• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು : ₹5000 ಸಾಲ ವಾಪಸ್‌ ಕೇಳಿದ್ದಕ್ಕೆ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಹಣಕಾಸು ವಿಚಾರವಾಗಿ ರೌಡಿ ಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿ ಆಗಿದ್ದಾರೆ.
ಅಕ್ಟೋಬರ್‌ನಿಂದ ಜಪಾನ್‌ ರಾಜಧಾನಿ ಟೋಕಿಯೋದಿಂದ ಬೆಂಗಳೂರಿಗೆ 5 ವಿಮಾನ : ಬಿಐಎಎಲ್‌
ಜಪಾನ್‌ ರಾಜಧಾನಿ ಟೋಕಿಯೋದಿಂದ ಬೆಂಗಳೂರಿಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತಿರುವ ಜಪಾನ್ ಏರ್‌ಲೈನ್ಸ್‌ ವಿಮಾನವು ಅಕ್ಟೋಬರ್‌ ಕೊನೆ ವಾರದಿಂದ 5 ದಿನ ಸಂಚರಿಸಲಿದೆ.
ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ವಿಳಂಬ - ದುಡ್ಡು ಮಾಡಲು ಚುನಾವಣೆ ಅಡ್ಡಿ ಆಗಲ್ಲವೆ?: ಕೃಷ್ಣ ಬೈರೇಗೌಡ

 ಪ್ರಕರಣಗಳನ್ನು ಇತ್ಯರ್ಥಗೊಳಿಸಲು ವಿಳಂಬವಾಗಿದ್ದಕ್ಕೆ ಲೋಕಸಭಾ ಚುನಾವಣೆ ನೆಪ ಹೇಳಿದ ಎಸಿಗಳನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ದುಡ್ಡು ಮಾಡಲು ಚುನಾವಣೆ ಅಡ್ಡ ಬರುವುದಿಲ್ಲ. ಆದರೆ, ಜನರ ಕೆಲಸ ಮಾಡಲು ಚುನಾವಣೆ ಅಡ್ಡ ಬರುತ್ತದೆಯೇ’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗಿಂತ ಮೊದಲು ನನ್ನನ್ನು ಎದುರಿಸಿ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು

‘ಕುಮಾರಸ್ವಾಮಿ ಅವರೇ  ನೀವು ಸಿದ್ದರಾಮಯ್ಯ ಅವರಿಗಿಂತ ಮೊದಲು ನನ್ನನ್ನು ಎದುರಿಸಿ’ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ದರ್ಶನ್‌ಗೆ ರಾಯರ ಪ್ರಸಾದ ಕೊಟ್ಟ ನಟಿ ರಚಿತಾ ರಾಮ್ : ಜೈಲಲ್ಲಿ ನಟನ ಭೇಟಿಯಾಗಿ ಕುಶಲೋಪರಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ನಟಿ ರಚಿತಾ ರಾಮ್ ಭೇಟಿಯಾಗಿ ಗುರುವಾರ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ರಾಯರ ಆರಾಧನೆ ಇರುವ ಕಾರಣ ರಾಘವೇಂದ್ರ ಸ್ವಾಮಿಗಳ ಪ್ರಸಾದ ನೀಡಿದ್ದಾರೆ.

ದುಬಾರಿ ಮದ್ಯಗಳ ಬೆಲೆ 1-2 ದಿನದಲ್ಲಿ ಅಗ್ಗ? - ನೆರೆಯ ರಾಜ್ಯಗಳ ದರ ಪರಿಶೀಲಿಸಿ ಇಳಿಕೆ ಸಂಭವ

ನೆರೆಹೊರೆಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿ ದರ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಒಂದೆರಡು ದಿನದಲ್ಲೇ ದುಬಾರಿ ದರದ ಮದ್ಯಗಳ ಬೆಲೆಯನ್ನು ಇಳಿಕೆ ಮಾಡುವ ಸಾಧ್ಯತೆಯಿದೆ.

ಪೌರ ಕಾರ್ಮಿಕರು ನಿರ್ವಹಿಸುತ್ತಿದ್ದ 400ಕ್ಕೂ ಹೆಚ್ಚಿನ ಶೌಚಾಲಯ ಖಾಸಗಿಗೆ ಕೊಡಲು ಪಾಲಿಕೆ ಸಿದ್ಧತೆ

ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಸೇರಿದಂತೆ ಖಾಸಗಿ ವ್ಯಕ್ತಿಗಳ ನಿರ್ವಹಣೆಯಲ್ಲಿರುವ ನಗರದ ಶೌಚಾಲಯಗಳನ್ನು ಟೆಂಡರ್‌ ಮೂಲಕ ಖಾಸಗಿ ಸಂಸ್ಥೆಗೆ ವಹಿಸಲು ಬಿಬಿಎಂಪಿ ಮುಂದಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ - ಸರ್‌ಎಂವಿ ರೈಲು ನಿಲ್ದಾಣ ಮಧ್ಯ ಬಿಎಂಟಿಸಿ ಬಸ್‌ ಸೇವೆ

ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ರೈಲು ನಿಲ್ದಾಣ ಮತ್ತು ಸರ್‌ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದ ನಡುವೆ ಆ. 26ರಿಂದ ಬಿಎಂಟಿಸಿ ನೂತನ ಬಸ್ ಸೇವೆ ಆರಂಭಿಸುತ್ತಿದೆ.

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಇನ್ಮುಂದೆ ಪ್ರತಿ ವರ್ಷ ಕೃಷಿ ಮೇಳದಲ್ಲಿ ಜನಪದ ಕಲಾವಿದರಿಗೆ ಸನ್ಮಾನ :ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಸುರೇಶ್‌
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೂ ಜನಪದಕ್ಕೂ ಅವಿನಾಭಾವ ಸಂಬಂಧವಿದೆ. ಇನ್ನು ಮುಂದೆ ಪ್ರತಿ ವರ್ಷದ ಕೃಷಿ ಮೇಳದಲ್ಲಿ ಜನಪದ ಕಲಾವಿದರನ್ನೂ ಸನ್ಮಾನಿಸಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ ಭರವಸೆ ನೀಡಿದರು.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 669
  • next >
Top Stories
ಕಬ್ಬು ದರ ಹೆಚ್ಚಳಕ್ಕಾಗಿ ಪ್ರತಿಭಟನೆ - 50:50 ಸೂತ್ರಕ್ಕೆ 50:50 ಪ್ರತಿಕ್ರಿಯೆ!
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved