮಿಸಬೇಕು ಎಂದು ಮಾಜಿ ಸಂಸದ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ಕೃಷಿ ಸಹಕಾರ ಸಂಘದ 49ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.
ಕೃಷಿ ವಿರೋಧಿ ನೀತಿ ಖಂಡಿಸಿ ರಾಮನಗರದಲ್ಲಿ ರೈತರ ಪ್ರತಿಭಟನೆ
ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ರೈತರು ರಾಮನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved