• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
4ನೇ ದಿನವೂ ನಗರದಲ್ಲಿ ಮಳೆಯ ಅಬ್ಬರ ಜೋರು

ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ.

4ನೇ ದಿನವೂ ನಗರದಲ್ಲಿ ಮಳೆಯ ಅಬ್ಬರ ಜೋರು - ಧಾರಾಕಾರ ವರ್ಷಧಾರೆಗೆ ರಸ್ತೆಗಳು ಜಲಾವೃತ

ರಾಜಧಾನಿಯಲ್ಲಿ ಸತತ 4ನೇ ದಿನ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಗುರುವಾರ ರಾತ್ರಿ ನಗರದ ಕೇಂದ್ರ ಹಾಗೂ ಉತ್ತರ ಭಾಗದ ವಿವಿಧ ಕಡೆ ಧಾರಾಕಾರ ಮಳೆಯಾಗಿದೆ.

ಬೆತ್ತಲಾಗಿ ಮೊಬೈಲ್ ಅಂಗಡಿಗೆ ನುಗ್ಗಿ 85 ಫೋನ್‌ ಕದ್ದವ ಸೆರೆ

ಬಟ್ಟೆ ಗಲೀಜು ಆಗುತ್ತದೆ ಎಂದು ಬೆತ್ತಲೆಯಾಗಿ ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆ ಕೊರೆದು 85 ಮೊಬೈಲ್ ದೋಚಿದ್ದ ಖದೀಮನೊಬ್ಬ ಬೊಮ್ಮನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಜೆಡಿಎಸ್ ಬೆಂಬಲತ ಅಭ್ಯರ್ಥಿ ಇರಿಗೇನಹಳ್ಳಿ ಶ್ರೀನಿವಾಸ್
ವಿಜಯಪುರ: ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಇರಿಗೇನಹಳ್ಳಿ ಶ್ರೀನಿವಾಸ್ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ

 ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ  368 ಮರಗಳನ್ನು ಕತ್ತರಿಸಲು ಮುಂದಾಗಿರುವುದನ್ನು ವಿರೋಧಿಸಿ ‘ಪರಿಸರಕ್ಕಾಗಿ ನಾವು’ ಸಂಘಟನೆಯವರು   ಸ್ಥಳಕ್ಕೆ ಭೇಟಿ ನೀಡಿ ‘ಪರಿಸರ ವ್ಯವಸ್ಥೆ’ ಪರಿಶೀಲಿಸಿದರು.

ಎಫ್‌ಡಿಸಿ ಅನಂತ್ ಮನೆ ಮೇಲೆ ಲೋಕಾ ದಾಳಿ
ಹೊಸಕೋಟೆ: ತಾಲೂಕು ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಬಿ.ವಿ.ಸತೀಶ್‌ಗೌಡ ನಾಮಪತ್ರ ಸಲ್ಲಿಕೆ
ಹೊಸಕೋಟೆ: ಮೇ 25ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಬಿ.ವಿ.ಸತೀಶ್‌ಗೌಡ ಹಾಗೂ ಪೂರ್ವ ತಾಲೂಕಿನ ಅಭ್ಯರ್ಥಿಯಾಗಿ ಕೆಎಂಎಂ ಮಂಜುನಾಥ್ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್.ಪಿ.ಮುನಿರಾಜು
ಕುಂದಾಣ: ಮೇ ೨೫ರಂದು ಬಮೂಲ್‌ ನಿರ್ದೇಶಕ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಯಾಗಿ ಎಸ್‌.ಪಿ. ಮುನಿರಾಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ರಂಗಕಲೆ ಉಳಿಸಿ ಬೆಳೆಸಲು ಸಹಕರಿಸಿ: ಅಂಬರೀಶ್‌ಗೌಡ
ವಿಜಯಪುರ: ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಂಬರೀಶ್‌ಗೌಡ ಹೇಳಿದರು.
ಗ್ರಾಮೀಣರಿಗೆ ಸರ್ಕಾರಿ ಸೌಲಭ್ಯಗಳ ಅರಿವು ಮೂಡಿಸಿ
ಹೊಸಕೋಟೆ: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಟಾನ ಮಾಡಿದ್ದು ಸರ್ಕಾರಿ ಯೋಜನೆಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ತಾಪಂ ಇಒ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 546
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved