ಶಿವರಾತ್ರಿ: ದೇಗುಲಗಳಲ್ಲಿ ಇಂದು ರುದ್ರಹೋಮಕ್ಕೆ ಸರ್ಕಾರ ಆದೇಶ!ಮಹಾಶಿವರಾತ್ರಿ ಸಂಬಂಧ ದೇಗುಲಗಳಲ್ಲಿ ರುದ್ರಹೋಮ, ರುದ್ರಾಭಿಷೇಕದ ವಿಶೇಷ ಪೂಜೆ ಮಾಡುವಂತೆ ಇದೇ ಮೊದಲ ಬಾರಿಗೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಜೊತೆಗೆ ರಾಜ್ಯದಲ್ಲಿ ನಶಿಸುತ್ತಿರುವ ಸ್ಥಳೀಯ ಜನಪದ ಕಲೆಗಳನ್ನು ಶುಕ್ರವಾರ ದೇವಸ್ಥಾನಗಳಲ್ಲಿ ಪ್ರದರ್ಶಿಸುವಂತೆ ತಿಳಿಸಿದೆ.