• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹು-ಧಾ ಕಮಿಷನರ್‌ ಸೇರಿ 25 ಐಪಿಎಸ್‌ಗಳ ಟ್ರಾನ್ಸ್ಫರ್‌

ಇತ್ತೀಚೆಗೆ ವಿದ್ಯಾರ್ಥಿನಿಯರ ಕೊಲೆ ಕೃತ್ಯಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ಸೇರಿದಂತೆ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ವಾಲ್ಮೀಕಿ ಕೇಸ್‌: ಬಿಜೆಪಿ ಕಾಲದ ಲೆಕ್ಕ ಶೋಧ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಸತ್ಯಾಸತ್ಯತೆ ಅರಿಯುವ ಸಲುವಾಗಿ ಕಳೆದ 10 ವರ್ಷಗಳಲ್ಲಿ ನಿಗಮದ ಅನುದಾನ ಬಳಕೆ ಕುರಿತಂತೆ ಮಾಹಿತಿ ನೀಡುವಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌  ಸೂಚಿಸಿದ್ದಾರೆ.

ಟೂರಿಸಂ ಅಭಿವೃದ್ಧಿಗೆ ಕ್ಯಾಸಿನೋ ಸಲಹೆ ಒಪ್ಪಲ್ಲ

ಕ್ಯಾಸಿನೋದಂತಹ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ಸಲಹೆಗಳನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಮಲ್ಲಿಗೆ ಕಾರಿಡಾರ್‌ 12 ನಿಲ್ದಾಣಗಳ ನಿರ್ಮಾಣಕ್ಕೆ ಕೆ-ರೈಡ್‌ ಅಸ್ತು

ಬೆಂಗಳೂರು ಉಪನಗರ ರೈಲ್ವೇ ಯೋಜನೆಯ ಬೈಯಪ್ಪನಹಳ್ಳಿ- ಚಿಕ್ಕಬಾಣಾವರ ಸಂಪರ್ಕಿಸುವ ‘ಮಲ್ಲಿಗೆ’ ಮಾರ್ಗದಲ್ಲಿ 12 ನಿಲ್ದಾಣಗಳ ಕಾಮಗಾರಿಗೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್‌) ಮುಂದಾಗಿದೆ.

ಸರ್ಕಾರದ ಖಜಾನೆ ತುಂಬಿಕೊಳ್ಳಲು ದುಪ್ಪಟ್ಟು ದಂಡ: ಮಾಜಿ ಶಾಸಕ ಮಂಜುನಾಥ್‌
ಸರ್ಕಾರದ ಖಜಾನೆ ತುಂಬಿಸಿಕೊಳ್ಳಲು ಪೊಲೀಸ್ ಇಲಾಖೆ ಮೂಲಕ ವಾಹನ ಸವಾರರಿಂದ ದುಪ್ಪಟ್ಟು ದಂಡ ವಸೂಲಿ ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಅಪರಾಧವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಬೇಸರ ವ್ಯಕ್ತಪಡಿಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಂದೆ ಬೆಂಗಳೂರು ಆಗಲಿರುವ ಚನ್ನಪಟ್ಟಣ: ಡಿ.ಕೆ.ಶಿವಕುಮಾರ್‌
ಚನ್ನಪಟ್ಟಣವನ್ನು ಅಭಿವೃದ್ಧಿ ಪಟ್ಟಣ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಬೆಂಗಳೂರು ಆಗುತ್ತದೆ. ಒಂದು ಜವಾಬ್ದಾರಿ ಸ್ಥಾನದಲ್ಲಿ ನಿಂತು ಇದ್ದನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಿಬಿಐನಿಂದ ಶೀಘ್ರದಲ್ಲೇ ನಾಗೇಂದ್ರ ವಿಚಾರಣೆ?
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಇನ್ಮುಂದೆ ಪ್ರತಿ ಗುರುವಾರ ಶಾಸಕರ ಜತೆ ಸಿಎಂ ಭೇಟಿ
ಎಲ್ಲಾ ಶಾಸಕರನ್ನೂ ವಿಶ್ವಾಸಕ್ಕೆ ಪಡೆಯಲು ಹಾಗೂ ಶಾಸಕರ ಅಹವಾಲು ಆಲಿಸುವ ಸಲುವಾಗಿ ಪ್ರತಿ ಗುರುವಾರ ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.
ಡಿ.ಕೆ.ಸುರೇಶ್‌ ಅವರ ಸೋಲಿಂದ ಕ್ಷೇತ್ರದ ಜನರಿಗೆ ಪಶ್ಚಾತ್ತಾಪ: ಶಾಸಕ ಬಾಲಕೃಷ್ಣ
ಡಿ.ಕೆ.ಸುರೇಶ್ ಸೋಲಿನಿಂದ ಕ್ಷೇತ್ರದ ಜನರಿಗೆ ನಷ್ಟವಾಗಿದೆಯೇ ಹೊರತು ಅವರಿಗಲ್ಲ. ಮುಂದೊಂದು ದಿನ ಸುರೇಶ್ ಅವರನ್ನು ತಿರಸ್ಕರಿಸಿದ್ದಕ್ಕೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಬರಲಿದೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು. ಮಾಗಡಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಚನ ಸಾಹಿತ್ಯದ ಅನರ್ಘ್ಯ ರತ್ನ ಫ.ಗು.ಹಳಕಟ್ಟಿ
ಡಾ.ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯದ ಅನರ್ಘ್ಯ ರತ್ನ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಬಾಬು ಹೇಳಿದರು. ರಾಮನಗರದಲ್ಲಿ ಆಯೋಜಿಸಿದ್ದ ಫ.ಗು.ಹಳಕಟ್ಟಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved