• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಕರ ಮನೆ ಬಾಗಿಲಿಗೆ ಸವಲತ್ತು ತಪುಪಿಸುವೆ: ರೇವಲಿಂಗಯ್ಯ
ರಾಮನಗರದಲ್ಲಿ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷರಾಗಿ ರೇವಲಿಂಗಯ್ಯ(ಅಪ್ಪಾಜಯ್ಯ), ಉಪಾಧ್ಯಕ್ಷರಾಗಿ ಎಂ.ಉದಯಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ.
ಪತಿ ಸಾವಿನಿಂದ ಖಿನ್ನತೆ: ತಾಯಿ-ಮಗ ನೇಣಿಗೆ
ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಎಂಟಿಸಿ ಬಸ್‌ಗೆ ಬೆಂಕಿಗೆ ಬಾಂಬ್‌ಕಾರಣ: ಜಾಲತಾಣದಲ್ಲಿ ವೈರಲ್‌!
ನಗರದ ಅನಿಲ್‌ ಕುಂಬ್ಳೆ ವೃತ್ತದಲ್ಲಿ ನಡೆದ ಬಿಎಂಟಿಸಿ ಬಸ್‌ ಬೆಂಕಿ ಅವಘಡಕ್ಕೆ ಮ್ಯಾಗ್ನೆಟಿಕ್‌ ಬಾಂಬ್‌ ಸ್ಫೋಟವೇ ಕಾರಣ ಎಂದು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ್ದಾರೆ.
ವೈದ್ಯ ವೃತ್ತಿ ಶ್ರೇಷ್ಠ: ವಿಜಯಲಕ್ಷ್ಮಿ
ವೈದ್ಯ ವೃತ್ತಿ ಎಲ್ಲ ವೃತ್ತಿಗಳಿಗಿಂತ ಶ್ರೇಷ್ಠವಾದದ್ದು. ರೋಗಿಗಳಿಗೆ ಔಷಧೋಪಚಾರದ ಜತೆ ಧೈರ್ಯ ತುಂಬಿ ಅವರ ಮನಪರಿವರ್ತನೆಗೆ ಸಹಕರಿಸಿದಾಗ ಅವರು ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಲಯನ್ಸ್ ಸಿಲ್ಕ್ ಸಿಟಿ ನೂತನ ಅಧ್ಯಕ್ಷೆ ವಿಜಯಲಕ್ಷ್ಮಿ ಹೇಳಿದರು. ರಾಮನಗರದಲ್ಲಿ ಹಮ್ಮಿಕೊಂಡ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು.
ದುಶ್ಚಟಕ್ಕಾಗಿ ಮೊಬೈಲ್‌, ಹಣ ಸುಲಿಗೆ: 3 ಆರೋಪಿಗಳ ಸೆರೆ
ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕನಕಪುರದಲ್ಲಿ ದ್ವಿಚಕ್ರ ವಾಹನ ಕದ್ದ ಮೂವರು ಅಪ್ರಾಪ್ತರ ಬಂಧನ
ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಮೂವರು ಬಾಲಾಪರಾಧಿಗಳು ಕದ್ದ 7 ಲಕ್ಷ ರು. ಮೌಲ್ಯದ 11 ಮೋಟಾರ್ ಬೈಕ್‌ಗಳನ್ನು ಕನಕಪುರ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಾಳೆಗೆ...........ಹೊಸಕೋಟೆಯಲ್ಲಿ ಆಸ್ಪತ್ರೆ, ಹಾಸ್ಟೆಲ್‌ಗಳಿಗೆ ಉಪ ಲೋಕಾಯುಕ್ತರ ಭೇಟಿ
ಹೊಸಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಹಾಸ್ಟೆಲಿಗೆ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತ ವೀರಪ್ಪ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ವಾಲ್ಮೀಕಿ ನಿಗಮದ ₹20 ಕೋಟಿ ಎಲೆಕ್ಷನ್‌ಗೆ ಬಳಸಿದ್ದ ನಾಗೇಂದ್ರ?

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಮೂಲಕ ಪಡೆದಿದ್ದರು ಎನ್ನಲಾದ 20.19 ಕೋಟಿ ರು. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ ವ್ಯಯಿಸಿದ್ದರು 

ಯಲಹಂಕ ಸಂಭ್ರಮಕ್ಕೆ ಜನವೋ ಜನ!
ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ಯಲಹಂಕ ನ್ಯೂಟೌನ್‌, ಹೊಯ್ಸಳ ಮೈದಾನ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಬೆಂಗಳೂರಿನ ಅತಿದೊಡ್ಡ ಫುಡ್‌, ಫನ್‌ ಆ್ಯಂಡ್‌ ಫ್ಯಾಷನ್‌ ಫೆಸ್ಟಿವಲ್‌ ‘ಯಲಹಂಕ ಸಂಭ್ರಮ’ ನಡೆಯಿತು.
1.19 ಲಕ್ಷ ಸಸಿ ನೆಡಲು ಬಿಬಿಎಂಪಿ ಸಿದ್ಧತೆ
ಬೆಂಗಳೂರಿನಲ್ಲಿ ಹಸಿರೀಕರಣ ಹೆಚ್ಚಿಸಲು ಪ್ರಸಕ್ತ ಸಾಲಿನಲ್ಲಿ ನಗರದಲ್ಲಿ 1.19 ಲಕ್ಷ ಸಸಿ ನೆಟ್ಟು ಬೆಳೆಸಲು ಬಿಬಿಎಂಪಿ ಆರೋಗ್ಯ ವಿಭಾಗ ಮುಂದಾಗಿದೆ.
  • < previous
  • 1
  • ...
  • 381
  • 382
  • 383
  • 384
  • 385
  • 386
  • 387
  • 388
  • 389
  • ...
  • 625
  • next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved