ಕೊನೆಗೂ 1000 ಪರವಾನಗಿ ಭೂಮಾಪಕರ ನೇಮಕ: ಸಚಿವ ಕೃಷ್ಣಬೈರೇಗೌಡಆಧುನಿಕ ತಂತ್ರಜ್ಞಾನ ಬಳಸಿಕೊಂಡು ಭೂ ಮಾಪನ ಇಲಾಖೆಯಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆ ನಿವಾರಿಸಿ ತ್ವರಿತವಾಗಿ ಸೇವೆ ಕಲ್ಪಿಸಲು ಹೊಸ ನೇಮಕಾತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಹಲವಾರು ಕ್ರಮ ಕೈಗೊಂಡಿದ್ದು, ಮುಂಬರುವ ದಿನಗಳಲ್ಲಿ ಎಲ್ಲ ಹಂತದಲ್ಲಿ ಇ-ಆಫೀಸ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.