ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರಲ್ಲಿ ಆರೋಗ್ಯ ಜಾಗೃತಿಗೆ ಟೀಲ್ ಟು ಹೀಲ್ ಟುಗೆದರ್ ಉತ್ಸವ
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗ್ಲೆನಿಗಲ್ಸ್ ಆಸ್ಪತ್ರೆ ಏರ್ಪಡಿಸಿದ್ದ ‘ಟೀಲ್ ಟು ಹೀಲ್ ಟುಗೆದರ್’ ಹೆಸರಿನ ಕಾರ್ಯಕ್ರಮ.
ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್: ಸಿಎಂ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೋಮವಾರ ಉದ್ಘಾಟಿಸಿದರು.
ಮುನೇಶ್ವರಸ್ವಾಮಿ ದೇಗುಲದ ಪ್ರಥಮ ವಾರ್ಷಿಕೋತ್ಸವ
ವಿಜಯಪುರ: ಪಟ್ಟಣ ಸಮೀಪದ ಕೋಲಾರ ಮುಖ್ಯರಸ್ತೆಯಲ್ಲಿರುವ ಶ್ರೀ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
100 ಶಿ ಟಾಯ್ಲೆಟ್ ನಿರ್ಮಿಸಲು ಟೆಂಡರ್ ಕರೆದ ಬಿಬಿಎಂಪಿ
ಮಹಿಳೆಯರ ಅನುಕೂಲಕ್ಕಾಗಿ ನಗರದಲ್ಲಿ 100 ಕಡೆ ‘ಶಿ’ (ಅವಳು) ಶೌಚಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಭಾರತದ ಬತ್ತಳಿಕೆಗೆ ಈಗ ದೇಶಿ ದಿವ್ಯಾಸ್ತ್ರ!
ಒಟ್ಟಿಗೇ ಹಲವು ಸಿಡಿತಲೆಗಳನ್ನು ಹೊತ್ತೊಯ್ದು ಏಕಕಾಲಕ್ಕೆ 10 ಗುರಿಗಳ ಮೇಲೆ ದಾಳಿ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ‘ಅಗ್ನಿ-5 ಕ್ಷಿಪಣಿ’ಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.
ಬಿಜೆಪಿ ಸಾಮಾಜಿಕ ಅಸಮಾನತೆ ಪೋಷಕ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಬಡವರು ಮತ್ತಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎಂಬುದು ಬಿಜೆಪಿಯ ಅಗೋಚರ ನಿಲುವಾಗಿದ್ದು, ಬಿಜೆಪಿ ಸಾಮಾಜಿಕ ಅಸಮಾನತೆಯ ಮಹಾನ್ ಪೋಷಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಕಲರ್ ಬಳಸುವ ಗೋಬಿ, ಕಾಟನ್ ಕ್ಯಾಂಡಿ ನಿಷೇಧ
ಮಕ್ಕಳು ಹಾಗೂ ಯುವಜನರಿಗೆ ಪ್ರಿಯವಾದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ ತಯಾರಿಕೆಗೆ ನಿಷೇಧಿತ ಕೃತಕ ಬಣ್ಣ ಬಳಸುವುದಕ್ಕೆ ಸರ್ಕಾರ ನಿಷೇಧ ಹೇರಿದ್ದು, ಇದನ್ನು ಉಲ್ಲಂಘಿಸಿದವರಿಗೆ 7 ವರ್ಷದಿಂದ ಜೀವಾವಧಿವರೆಗೆ ಜೈಲು ಶಿಕ್ಷೆ ಹಾಗೂ 10 ಲಕ್ಷ ರು. ವರೆಗೆ ದಂಡ ವಿಧಿಸುವುದಾಗಿ ಆದೇಶಿಸಿದೆ.
ಪಿಂಚಣಿ ವ್ಯವಸ್ಥೆಗಾಗಿ ಪೌರನೌಕರರ ಧರಣಿ; ಬಿಬಿಎಂಪಿ ಭರವಸೆಗೆ ಒಪ್ಪದೆ ಪ್ರತಿಭಟನೆ
ನಿವೃತ್ತರಾಗುವ ಬಿಬಿಎಂಪಿ ಕಾಯಂ ಹಾಗೂ ನೇರ ವೇತನ ಪಡೆಯುತ್ತಿರುವ ಪೌರ ಕಾರ್ಮಿಕರಿಗೆ ಪಿಂಚಣಿ ನೀಡುವ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಪೌರಕಾರ್ಮಿಕರು ಸೋಮವಾರ ಪ್ರತಿಭಟಿಸಿದರು.
ನೀರಿನ ಅಭಾವ, ಆಸ್ಪತ್ರೆಗಳಲ್ಲೂ ಪರದಾಟ; ಸಭೆ ನಡೆಸಿ ಜಲಮಂಡಳಿಯಿಂದ ಮಿತ ಬಳಕೆಯ ಪಾಠ
ನಗರದ ಕೆಲವು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀರಿನ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ನಗರದ ಎಲ್ಲಾ ಆಸ್ಪತ್ರೆಗಳು ನೀರು ಉಳಿಸುವ ಮತ್ತು ಮಿತವಾಗಿ ಬಳಸುವ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.
< previous
1
...
384
385
386
387
388
389
390
391
392
...
500
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ