• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವ ಸಂಕುಲ ಪ್ರಾಮುಖ್ಯತೆ ತಿಳಿಯುವುದು ಅಗತ್ಯ: ಅಶ್ವತ್ಥ ನಾರಾಯಣ್‌
ಮನುಷ್ಯ ಜೀವನದ ಮೇಲೆ ಪ್ರಕೃತಿ ಹಾಗೂ ಜೀವ ಸಂಕುಲಗಳು ಹೇಗೆ ಪ್ರಭಾವ ಬೀರಿವೆ ಮತ್ತು ಅವುಗಳ ಪ್ರಾಮುಖ್ಯತೆ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ್‌ ಹೇಳಿದ್ದಾರೆ.
ಓಟಿಎಸ್‌ ಅಡಿ ಸಂಗ್ರಹವಾಗಿದ್ದು ಕೇವಲ 463 ಕೋಟಿ
ಹಲವಾರು ವರ್ಷದಿಂದ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡವರಿಗೆ ‘ಒನ್‌ ಟೈಮ್ ಸೆಟ್ಟಲ್ಮೆಂಟ್‌’ (ಓಟಿಎಸ್‌) ಯೋಜನೆ ಜಾರಿಗೊಳಿಸಿದರೂ ಸುಸ್ತಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಾಕಿ ಪಾವತಿಸಲು ಮುಂದಾಗುತ್ತಿಲ್ಲ. ಓಟಿಎಸ್‌ಯಡಿ ಈವರೆಗೆ ಕೇವಲ 463 ಕೋಟಿ ರು.ಗಳಷ್ಟೇ ವಸೂಲಿಯಾಗಿದೆ.
ಆಗಸ್ಟ್‌ನಲ್ಲಿ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ
ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಾ ಬರುತ್ತಿದ್ದು, ಈ ಸಲ ರಾಜಧಾನಿ ಬೆಂಗಳೂರಿನಲ್ಲಿ ಎಂದಿಗಿಂತ ಅದ್ಧೂರಿಯಾಗಿ ನಡೆಯಲಿದೆ.
ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಿ
ಹೊಸಕೋಟೆ: ಪ್ರಸ್ತುತ ದಿನಗಳಲ್ಲಿ ಮನುಷ್ಯನಲ್ಲಿ ಓದುವ ಹವ್ಯಾಸ ಕಡಿಮೆ ಆಗುತ್ತಿದ್ದು, ಪುಸ್ತಕಗಳನ್ನು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಪ್ರೊ.ನಾಗರಾಜ್ ಹೇಳಿದರು.
ಒಂದೇ ದಿನ ಡೆಂಘೀಗೆ 4 ಬಲಿ?

ಮುಂಗಾರು ಮಳೆಯ ಅಬ್ಬರದ ನಡುವೆಯೇ ರಾಜ್ಯಾದ್ಯಂತ ಡೆಂಘೀ ಜ್ವರದ ಬಾಧೆಯೂ ಹೆಚ್ಚುತ್ತಿದ್ದು, ಪ್ರತಿದಿನ ನೂರಾರು ಮಂದಿ ಜ್ವರ ಪೀಡಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ 

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ
ಸೂಲಿಬೆಲೆ: ಸೂಲಿಬೆಲೆಯಲ್ಲಿ ಹೆಚ್ಚಾಗಿರುವ ಬೀದಿನಾಯಿಗಳ ನಿಯಂತ್ರಣಕ್ಕೆ ಶೀಘ್ರ ಎಬಿಸಿ ಕಾರ್‍ಯಕ್ರಮ ಕೈಗೊಳ್ಳಲಾಗುವುದು. ಎಬಿಸಿ ಕಾರ್‍ಯಕ್ರಮ ಅನುಷ್ಠಾನಕ್ಕಾಗಿ ಹೊಸಕೋಟೆ ನಗರಸಭೆ ಈಗಾಗಲೇ ಟೆಂಡರ್ ಕರೆದಿದ್ದು, ಅದೇ ಮಾದರಿಯನ್ನು ಸೂಲಿಬೆಲೆ ಹಾಗೂ ಅಗತ್ಯ ಗ್ರಾಮ ಪಂಚಾಯಿತಿಗಳಲ್ಲಿ ಅನುಸರಿಸಲಾಗುವುದು ಎಂದು ಹೊಸಕೋಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್‍ಯನಿವಾರ್ಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.
ನಾಲ್ವರು ಕಿಶೋರ ಕಾರ್ಮಿಕರ ರಕ್ಷಣೆ
ದೊಡ್ಡಬಳ್ಳಾಪುರ: ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ-1098 ಜಂಟಿಯಾಗಿ ನಡೆಸಿದ ದಾಳಿಯಲ್ಲಿ ನಾಲ್ವರು ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಸ್ಕೈಡೆಕ್‌ ಇನ್ನಷ್ಟು ದೂರ..ದೂರ?

ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ದೇಶದಲ್ಲೇ ಅತಿ ಎತ್ತರದ ಸ್ಕೈಡೆಕ್‌ ಅನ್ನು ಬೆಂಗಳೂರಿನ ಹೃದಯ ಭಾಗದಲ್ಲಿ ನಿರ್ಮಿಸಲು ರಕ್ಷಣಾ ಇಲಾಖೆಯಿಂದ ಅನುಮತಿ ಸಿಗದ ಕಾರಣಕ್ಕೆ ಯೋಜನೆಯು ನಗರದ ಹೊರ ವಲಯಕ್ಕೆ ಸರಿಯುತ್ತಿದೆ.

ಬಾಬು ಜಗಜೀವನ್‌ ರಾಮ್‌ ಅತ್ಯುತ್ತಮ ಸಂಸದೀಯ ಪಟು: ಶಿವಕುಮಾರ್

ಬಾಬು ಜಗಜೀವನ್‌ ರಾಮ್‌ ಅತ್ಯುತ್ತಮ ಸಂಸದೀಯ ಪಟು, ಪ್ರಜಾಪ್ರಭುತ್ವವಾದಿ, ಪ್ರತಿಷ್ಠಿತ ಕೇಂದ್ರ ಮಂತ್ರಿ, ಸಮರ್ಥ ಆಡಳಿತಗಾರರಾಗಿದ್ದರು ಎಂದು ಉಪ ತಹಸೀಲ್ದಾರ್ ಶಿವಕುಮಾರ್ ಹೇಳಿದರು. 

  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved