ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
315 ಟ್ಯಾಂಕರ್ ಬಾಡಿಗೆಗೆ ಲಭ್ಯ
ಬೆಂಗಳೂರು ಜಲ ಮಂಡಳಿಗೆ ನೀರಿನ ಟ್ಯಾಂಕರ್ ಬಾಡಿಗೆಗೆ ನೀಡಲು ಮಾಲಿಕರು ಒಪ್ಪಿಗೆ ನೀಡಿದ್ದಾರೆ. ಇದರಿಂದ ನೀರು ಪೂರೈಕೆ ಸರಾಗ ಆಗುವ ಸಾಧ್ಯತೆ ಇದೆ.
ಸಾಲುಸಾಲು ರಜೆ: ಖಾಸಗಿ ಬಸ್ಗಳ ಸುಲಿಗೆ ಶುರು
ಶಿವರಾತ್ರಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದಿವೆ. ಇದರ ಬೆನ್ನಲ್ಲೇ ಖಾಸಗಿ ಬಸ್ಗಳಿಂದ ಪ್ರಯಾಣಿಕರ ಸುಲಿಗೆ ಆರಂಭವಾಗಿದೆ.
ಸೈಬರ್ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್
ರಾಜ್ಯದಲ್ಲಿ ಸೈಬರ್ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್ ಹೇಳಿದ್ದಾರೆ.
ಚಾಲಕರಿಂದಲೇ ಡ್ರೈವರ್ಲೆಸ್ ಮೆಟ್ರೋ ಚಾಲನೆ
ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಪರೀಕ್ಷೆ ಆರಂಭವಾಗಿದೆ. ಸದ್ಯಕ್ಕೆ ಚಾಲಕರಿಂದಲೇ ಮೆಟ್ರೋವನ್ನು ಓಡಿಸಲಾಗುತ್ತದೆ. ಬಳಿಕ ಚಾಲಕರಹಿತವಾಗಿ ಸಂಚಾರ ಆರಂಭಿಸಲು ಚಿಂತನೆ ನಡೆದಿದೆ.
10ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
ಹೊಸಕೋಟೆ: ಮಾ.10ರಂದು ಭಾನುವಾರ ತಾಲೂಕಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಲಿದ್ದಾರೆಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಟ್ಯಾಂಕರ್ಗೆ ಸಿಗುವ ನೀರು ಬಿಬಿಎಂಪಿಗೆ ಏಕಿಲ್ಲ?
ಖಾಸಗಿ ಟ್ಯಾಂಕರ್ಗಳಿಗೆ ಸಿಗುವಷ್ಟು ಸಲೀಸಾಗಿ ಬಿಬಿಎಂಪಿಗೆ ಯಾಕೆ ನೀರು ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸಿದ್ದಾರೆ. 110 ಹಳ್ಳಿಗಳಲ್ಲಿ ನೀರಿನ ಬವಣೆ ತೀವ್ರಗೊಂಡಿದೆ.
ನಿಷೇಧಿತ ಅಮೋನಿಯಂ ನೈಟ್ರೇಟ್ ಬಳಸಿ ಸ್ಫೋಟ!
ರಾಜ್ಯ ರಾಜಧಾನಿಯ ವೈಟ್ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೃತ್ಯದಲ್ಲಿ ಸಾರ್ವಜನಿಕವಾಗಿ ಮಾರಾಟ ನಿಷೇಧವಿರುವ ಅಮೋನಿಯಂ ನೈಟ್ರೇಟ್ ಅನ್ನು ದುಷ್ಕರ್ಮಿಗಳು ಬಳಸಿದ್ದಾರೆ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ವಾರದಲ್ಲಿ ಸಂಸ್ಕರಿತ ತ್ಯಾಜ್ಯ ನೀರು ಪುನಃ ಬಳಕೆಗೆ ಮಾನದಂಡ: ಖಂಡ್ರೆ
ಬೆಂಗಳೂರಿನಲ್ಲಿ ಬೃಹತ್ ವಸತಿ ಸಮುಚ್ಚಯಗಳಲ್ಲಿನ ತ್ಯಾಜ್ಯ ನೀರು ಸಂಸ್ಕರಿಸಿ ಬಳಕೆಗೆ ನೀತಿ ಜಾರಿಗೆ ಮಾಡಲಾಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕೆಫೆ ಬಾಂಬರ್ ಬಗ್ಗೆ ಸುಳಿವು ಕೊಟ್ಟರೆ ₹10 ಲಕ್ಷ ಇನಾಮು
ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಶಂಕಿತ ಬಾಂಬರ್ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ 10 ಲಕ್ಷ ರು. ನಗದು ಬಹುಮಾನ ಘೋಷಿಸಿದೆ.
ಶಿವರಾತ್ರಿ ದಿನ ರಾಮೇಶ್ವರ ಕೆಫೆ ಪನಾರಂಭಕ್ಕೆ ಭರದಿಂದ ಸಿದ್ಧತೆ
ಬಾಂಬ್ ಸ್ಫೋಟದಿಂದ ಹಾನಿಗೆ ಒಳಗಾಗಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ದುರಸ್ತಿ ಆರಂಭವಾಗಿದೆ.
< previous
1
...
389
390
391
392
393
394
395
396
397
...
498
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು