• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದಲ್ಲಿ ಹೆಚ್ಚಾದ ಡೆಂಘೀ:ಪ್ಲೇಟ್‌ಲೆಟ್ಸ್‌ಗೆ ಹೆಚ್ಚಿದ ಬೇಡಿಕೆ
ನಗರದಲ್ಲಿ ಡೆಂಘೀ ಜ್ವರದ ಹಾವಳಿ ಹೆಚ್ಚುತ್ತಿದ್ದಂತೆ ಪ್ಲೇಟ್‌ಲೆಟ್ಸ್‌ಗಳಿಗೆ ಬೇಡಿಕೆ ಅಧಿಕವಾಗಿದೆ. ವಿಶೇಷವಾಗಿ ರಕ್ತನಿಧಿ ಕೇಂದ್ರಗಳಿಂದ ರೋಗಿಗಳ ಸಂಬಂಧಿಕರು ಎಸ್‌ಡಿಪಿ (ಸಿಂಗಲ್‌ ಡೋನರ್‌ ಪ್ಲೇಟ್‌ಲೆಟ್ಸ್‌) ಪಡೆಯುವುದು, ವಿಚಾರಿಸುವುದು ಹೆಚ್ಚಾಗಿದೆ.
ಕನ್ನಡಿಗರಿಗೆ ನೌಕರಿ ಕೇಳಿ ಇಂದು ಕರವೇ ಹೋರಾಟ

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ನಾಡಪ್ರಭು ಕೆಂಪೇಗೌಡರು ಜನರ ಬದುಕಿನ ಆಶಾಕಿರಣ
ನೆಲಮಂಗಲ: ಸಮಾಜದ ಎಲ್ಲ ಸ್ಥರದ ಜನರ ಬದುಕಿಗೆ ಪೂರಕವಾದ ಸವಲತ್ತುಗಳನ್ನು ಕಲ್ಪಿಸಿಕೊಟ್ಟ ನಾಡಪ್ರಭು ಕೆಂಪೇಗೌಡರು ಜನತೆಯ ಬದುಕಿನ ಆಶಾಕಿರಣ ಎಂದು ಸಾಹಿತಿ ಡಾ.ಚೌಡಯ್ಯ ಹೇಳಿದರು.
ಶರಣ ಸಾಹಿತ್ಯ ಲೇಖಕಿಯರಿಗೆ ಸ್ಪೂರ್ತಿ: ಬರಗೂರು
ಹನ್ನೆರಡನೆ ಶತಮಾನದಲ್ಲೇ ತಾರತಮ್ಯವನ್ನು ಮೆಟ್ಟಿನಿಂತ ಅಕ್ಕಮಹಾದೇವಿ, ಸಂಕವ್ವೆ ಹಾಗೂ ಕಾಳವ್ವೆ ಅವರಂತಹ ತಳಸಮುದಾಯದ ಶರಣೆಯರ ಸಾಹಿತ್ಯದ ಗಟ್ಟಿತನ ಆಧುನಿಕ ಬರಹಗಾರ್ತಿಯರಿಗೆ ಸ್ಪೂರ್ತಿ ಎಂದು ಸಂಸ್ಕೃತಿ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
ನಾಡಪ್ರಭುಗಳ ಸ್ಮರಣೆ ಎಲ್ಲರ ಕರ್ತವ್ಯ
ದಾಬಸ್‌ಪೇಟೆ: ಪ್ರತಿದಿನವೂ ನಾಡಪ್ರಭು ಶ್ರೀ ಕೆಂಪೇಗೌಡರನ್ನು ಸ್ಮರಿಸಿ ಮತ್ತು ಅವರ ಸಾಮಾಜಮುಖಿ ಕಾರ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಆಚರಣೆಗೆ ಅರ್ಥ ಬರುತ್ತದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಲಕ್ಕೇನಹಳ್ಳಿ ಹನುಮಂತಯ್ಯ ಅಭಿಪ್ರಾಯಪಟ್ಟರು.
ರಾಜೀವ್‌ ತಾರಾನಾಥ್‌ಗೆ ತಡವಾಗಿ ಪದ್ಮಶ್ರೀ: ಗಣ್ಯರು
ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರಿಗೆ ಬಹಳ ತಡವಾಗಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು ಎಂದು ಹಲವು ಗಣ್ಯರು ಒಕ್ಕೊರಲಿನಿಂದ ಬೇಸರ ವ್ಯಕ್ತಪಡಿಸಿದ್ದಾರೆ.
ಬಡ, ಮಧ್ಯಮ ವರ್ಗಕ್ಕೆ ರೈಲು ಪ್ರಯಾಣ ಇನ್ನಷ್ಟು ಅಗ್ಗ?

ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಭಾವರಾಮಾಯಣ ರಾಮಾವತರಣ ಕೃತಿ ಲೋಕಾರ್ಪಣೆ

ಸೇತುವೆ, ವಿಮಾನ ನಿಲ್ದಾಣ ಮುಂತಾದವುಗಳು ಕುಸಿದು ಬೀಳಲು ಆ ಯೋಜನೆಯ ಬಗ್ಗೆ ಶ್ರದ್ಧೆ ಇಲ್ಲದಿರುವುದು ಮತ್ತು ಲೋಕ ಕಲ್ಯಾಣದ ಬದಲು ಹಣದ ಹಿಂದೆ ಬಿದ್ದಿರುವುದೇ ಕಾರಣ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

ನಿವೃತ್ತ ಕೆಎಎಸ್ ಮಥಾಯಿ ವಿರುದ್ಧ ಪ್ರತಿಭಟನೆ

ವೆಲ್ ವರ್ತ್ ಸಿಟಿ ಅಪಾರ್ಟ್ಮೆಂಟ್‌ನ ಆವರಣದಲ್ಲಿ   ನಿವೃತ್ತ ಕೆಎಎಸ್ ಅಧಿಕಾರಿ ಕೆ.ಮಥಾಯಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಕೇಜ್ರಿವಾಲ್‌ ಮೇಲೆ ದೌರ್ಜನ್ಯ: ಎಎಪಿ ಧರಣಿ
ಕೇಂದ್ರ ಸರ್ಕಾರವು ಇಡಿ, ಸಿಬಿಐ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved