• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಫೋಟಕ ದಾಸ್ತಾನು ಗೋದಾಮು ನಿರ್ಮಾಣಕ್ಕೆ ವಿರೋಧ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆ ಬೆಟ್ಟಕ್ಕೆ ಹೊಂದಿಕೊಂಡಿರುವ ಪುರಾಣ ಪ್ರಸಿದ್ಧ ಕಂಚಗಲ್ ಮುನೇಶ್ವರ ದೇವಾಲಯದ ಬೆಟ್ಟದ ತಪ್ಪಲಿನಲ್ಲಿ ಸ್ಫೋಟಕ ದಾಸ್ತಾನು ಗೋದಾಮು ನಿರ್ಮಿಸಿರುವುದನ್ನು ವಿರೋಧಿಸಿ ವಿವಿಧ ಮಠಾಧೀಶರು ಹಾಗೂ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಬಾಣವಾಡಿ ಗ್ರಾಪಂ ಮುಂದೆ ಪ್ರತಿಭಟನೆ ನಡೆಸಿದರು.
ಬೆಂ.ಗ್ರಾಮಾಂತರ/ರಾಮನಗರದಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಚಿಂತನೆ
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ರೈತರ ಆಶೋತ್ತರಗಳಿಗೆ ಸ್ಪಂದಿಸಿ: ಜಿಲ್ಲಾಧಿಕಾರಿ
ದೊಡ್ಡಬಳ್ಳಾಪುರ: ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್‌ ಹೇಳಿದರು.
ನಿರಶನ ಮಾಡಿದರೆ ಆತ್ಮಹತ್ಯೆ ಯತ್ನ ಕೇಸ್‌!

ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳನ್ನು ರಾಜ್ಯ ಸರ್ಕಾರ ವಿರೋಧಿಸಲು ಸಜ್ಜಾಗಿದ್ದು,   ಕಾಯ್ದೆಗಳನ್ನು ತಡೆಹಿಡಿಯಬೇಕು  ಇಲ್ಲದಿದ್ದರೆ, ಸಂವಿಧಾನದಲ್ಲಿ ಲಭ್ಯವಿರುವ ಅಧಿಕಾರ ಬಳಸಿಕೊಂಡು ನಾವೇ ತಿದ್ದುಪಡಿ ತರುತ್ತೇವೆ ಎಂದು ಎಚ್ಚರಿಕೆ

ಬನ್ನೇರುಘಟ್ಟ ಸುಕಿನೋ ಕೇಂದ್ರದಲ್ಲಿನರರೋಗಕ್ಕೆ ಹೈಡ್ರೋಥೆರಪಿ ಶುರು
ಬನ್ನೇರುಘಟ್ಟದಲ್ಲಿರುವ ಸುಕಿನೋ ಕೇಂದ್ರದಲ್ಲಿ ಪ್ರಥಮ ಬಾರಿಗೆ ಹೈಡ್ರೋಥೆರಪಿ ಪರಿಚಯ.
ಎಸ್ಸೆಸ್ಸೆಫ್‌ ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ
ಕರ್ನಾಟಕ ಮುಸ್ಲಿಂ ಜಮಾಅತ್ ಸಂಘಟನಾ ಕಾರ್ಯದರ್ಶಿಗಳಾದ ಮುಜೀಬ್ ಸಖಾಫಿ ತರಗತಿ ನಡೆಸಿಕೊಟ್ಟರು. ಎಸ್ಎಂಎ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಕಲಿ ಎಕೆ 47 ಗನ್‌ ಹಿಡಿದು ರೀಲ್ಸ್‌ಹುಚ್ಚಾಟ: ಅರುಣ್‌ ಕಠಾರೆ ಬಂಧನ
ಸಾರ್ವಜನಿಕ ಸ್ಥಳದಲ್ಲಿ ನಕಲಿ ಎಕೆ 47 ಗನ್‌ ಹಿಡಿದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದ ಆರೋಪದಡಿ ರೀಲ್ಸ್‌ ಶೋಕಿಲಾಲನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ವೀರಪ್ಪ ಮೊಯ್ಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಅಕಾಲಿಕ ನಿಧನ

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಾಗೂ ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

ಸರ್ಕಾರಿ ಶಾಲಾ ಮಕ್ಕಳಿಗೆ ನೆರವಾಗಿ: ಜಗದೀಶ್ ಚೌಧರಿ
ದಾಬಸ್‌ಪೇಟೆ: ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ನೆರವಾಗುವ ಪರಿಕಲ್ಪನೆಯನ್ನು ಪ್ರತಿಯೊಬ್ಬರು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಹೇಳಿದರು.
ಬೆಂಗಳೂರು ಸಂಸ್ಕೃತ ಸಾಧಕಿಗೆ ಮೋದಿ ಶಹಭಾಸ್‌
ಸಂಸ್ಕೃತ ಭಾಷೆಯ ಪ್ರಚಾರಕ್ಕಾಗಿ ಮತ್ತು ಅದನ್ನು ಜನಪ್ರಿಯಗೊಳಿಸಲು ಬೆಂಗಳೂರಿನಲ್ಲಿ ಪ್ರತಿ ಭಾನುವಾರ ಕಾರ್ಯಕ್ರಮ ಆಯೋಜಿಸುವ ಸಮಷ್ಟಿ ಗುಬ್ಬಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ‘ಮನ್‌ ಕೀ ಬಾತ್‌’ ರೇಡಿಯೋ ಕಾರ್ಯಕ್ರಮದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved