• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.15ಕ್ಕೆ ಲಾಲ್‌ಬಾಗ್‌ನಲ್ಲಿ 216ನೇ ಫಲಪುಷ್ಪ ಪ್ರದರ್ಶನ
ರಾಜ್ಯ ತೋಟಗಾರಿಕೆ ಇಲಾಖೆ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌’ ಪರಿಕಲ್ಪನೆಯಲ್ಲಿ 216ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲು ಸಿದ್ಧತೆ ನಡೆಸಿದೆ.
ರಸ್ತೆಯಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ: ದೂರು ದಾಖಲು
ಕ್ಷುಲ್ಲಕ ಕಾರಣಕ್ಕೆ ನಗರದ ನಾಗರಬಾವಿ ಹೊರವರ್ತುಲ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಜತೆ ಬೈಕ್ ಸವಾರರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.
ಮಹಿಳೆ ಕುತ್ತಿಗೆಯಿಂದ ಸರ ಕದಿಯುತ್ತಿದ್ದವರ ಬಂಧನ
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಸರಗಳ್ಳರನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾರೀ ಮಳೆಗೆ ಕಂಗೆಟ್ಟ ಮಲೆನಾಡು, ಕರಾವಳಿ!
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ. ಉತ್ತರ ಕನ್ನಡದಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರೆ, ಕೃತಕ ಪ್ರವಾಹದಿಂದಾಗಿ ಉಡುಪಿ ನಗರದ 110ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡೂ ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಸ್ಥಳದ 100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳ ಹಾಗೂ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಡೆಂಘೀ ತುರ್ತು ಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ : ಆರ್.ಅಶೋಕ್

ರಾಜ್ಯದಲ್ಲಿ ಕೂಡಲೇ ಡೆಂಘೀ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.  

ಎಟಿಎಂನಲ್ಲಿ ಸಿಕ್ಕ ಹಣ: ಠಾಣೆಗೆ ತಲುಪಿಸಿದ ಯುವಕ!

ಹಣ ಡ್ರಾ ಮಾಡಲು ಬಂದಾಗ ಎಟಿಎಂನಲ್ಲಿ ಸಿಕ್ಕಿದಂತಹ ಹಣ ಪೊಲೀಸ್ ಠಾಣೆಗೆ ತಂದು ಗ್ರಾಹಕರಿಗೆ ತಲುಪಿಸುವಂತೆ ಪೊಲೀಸರಿಗೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಚಿಗತಾಪುರ ಗ್ರಾಮದ ತೌಶಿಪ್ ಪಾತ್ರರಾಗಿದ್ದಾರೆ.

ಮೈಶುಗರ್‌ ವಿದ್ಯುತ್‌ ಬಿಲ್‌ ಮನ್ನಾ ಕಡತಕ್ಕೆ ಸಿಎಂ ಸೂಚನೆ

ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ ಕಡತ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದ್ದಾರೆ.

ಅಗ್ನಿ ನಂದಿಸಲು ಶೀಘ್ರವೇ ರಾಜ್ಯಕ್ಕೆ ರೋಬೋಟ್‌
ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿ ಅವಘಡಗಳ ಸಂದರ್ಭಗಳಲ್ಲಿ ಬೆಂಕಿ ನಂದಿಸಲು ಹಾಗೂ ಅಪಾಯದಲ್ಲಿ ಸಿಲುಕಿದ ಜನರನ್ನು ರಕ್ಷಿಸಲು ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ರಿಮೋಟ್‌ ನಿಯಂತ್ರಿತ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟ್‌ ಪರಿಚಯಿಸಲು ಮುಂದಾಗಿದೆ.
ನನ್ನ ಗೆಲುವಿಗೆ ನಿಮ್ಮ ವಿಶ್ವಾಸ ಕಾರಣ: ಡಾ. ಮಂಜುನಾಥ್‌

  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಗೆಲ್ಲಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳ ಶ್ರಮ,ಪ್ರೀತಿ , ವಿಶ್ವಾಸ ಕಾರಣ ಎಂದು  ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.

  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved