ಅನ್ನಭಾಗ್ಯ ಯೋಜನೆಯ ಅಡಿ ಹಂಚಿಕೆ ಮಾಡಲಾಗುತ್ತಿರುವ ಪಡಿತರ ಅಕ್ಕಿ ‘ನೋ ಸ್ಟಾಕ್’ !ಮಂಡ್ಯ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಹಂಚಿಕೆ ಮಾಡಲಾಗುತ್ತಿರುವ ಅಕ್ಕಿ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪಡಿತರ ವಿತರಣಾ ಕೇಂದ್ರಗಳ ಮುಂದೆ ಸ್ಟಾಕ್ ಇಲ್ಲ ಎಂಬ ಫಲಕ ಕಂಡು ಬಂದಿವೆ.