• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಜೀವನರಾಂ ವಿಚಾರಧಾರೆ ಅಳವಡಿಸಿಕೊಳ್ಳಿ: ಮಾದಿಗ ದಂಡೋರ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ
ಬಾಬು ಜಗಜೀವನ್‌ ರಾಂ ಅವರ ವಿಚಾರಧಾರೆಗಳು ಮುಂದಿನ ಪೀಳಿಗೆಗೆ ತಿಳಿಯುವಂತಾಗಲು ಕಳೆದ ಹತ್ತು ವರ್ಷಗಳ ಹಿಂದೆ ಆಗಿನ ಶಾಸಕರು ಮಿನಿ ವಿಧಾನಸೌಧದ ಮುಂದೆ ಅವರ ಪ್ರತಿಮೆಯ ಶಂಕುಸ್ಥಾಪನೆ ನೆರವೇರಿಸಿದ್ದರು ಎಂದು ಮಾದಿಗ ದಂಡೋರ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಹೇಳಿದರು. ದೇವನಹಳ್ಳಿಯಲ್ಲಿ ಬಾಬು ಜಗಜೀವನ ರಾಮ್‌ 38ನೇ ಪುಣ್ಯ ಸ್ಮರಣೆ ಸಮಾರಂಭದಲ್ಲಿ ಮಾತನಾಡಿದರು.
ಸ್ಕೈಡೆಕ್‌ ಇನ್ನಷ್ಟು ದೂರ..ದೂರ?
ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ದೇಶದಲ್ಲೇ ಅತಿ ಎತ್ತರದ ಸ್ಕೈಡೆಕ್‌ ಅನ್ನು ಬೆಂಗಳೂರಿನ ಹೃದಯ ಭಾಗದಲ್ಲಿ ನಿರ್ಮಿಸಲು ರಕ್ಷಣಾ ಇಲಾಖೆಯಿಂದ ಅನುಮತಿ ಸಿಗದ ಕಾರಣಕ್ಕೆ ಯೋಜನೆಯು ನಗರದ ಹೊರ ವಲಯಕ್ಕೆ ಸರಿಯುತ್ತಿದೆ.
ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲು
ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನೇರಳೆ ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ ಹೆಚ್ಚುವರಿ 15 ರೈಲುಗಳ ಕಾರ್ಯಾಚರಣೆ ಆರಂಭವಾಗಿದ್ದು, ಇವು 5 ನಿಮಿಷದ ಬದಲಾಗಿ ಪ್ರತಿ 3.5 ನಿಮಿಷಕ್ಕೆ ಸಂಚರಿಸಲಿವೆ.
ಸುಳ್ಳು ಸುದ್ದಿ ಹರಡಿದರೆ ಯಾವುದೇ ಪಕ್ಷದವರಾದರೂ ಬಿಡಬೇಡಿ: ಸಿಎಂ
ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರು ಯಾವುದೇ ಪಕ್ಷದ ಅಭಿಮಾನಿಗಳಿದ್ದರೂ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
1.50 ಲಕ್ಷ ಆಟೋರಿಕ್ಷಾಗಳಿಗೆ ಪರ್ಮಿಟ್‌
ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ಹೊಸ ಬಡಾವಣೆಗಳ ನಿರ್ಮಾಣದಿಂದ ಆಟೋರಿಕ್ಷಾ ಪರ್ಮಿಟ್‌ ನೀಡಬೇಕೆಂಬ ಬೇಡಿಕೆಯ ಜೊತೆಗೆ ವಾಯು ಹಾಗೂ ಶಬ್ಧ ಮಾಲಿನ್ಯ ನಿಯಂತ್ರಿಸಲು ಮುಂದಿನ 5 ವರ್ಷದಲ್ಲಿ ಹೆಚ್ಚುವರಿಯಾಗಿ 1.50 ಲಕ್ಷ ಆಟೋರಿಕ್ಷಾಗಳಿಗೆ ಪರ್ಮಿಟ್‌ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜಕಾಲುವೆಯಲ್ಲಿ ಡೆಲಿವರಿ ಬಾಯ್‌ ನಾಪತ್ತೆ!
ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ರಾಜಕಾಲುವೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಮಾಜದಲ್ಲಿ ವೈದ್ಯರ ಸೇವೆ ಅನನ್ಯವಾದುದು: ರಾಜೇಶ್‌
ಸಮಾಜಕ್ಕೆ ವೈದ್ಯರ ಸೇವೆ ಅನನ್ಯವಾಗಿದ್ದು, ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು 2024-25ನೇ ಸಾಲಿನ ರೋಟರಿ ಟಾಯ್ಸ್ ಸಿಟಿ ಕ್ಲಬ್‍ ಅಧ್ಯಕ್ಷ ರಾಜೇಶ್ ಹೇಳಿದರು. ಚನ್ನಪಟ್ಟಣದಲ್ಲಿ ವೈದ್ಯರ ದಿನ ಹಿನ್ನೆಲೆ ಹಮ್ಮಿಕೊಳಲಾಗಿದ್ದ ವೈದ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಕರು ದುಶ್ಚಟಗಳಿಂದ ದೂರವಿರಿ: ಯೋಗೇಶ್
ಯುವಕರು ದುಶ್ಚಟಗಳಿಂದ ದೂರವಿದ್ದು ಆರೋಗ್ಯ ಪೂರ್ಣ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿಚಾರವಾದಿ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ತಿಳಿಸಿದರು. ಚನ್ನಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ, ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಮಾನ ನಿಲ್ದಾಣಕ್ಕಾಗಿ ರಾಮನಗರ ಸೇರಿ 3 ಜಿಲ್ಲೇಲಿ ಭೂಮಿ ಹುಡುಕಾಟ
ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರ ರಾಮನಗರ ಜಿಲ್ಲೆಯಲ್ಲಿ ಭೂಮಿ ಹುಡುಕಾಟಕ್ಕೆ ಮುಂದಾಗಿದೆ ಎನ್ನಲಾಗಿದೆ.
ಟ್ರಾಫಿಕ್ ಸಮಸ್ಯೆ ಬಗೆಹರಿಸಿ-ಸಿಎಂ, ಪರಂ ಸೂಚನೆ
ಬೆಂಗಳೂರು ಸಂಚಾರ ಸಮಸ್ಯೆ ನಿವಾರಣೆಗೆ ಪೊಲೀಸ್ ಅಧಿಕಾರಿಗಳು ಎಸಿ ರೂಮ್‌ ಬಿಟ್ಟು ಹೊರಬಂದು ಕೆಲಸ ಮಾಡದೆ ಹೋದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 391
  • 392
  • 393
  • 394
  • 395
  • 396
  • 397
  • 398
  • 399
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved