• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರ್ಕಿಂಗ್‌ ನೀತಿ ಜಾರಿಗೆ ಬಿಬಿಎಂಪಿ,ಸಾರಿಗೆ ಇಲಾಖೆ ಜೊತೆ ಚರ್ಚೆ: ಪರಮೇಶ್ವರ್‌
ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿನ ವಾಹನ ಪಾರ್ಕಿಂಗ್‌ ಅವ್ಯವಸ್ಥೆಯನ್ನು ತಡೆಯಲು ಸ್ಪಷ್ಟ ಪಾರ್ಕಿಂಗ್‌ ನೀತಿ ಜಾರಿಗೆ ತರುವಂತೆ ಬಿಜೆಪಿ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.
‘ಬ್ರ್ಯಾಂಡ್‌ ಬೆಂಗಳೂರು’ 27ಕ್ಕೆ ಸರ್ವ ಶಾಸಕರ ಸಭೆ
ಬ್ರ್ಯಾಂಡ್‌ ಬೆಂಗಳೂರು ಯೋಜನೆ ಕುರಿತು ಚರ್ಚಿಸಲು ಅಧಿವೇಶನ ಮುಗಿದ ಮರುದಿನವೇ (ಜು.27) ಬೆಂಗಳೂರಿನ ಎಲ್ಲಾ ಶಾಸಕರ ಸಭೆ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.
ನಕಲಿ ಕೀ ಬಳಸಿ ಆಸ್ಪತ್ರೆಯಲ್ಲಿ ₹19 ಲಕ್ಷದ ಟ್ಯಾಬ್‌ ಕದ್ದ
ನಕಲಿ ಕೀ ಬಳಸಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಲು ಶೇಖರಿಸಿಟ್ಟಿದ್ದ ಟ್ಯಾಬ್‌ಗಳನ್ನು ಕಳವು ಮಾಡಿದ್ದ ಮಾಜಿ ಆ್ಯಂಬುಲೆನ್ಸ್ ಚಾಲಕನೊಬ್ಬನನ್ನು ಬಂಧಿಸಲಾಗಿದೆ.
ಬೆಂಗಳೂರು: 17 ಕಿ.ಮೀ. ರಸ್ತೆ ವೈಟ್‌ ಟಾಪಿಂಗ್‌ಗೆ ಚಾಲನೆ
16.62 ಕಿ.ಮೀ. ಉದ್ದದ 18 ರಸ್ತೆಗಳನ್ನು ವೈಟ್‌ ಟಾಪಿಂಗ್‌ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೋಮವಾರ ಚಾಲನೆ ನೀಡಿದರು.
ಡಿವೈಎಸ್ಪಿ ರಾಜೇಶ್‌ ಮಾರ್ಗದರ್ಶನದಲ್ಲಿ SSLC ಫೇಲಾದ 103 ವಿದ್ಯಾರ್ಥಿಗಳು ತೇರ್ಗಡೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ರಾಜಲಾಂಛನ ಯುಕ್ತಿ ಸಂಸ್ಥಾನ’ ಹಾಗೂ ‘ದರ್ಪಣ’ ತಂಡದ ಸಹಯೋಗದಲ್ಲಿ ನಡೆಸಿದ ವಿಶೇಷ ತರಗತಿಯಲ್ಲಿ ಪಾಲ್ಗೊಂಡಿದ್ದ 178 ವಿದ್ಯಾರ್ಥಿಗಳ ಪೈಕಿ 103 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಧರಣಿ
ವೇತನ ಹೆಚ್ಚಳ, ನಿವೃತ್ತ ಬಿಸಿಯೂಟ ನೌಕರರಿಗೆ ಇಡುಗಂಟು ಅನುಷ್ಠಾನಕ್ಕೆ ಆಗ್ರಹಿಸಿ ಬಿಸಿಯೂಟ ತಯಾರಕಿಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಗೂಂಡಾ ಕಾಯ್ದೆಯಡಿ ರೌಡಿ ಶರತ್‌ ಬಂಧನ ಊರ್ಜಿತಗೊಳಿಸಿದ ಕೋರ್ಟ್‌
ಗೂಂಡಾ ಕಾಯ್ದೆ ಅಡಿ ಕೋಲಾರದ ಕೆಜಿಎಫ್ ಮೂಲದ ಶರತ್ ಕುಮಾರ್ ಎಂಬಾತನನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಹೈಕೋರ್ಟ್‌ ಊರ್ಜಿತಗೊಳಿಸಿದೆ.
ವಾಲ್ಮೀಕಿ ಕೇಸ್‌: ಬಿಎಸ್ಸೆನ್ನೆಲ್‌ ಅಧಿಕಾರಿ ಪತಿಯ ಬಂಧನ
ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎನ್ನಲಾದ ಭಾರತ ಸಂಚಾರ ನಿಗಮದ (ಬಿಎಸ್ಎನ್ಎಲ್‌) ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ವಿಶೇಷ ತನಿಖಾ ದಳವು (ಎಸ್ಐಟಿ) ಸೋಮವಾರ ಬಂಧಿಸಿದೆ.
ಮತ್ತೆ ಮುಂಗಾರು ಬಿರುಸು: 6 ಜಿಲ್ಲೆಗಳ ಶಾಲೆಗಳಿಗೆ ರಜೆ

ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. 

ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸಿ: ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹ
ಬೆಂಗಳೂರಿನಲ್ಲಿರುವ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ವಸಂತ್‌ಕುಮಾರ್ ಮಾತನಾಡಿದರು.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved