ದೇಶದ ಟೆಕ್ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನಪಡೆದಿದೆ.
ರಾಜ್ಯ ಸರ್ಕಾರ ಪ್ರತಿ ವರ್ಷ 19,000 ಕೋಟಿ ರು.ಗಳನ್ನು ರೈತರ ಕೃಷಿ ಪಂಪ್ ಸೆಟ್ಗಳಿಗೆ ಸಬ್ಸಿಡಿಯಾಗಿ ನೀಡುತ್ತಿದೆ. ನಾವೇ ಅಧಿಕಾರಕ್ಕೆ ಬಂದು ಈ ಯೋಜನೆಯನ್ನು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಯಾವುದೇ ರೀತಿಯ ಕಿರುಕುಳ ನೀಡಲು ಮುಂದಾದರೆ ರಾಜ್ಯ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸದ್ಯ ಮಾಡಲಾಗಿರುವ ಜಾತಿ ಗಣತಿ ವರದಿಯನ್ನು ಕೈಬಿಟ್ಟು ಮರು ಸಮೀಕ್ಷೆ ಮಾಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಬುಧವಾರ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಕೆಎಸ್ಸಿಎ ಕಾರ್ಯದರ್ಶಿ ಆಗಿದ್ದ ಶಂಕರ್, ಖಜಾಂಚಿಯಾಗಿದ್ದ ಜಯರಾಮ್ ಹಾಗೂ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಎ.ಕೆ.ಗಿರೀಶ್ ಹಾಜರಾಗಿದ್ದರು. ಈ ಮೂವರನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿ ಸಿಐಡಿ ಹೇಳಿಕೆ ದಾಖಲಿಸಿಕೊಂಡಿದೆ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಭದ್ರತಾ ವ್ಯವಸ್ಥೆ ಹಾಗೂ ಲೋಪದ ಬಗ್ಗೆ ಪೊಲೀಸರು ಧರಿಸಿದ್ದ ಬಾಡಿ ವೋರ್ನ್ ಕ್ಯಾಮೆರಾಗಳೇ ಪ್ರಮುಖ ಸಾಕ್ಷಿಯಾಗುತ್ತಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.
ಹಾಸನ ಜಿಲ್ಲಾಧಿಕಾರಿ ಮತ್ತು ಬೇಲೂರು ತಹಸೀಲ್ದಾರ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ನೋಟಿಸ್ ಜಾರಿಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಬುಧವಾರ 10ಕ್ಕೂ ಹೆಚ್ಚಿನ ಗಾಯಾಳುಗಳಿಂದ ಹೇಳಿಕೆ ದಾಖಲಿಸಿಕೊಂಡರು
ಅಂತಾರಾಷ್ಟ್ರೀಯ ಸವಾಲುಗಳನ್ನು ಎದುರಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಬಿಹಾರದ ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರು ಪದವೀಧರರಿಗೆ ಸಲಹೆ ನೀಡಿದರು.