ಕೋವಿಡ್ 19 ನಿರ್ವಹಣೆಯಲ್ಲಿ ಆಗಿರುವ ಅವ್ಯವಹಾರಗಳ ಕುರಿತ ಪತ್ತೆಗೆ ನೇಮಿಸಿದ್ದ ನ್ಯಾ.ಮೈಕಲ್ ಡಿ.ಕುನ್ಹಾ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿದ್ದ 2ನೇ ವರದಿಯನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಂಗೀಕರಿಸಲಾಯಿತು.
ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಅಧ್ಯಯನ ವರದಿಯಲ್ಲಿ ವೀರಶೈವ ಲಿಂಗಾಯತ ಪಂಥದ ಅತ್ಯಂತ ಹಿಂದುಳಿದ ಅನೇಕ ಉಪಜಾತಿಗಳನ್ನು ಸೂಕ್ತ ಪ್ರವರ್ಗಕ್ಕೆ ಸೇರಿಸಲಾಗಿಲ್ಲ
ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಉಗ್ರ ನಮ್ಮ ಟೆಂಟ್ ಬಳಿ ಬಂದಾಗ ನಾನು ಮಗನನ್ನು ಬಚ್ಚಿಟ್ಟೆ. ಮಗು ಸಣ್ಣದಿದೆ ಬಿಟ್ಟುಬಿಡಿ, ಏನೂ ಮಾಡಬೇಡಿ ಎಂದು ಕೈಮುಗಿದು ಬೇಡಿಕೊಂಡೆ. ಭೂಷಣ್ಗೆ ಒಂದು ನಿಮಿಷವೂ ಅವಕಾಶ ಕೊಡಲಿಲ್ಲ.
ಮಲೆಮಹದೇಶ್ವರ ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಜೀವತೆತ್ತ ಭರತ್ ಭೂಷಣ್ ಅಂತಿಮ ದರ್ಶನಕ್ಕಾಗಿ ಬಂದವರೆದುರು ತಂದೆ ಚನ್ನವೀರಪ್ಪ ಕಣ್ಣೀರು ಹಾಕುತ್ತಿದ್ದರು.
ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಿಂದ ಸಮಸ್ಯೆಗೆ ಸಿಲುಕಿದ್ದ 178 ಕನ್ನಡಿಗರನ್ನು ಹೊತ್ತು ಶ್ರೀನಗರದಿಂದ ಹೊರಟಿದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾನಕ್ಕೆ ಸುಕ್ಷಿತವಾಗಿ ಬಂದಿಳಿಯಿತು.
ಭಟ್ಕಳದಲ್ಲಿ 14 ಪಾಕಿಸ್ತಾನಿಯರಿದ್ದರೂ ಅವರು ಇಲ್ಲಿನವರನ್ನು ವಿವಾಹ ಆಗಿರುವುದರಿಂದ ಅವರು ದೇಶ ತೊರೆಯದೆ, ಇಲ್ಲೇ ವಾಸಿಸಬಹುದಾಗಿದೆ.
ಕ್ರೈಸ್ತರ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಭಾಗವಹಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್ ಹಾಗೂ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.