• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರುಕಟ್ಟೆಗೆ ಬರುತ್ತಿದ್ದ ಹೂವಿನ ಪ್ರಮಾಣದಲ್ಲಿ ಶೇ.25 ಇಳಿಕೆ
ನೀರಿನ ಅಭಾವದಿಂದ ಕೆ.ಆರ್‌.ಮಾರುಕಟ್ಟೆ ಸೇರಿ ನಗರದ ಪ್ರಮುಖ ಹೂವಿನ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ ಶೇಕಡ 25ರಷ್ಟು ಕಡಿಮೆಯಾಗಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಹೂವುಗಳ ಬೆಲೆ ಗಗನಕ್ಕೇರುವ ಸಾಧ್ಯತೆಯಿದೆ.
ಪಾದರಾಯನಪುರ ಗಲಭೆಯ 375 ಆರೋಪಿಗಳ ವಿರುದ್ಧದ ಕೇಸ್‌ ರದ್ದು
ಕೋವಿಡ್ ಲಾಕ್ ಡೌನ್ ಸಮಯದಲ್ಲಿ ನಗರದ ಪಾದರಾಯನಪುರದಲ್ಲಿ ನಡೆದ ಗಲಭೆ ಸಂಬಂಧ ಗುಂಪುಗೂಡಿ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಆರೋಪ ಸಂಬಂಧ 375 ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.
ಪ್ರತ್ಯೇಕವಾಗಿ ನಾಲ್ವರ ಸೆರೆ: ₹1 ಕೋಟಿಯ ಚಿನ್ನ ಜಪ್ತಿ

ವಿದೇಶಿದಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರನ್ನು ಪ್ರತ್ಯೇಕವಾಗಿ ಬಂಧಿಸಿ ಸುಮಾರು ₹1 ಕೋಟಿ ಮೌಲ್ಯದ ಬಂಗಾರವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.

ಬೆಂಗಳೂರು: ನಗರಕ್ಕೆ ದೊಡ್ಡ ಕ್ಷಾಮ: ಐಐಎಸ್ಸಿ ಎಚ್ಚರಿಕೆ
ನೀರಿನ ಮೂಲಗಳನ್ನು ಕಾಪಾಡಿಕೊಳ್ಳದಿದ್ದರೆ ಮುಂದೆ ಬೆಂಗಳೂರಿಗೆ ಭಾರಿ ಗಂಡಾಂತರ ಕಾದಿದೆ ಎಂದು ಐಐಎಸ್ಸಿ ಎಚ್ಚರಿಕೆ ನೀಡಿದೆ. ಈ ಸಬಂಧ ಹಲವು ಶಿಫಾರಸ್ಸುಗಳನ್ನು ನೀಡಿದೆ.
ಸಿಲ್ಕ್‌ಬೋರ್ಡ್‌ ಜಂಕ್ಷನ್ನಲ್ಲಿ ಟ್ರಾವೆಲೆಟರ್‌ ಸ್ಕೈವಾಕ್‌
ಮೆಟ್ರೋ ದೇಶದಲ್ಲೇ ಮೊದಲ ಬಾರಿಗೆ 250 ಮೀಟರ್ ಉದ್ದದ ಸ್ವಯಂಚಾಲಿತ ಸ್ಕೈವಾಕ್‌ ಅನ್ನು ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಲ್ಲಿ ನಿರ್ಮಾಣ ಮಾಡುತ್ತಿದೆ.
ಕಾರಣವಿಲ್ಲದೆ ಪಾಲಿಕೆ ಅಧಿಕಾರಿಗಳ ವರ್ಗಾವಣೆಗೆ ಮುನಿರಾಜು ಆಕ್ರೋಶ; ಮುಖ್ಯ ಆಯುಕ್ತರ ವಿರುದ್ಧ ಕಿಡಿ
ಯಾರದೋ ಮಾತನ್ನು ಕೇಳಿ ಕಾರಣವಿಲ್ಲದೆ ಬಿಬಿಎಂಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಬೇಜವಾಬ್ದಾರಿತನದಿಂದ ಅಧಿಕಾರ ನಡೆಸುತ್ತಿದ್ದಾರೆ ಎಂದು ಶಾಸಕ ಎಸ್.ಮುನಿರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಜಾನ್‌ ಸಮಯದಲ್ಲಿ ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲಿಕನಿಗೆ ಹಿಗ್ಗಾಮುಗ್ಗಾ ಥಳಿತ: 3 ಸೆರೆ
ಮೊಬೈಲ್‌ ಬಿಡಿಭಾಗಗಳ ಮಾರಾಟದ ಅಂಗಡಿಯಲ್ಲಿ ಭಜನೆ ಹಾಕಿ ಸ್ಪೀಕರ್‌ ಸೌಂಡ್‌ ಜೋರು ಮಾಡಿದ ವಿಚಾರಕ್ಕೆ ಅಂಗಡಿ ಮಾಲೀಕನ ಜತೆಗೆ ಕಿರಿಕ್‌ ತೆಗೆದು ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹವಾ ಸೃಷ್ಟಿಸಲು ಮಾರಕಾಸ್ತ್ರ ಹಿಡಿದು ಪುಂಡಾಟ: 4 ಬಂಧನ
ಹವಾ ಸೃಷ್ಟಿಸಲು ಮಾರಕಾಸ್ತ್ರ ಹಿಡಿದು ಬೈಕ್‌ನಲ್ಲಿ ಕಿರುಚಾಡುತ್ತಾ ಪುಂಡಾಟ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪರಸ್ಪರ ಸಂಬಂಧ ನಿರ್ವಹಣೆ ಅಗತ್ಯ: ಸಂಪಾದಕಿ ಸುಧಾ
ನಗರದಲ್ಲಿ ನಡೆದ ‘ಪರಸ್ಪರ ಸಂಬಂಧಗಳ ಮೂಲಕವೇ ಸಂತೋಷವಾಗಿ ಇರುವುದು ಹೇಗೆ?’ ವಿಚಾರದ ಕುರಿತು ಉಪನ್ಯಾಸ ನೀಡಿದ ಲೇಖಕಿ, ಪ್ರಾಫಿಟ್ ಪ್ಲಸ್ ಪತ್ರಿಕೆಯ ಸಂಪಾದಕಿ ಸುಧಾ ಶರ್ಮಾ.
ಎಸ್‌ಟಿ ಸೋಮಶೇಖರ್‌ಗೆ ಅಧಿಕಾರವೇ ಮುಖ್ಯ: ಜವರಾಯಿಗೌಡ
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಪರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಯಶವಂತಪುರ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ.ಎನ್‌.ಜವರಾಯಿಗೌಡ ಮಾತನಾಡಿದರು.
  • < previous
  • 1
  • ...
  • 376
  • 377
  • 378
  • 379
  • 380
  • 381
  • 382
  • 383
  • 384
  • ...
  • 500
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved