ಎಲ್ಕೆಜಿ, ಯುಕೆಜಿ ಮತ್ತು 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ವಯೋಮಿತಿ ನಿಗದಿಪಡಿಸಿ ಪರಿಹಾರ ಕಲ್ಪಿಸಿದೆ. ಇದೇ ವೇಳೆ, 8 ವರ್ಷ ದಾಟಿದ ಮಕ್ಕಳಿಗೆ 1ನೇ ತರಗತಿ ಪ್ರವೇಶವನ್ನು ನಿರ್ಬಂಧಿಸಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಆದೇಶದ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಜು.14ರಂದು ಸರ್ವಪಕ್ಷ ಸಭೆ ಆಯೋಜಿಸಿದೆ.
ಗುರುವಾರ ರಾತ್ರಿ ಕನ್ನಡಿಗರ ಪಾಲಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ತಮ್ಮ ಕಂಚಿನ ಕಂಠದಿಂದ ಮನೆಮಾತಾಗಿದ್ದ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ (58) ಇಹಲೋಕ ತ್ಯಜಿಸಿದ್ದಾರೆ.