ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ.
ಬಟ್ಟೆ ಗಲೀಜು ಆಗುತ್ತದೆ ಎಂದು ಬೆತ್ತಲೆಯಾಗಿ ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕೊರೆದು 85 ಮೊಬೈಲ್ ದೋಚಿದ್ದ ಖದೀಮನೊಬ್ಬ ಬೊಮ್ಮನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ 368 ಮರಗಳನ್ನು ಕತ್ತರಿಸಲು ಮುಂದಾಗಿರುವುದನ್ನು ವಿರೋಧಿಸಿ ‘ಪರಿಸರಕ್ಕಾಗಿ ನಾವು’ ಸಂಘಟನೆಯವರು ಸ್ಥಳಕ್ಕೆ ಭೇಟಿ ನೀಡಿ ‘ಪರಿಸರ ವ್ಯವಸ್ಥೆ’ ಪರಿಶೀಲಿಸಿದರು.