• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷುಲ್ಲಕ ವಿಚಾರಕ್ಕೆ ಕೊಲೆ: ಇಬ್ಬರ ಬಂಧನ
ನಗರದ ಪಿಎಸ್‌ಕೆ ನಾಯ್ಡು ಲೇಔಟ್‌ನಲ್ಲಿ ಬುಧವಾರ ನಡೆದಿದ್ದ ಖಾಸಗಿ ಕಂಪನಿ ಉದ್ಯೋಗಿ ಅಜಿತ್ ಹತ್ಯೆ ನಡೆದು 24 ತಾಸಿನೊಳಗೆ ಇಬ್ಬರು ಪ್ರಮುಖ ಆರೋಪಿಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುಡಾ, ವಾಲ್ಮೀಕಿ ಹಗರಣ ಹೋರಾಟ ತೀವ್ರಕ್ಕೆ ಬಿಜೆಪಿ ಸಜ್ಜು
ಮೈಸೂರಿನ ಮುಡಾ ಹಗರಣ ಸೇರಿದಂತೆ ವಾಲ್ಮೀಕಿ ನಿಗಮದ ಹಗರಣ, ಬೆಲೆ ಏರಿಕೆ ಬಗ್ಗೆ ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ತೀರ್ಮಾನಿಸಿದೆ.
ಕಮಲಾ ಹಂಪನಾ ಸರ್ವಧರ್ಮಕ್ಕೆ ಸೇರಿದ್ದವರು: ಮುಕುಂದರಾಜ್
ಸಾಹಿತಿ ಕಮಲಾ ಹಂಪನಾ ಅವರು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೇರಿದವರಾಗಿರಲಿಲ್ಲ, ಅವರು ಎಲ್ಲರನ್ನು ಒಳಗೊಳ್ಳುವವರಾಗಿದ್ದರು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಹೇಳಿದರು.
ಸರ್ಕಾರಿ ಕಾಲೇಜುಗಳ ಸಾಂಸ್ಕೃತಿಕ ಹಬ್ಬಕ್ಕೆ ಚಿಂತನೆ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಮಲೆನಾಡು, ಕರಾವಳೀಲಿ ಮಳೆ ಆರ್ಭಟ : 100 ಅಡಿ ತಲುಪಿದ ಕೆಆರ್‌ಎಸ್‌ ನೀರಿನಮಟ್ಟ

ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿಯಿಂದೀಚೆಗೆ ತಗ್ಗುಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

ದರ್ಶನ್‌ ಮಗ ಇದ್ದಂತೆ, ಕೊಲೆ ಮಾಡುವ ವ್ಯಕ್ತಿತ್ವ ಅಲ್ಲ: ಸುಮಲತಾ
ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ದೊರಕಬೇಕು. ಕೊಲೆಯಂತಹ ಕೃತ್ಯ ಮಾಡುವ ವ್ಯಕ್ತಿತ್ವ ನಟ ದರ್ಶನ್ ಅವರದ್ದಲ್ಲ ಎಂಬುದಾಗಿ ನಂಬಿದ್ದೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ.
ಕೊಳತೂರು ಡೇರಿಗೆಸ್ವೀಡನ್ ತಂಡ ಭೇಟಿ
ಹೊಸಕೋಟೆ: ತಾಲೂಕಿನ ಕಸಬಾ ಹೋಬಳಿಯ ಕೊಳತೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸ್ವೀಡನ್ ದೇಶದ ಹಾಲು ಉತ್ಪಾದಕ ಮಂಡಳಿಯ ಟೆಟ್ರಾ ಪ್ಯಾಕ್ ಕಂಪನಿ ಅಧಿಕಾರಿಗಳ ತಂಡ ಭೇಟಿ ನೀಡಿತ್ತು.
ಅನ್ನದಾನ ಶ್ರೇಷ್ಠದಾನ: ಮಾಜಿ ಸಂಸದ ಬಚ್ಚೇಗೌಡ
ಹೊಸಕೋಟೆ: ಸಮಾಜಕ್ಕೇನಾದರೂ ಮಾಡಬೇಕು ಎನ್ನುವ ಇಚ್ಚಾಸಕ್ತಿಯುಳ್ಳ ವ್ಯಕ್ತಿಗಳು ಜನಮನದಲ್ಲಿ ನೆಲೆಸಿರುತ್ತಾರೆ. ಅವರ ಸ್ಮರಣಾರ್ಥ ಹಸಿದವರಿಗೆ ಅನ್ನದಾನ ಮಾಡುತ್ತಿರುವುದು ಅತ್ಯಂತ ಶ್ರೇಷ್ಠ ಕೆಲಸ ಎಂದು ಮಾಜಿ ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.
ಬಡವರ ಅನುಕೂಲಕ್ಕೆ ಸಮುದಾಯ ಭವನ
ಹೊಸಕೋಟೆ: ತಾವರೆಕೆರೆ ಗ್ರಾಮದಲ್ಲಿ ಅನೇಕ ವರ್ಷಗಳ ಬೇಡಿಕೆಯಾಗಿದ್ದ ಸಮುದಾಯ ಭವನವನ್ನು ತಮ್ಮ ಅವಧಿಯಲ್ಲಿ ನಿರ್ಮಿಸಿ ಉದ್ಘಾಟನೆ ಮಾಡಲಾಗಿದ್ದು ಬಡವರಿಗೆ ಶುಭ ಸಮಾರಂಭ ಮಾಡಿಕೊಳ್ಳಲು ಅನುಕೂಲ ಆಗಲಿದೆ ಎಂದು ಗ್ರಾಪಂ ಅಧ್ಯಕ್ಷ ರಮೇಶ್ ತಿಳಿಸಿದರು.
ಕೆರೆಯಲ್ಲಿ ಹೂಳು ತೆಗೆದರೆ ಅಂತರ್ಜಲ ವೃದ್ಧಿ
ಸೂಲಿಬೆಲೆ: ಕೆರೆಗಳ ಹೂಳು ತೆಗೆದು ಅಭಿವೃದ್ದಿ ಮಾಡುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಹೇಳಿದರು.
  • < previous
  • 1
  • ...
  • 396
  • 397
  • 398
  • 399
  • 400
  • 401
  • 402
  • 403
  • 404
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved