• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಯ್ತನದ ಹಿರಿಮೆ ದೊಡ್ಡದು : ಜೋಗಿ

ತಾಯ್ತನದ ಹಿರಿಮೆ ದೊಡ್ಡದು. ಇದಕ್ಕೆ ಮೇಘನಾ ಸುಧೀಂದ್ರ ಅವರು ಸೊಗಸಾಗಿ ಅಕ್ಷರರೂಪ ನೀಡಿದ್ದಾರೆ ಎಂದು ‘ಕನ್ನಡಪ್ರಭ’ ಪುರವಣಿ ಸಂಪಾದಕ ಗಿರೀಶ್‌ರಾವ್‌ ಹತ್ವಾರ್‌ (ಜೋಗಿ) ಅಭಿಪ್ರಾಯಪಟ್ಟರು.

ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು

ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ಡಿಜಿ- ಐಜಿಪಿ ನಿಗಾದಲ್ಲಿ ಡ್ರಗ್ಸ್‌ ದಂಧೆ ತಡೆಗೆ ಕಾರ್ಯಪಡೆ

ರಾಜ್ಯದಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಬಳಕೆ ತಡೆಯುವ ಉದ್ದೇಶದೊಂದಿಗೆ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆ ರಚನೆಗೆ ಸರ್ಕಾರ ಆದೇಶಿಸಿದೆ.

ಧರ್ಮಸ್ಥಳ ಗ್ರಾಮ : 5ನೇ ದಿನ ಯಾವುದೇ ಕುರುಹು ಪತ್ತೆ ಇಲ್ಲ

ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರ ಗುರುತಿಸಿರುವ 9 ಮತ್ತು 10ನೇ ಸಂಖ್ಯೆಯ ಜಾಗದಲ್ಲಿ ಶನಿವಾರ ಉತ್ಖನನ ನಡೆಸಿದ್ದು, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.

ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು

ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದನೆ ಸಂದೇಶ ಕಳುಹಿಸಿದ ಪ್ರಕರಣ ಸಂಬಂಧ ನಟ ದರ್ಶನ್ ಅವರ ಇಬ್ಬರು ಅಭಿಮಾನಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಳಚೆ ನೀರಿಗೊಂದು ಹೆಸರಿಡಿ: ಸಚಿವರಿಗೆ ಹೋರಾಟಗಾರರ ಮೊರೆ
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯಿಂದ ಮಜರಾಹೊಸಹಳ್ಳಿ, ಚಿಕ್ಕತುಮಕೂರು, ದೊಡ್ಡತುಮಕೂರು ಭಾಗಕ್ಕೆ ಹರಿದು ಬರುವ ಒಳಚರಂಡಿ ಕೊಳಚೆ ನೀರಿನ ನದಿಗೆ ಹೆಸರಿಡುವಂತೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿದರು.
ಕೃಷಿಕರ ಸಮಗ್ರ ಅಭ್ಯುದಯಕ್ಕೆ ಕೇಂದ್ರ ಆದ್ಯತೆ: ವಿ.ಸೋಮಣ್ಣ
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ದೇಶದ ಕೃಷಿಕರ ಸಮಗ್ರ ಅಭ್ಯುದಯವನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿದ್ದು, ನಿರಂತರವಾಗಿ ರೈತಸ್ನೇಹಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನೈತಿಕತೆ ಮೂಡಿಸುವ ಶಿಕ್ಷಣ ಅವಶ್ಯ
ದಾಬಸ್‍ಪೇಟೆ: ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಅಕ್ಷರದ ಜೊತೆ ಸಂಸ್ಕಾರ, ಸಂಸ್ಕೃತಿಯನ್ನು ಸಂರಕ್ಷಿಸುವುದು ಅಗತ್ಯ ಎಂದು ನಿವೃತ್ತ ಶಿಕ್ಷಕ ಲಕ್ಷ್ಮೀನರಸಿಂಹಯ್ಯ ತಿಳಿಸಿದರು.
ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವುದು ಭಯೋತ್ಪಾದಕ ಕೃತ್ಯಕ್ಕೆ ಕಡಿಮೆಯಿಲ್ಲ  - ಮುಖ್ಯಮಂತ್ರಿ ಸಿದ್ದರಾಮಯ್ಯ 

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved