• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರ ಕೊಡುಗೆ ಅವಿಸ್ಮರಣೀಯ
ಹೊಸಕೋಟೆ: ಬೆಂಗಳೂರು ಮಹಾನಗರ ಕಟ್ಟಿದ ನಾಡಪ್ರಭು ಕೆಂಪೇಗೌಡರ ಸಾಧನೆ ಅವಿಸ್ಮರಣೀಯ ಎಂದು ತಾವರೆಕೆರೆ ಗ್ರಾಪಂ ಅಧ್ಯಕ್ಷ ರಮೇಶ್ ತಿಳಿಸಿದರು.
ವಿಶ್ರಾಂತ ನ್ಯಾ.ಚಂದ್ರಶೇಖರಯ್ಯಗೆ ಜೀವಮಾನ ಸಾಧನೆ ಗೌರವ ಅರ್ಪಣೆ
ಬೆಂಗಳೂರು: ಕಷ್ಟಪಡದೆ ಯಾವುದನ್ನೂ ಸಾಧನೆ ಮಾಡಲು ಸಾಧ್ಯವಿಲ್ಲ. ಇಷ್ಟಪಟ್ಟು ಕಷ್ಟಪಟ್ಚರೆ ಆಗ ಮಾತ್ರ ಸಾಧನೆ ಮೆಟ್ಟಿಲೇರಿ ಗುರಿ ತಲುಪಲು ಸಾಧ್ಯ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅಭಿಪ್ರಾಯಪಟ್ಟರು.
ಪ್ರತಿಪಕ್ಷ ನಾಯಕ ರಾಹುಲ್‌ ಭೇಟಿ ಆಗಿ ಸಿದ್ದು ಅಭಿನಂದನೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.
ಕೆಂಪೇಗೌಡರ ಮ್ಯೂಸಿಯಂಗೆ 10 ಎಕರೆ ಜಮೀನು
ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಬೆಂ.ಗ್ರಾ. ಜಿಲ್ಲೆಯ ಆವತಿ ಗ್ರಾಮದ ಬಳಿ ಸರ್ಕಾರದಿಂದ 0 ಎಕರೆ ಜಮೀನು ಮಂಜೂರು ಆಗಿದ್ದು, ಕೆಂಪೇಗೌಡರ ಜೀವನ ಚರಿತ್ರೆ, ತ್ಯಾಗ, ಹೋರಾಟ, ಸಮಾಜ ಸೇವೆಗಳ ಸಮಗ್ರ ಇತಿಹಾಸವನ್ನು ತಿಳಿಸುವ ಸಲುವಾಗಿ ಅವರ ನೆನಪಿನಲ್ಲಿ ಸ್ಮಾರಕ, ಸಂಗ್ರಹಾಲಯ ನಿರ್ಮಿಸಲು ಉದ್ದೇಶಿಸಲಾಗಿದೆ.
ರಸ್ತೆ ದುರಸ್ತಿಗೆ ವಿಶೇಷ ಅನುದಾನ: ನಗರಸಭೆಗೆ ಹಕ್ಕೊತ್ತಾಯ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್ ಮತ್ತು ಶ್ರೀನಗರ ಬಡಾವಣೆಗಳ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಅಂಡರ್‌ಪಾಸ್ ಪಕ್ಕದ ರಸ್ತೆ ದುಸ್ಥಿತಿ ಈ ಭಾಗದ ಜನರ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದ್ದು, ಇದರ ದುರಸ್ಥಿಗೆ ವಿಶೇಷ ಅನುದಾನ ಒದಗಿಸುವಂತೆ ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಜೆಟಿಒ ನೇಮಕ: ಆದ್ಯತೆ ಸಲ್ಲಿಕೆಗೆಅಭ್ಯರ್ಥಿಗಳಿಗೆ ಕೆಪಿಎಸ್ಸಿ ಸೂಚನೆ
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಅಧೀನದ ಐಟಿಐ ಕಾಲೇಜುಗಳಲ್ಲಿ ಖಾಲಿ ಇರುವ 1500 ಕಿರಿಯ ತರಬೇತಿ ಅಧಿಕಾರಿ (ಜೆಟಿಒ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ ‘ವೃತ್ತಿ ಆದ್ಯತೆ’ಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
1.56 ಲಕ್ಷ ವಿದ್ಯಾರ್ಥಿಗಳಿಗೆ ಸಂಚಾರ ಜಾಗೃತಿ
ಸಂಚಾರ ಪೊಲೀಸರು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸ್ಟೂಡೆಂಟ್ಸ್‌ ಅಸೋಸಿಯೇಷನ್‌ ಫಾರ್‌ ರೋಡ್‌ ಸೇಫ್ಟಿ(ಎಸ್‌ಎಆರ್‌ಎಸ್‌) ವಿಶೇಷ ಅಭಿಯಾನ ಗುರುವಾರ ಅಂತ್ಯಗೊಂಡಿತು.
3 ದಿನಗಳ ಹಸಿರು ವಾಹನ ಮೇಳಕ್ಕೆ ಚಾಲನೆ
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ 5ನೇ ಆವೃತ್ತಿಯ ಎಕ್ಸ್‌ಪೋಗೆ ಶುಕ್ರವಾರ ಚಾಲನೆ ನೀಡಲಾಗಿದೆ
ಕೆಂಪೇಗೌಡ ಲೇಔಟ್‌ ನಿಧಾನಗತಿಕಾಮಗಾರಿ: ಬಿಡಿಎ ವಿರುದ್ಧ ಗರಂ
ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ನಿಧಾನಗತಿ ಮತ್ತು ಮೂಲಸೌಕರ್ಯಗಳ ಕೊರತೆ ಕುರಿತು ಕರ್ನಾಟಕ ವಿಧಾನಸಭೆಯ ಅರ್ಜಿ ಸಮಿತಿಯು ಬಿಡಿಎ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬಿದಿರು ಉತ್ಪನ್ನಕ್ಕೆ ಮಾರುಕಟ್ಟೆ ಕಲ್ಪಿಸುವೆ: ಚಲುವರಾಯಸ್ವಾಮಿ
ರಾಜ್ಯಮಟ್ಟದ ಕೃಷಿ, ಮೌಲ್ಯವರ್ಧನೆ, ಮಾರುಕಟ್ಟೆ ಮತ್ತು ಬಿದಿರು ಮೌಲ್ಯವರ್ಧಿತ ವಸ್ತುಗಳ ಪ್ರದರ್ಶನ ಕಾರ್ಯಾಗಾರ
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved