• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಿದ ಡೆಂಘೀ : ಡ್ರೈ ಡೇ ಆಚರಣೆ, ಜಾಗೃತಿ
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ಶುಕ್ರವಾರ ‘ಡ್ರೈ ಡೇ’ ಆಚರಿಸಲಾಯಿತು.
ಕೃಷಿ ಗಣತಿ: ವಿವಿಧ ಹಂತಗಳಲ್ಲಿ ಅಂಕಿ-ಅಂಶ ಸಂಗ್ರಹ
ದೊಡ್ಡಬಳ್ಳಾಪುರ: 11ನೇ ಕೃಷಿ ಗಣತಿಗೆ ಸಂಬಂಧಿಸಿದಂತೆ ಮುಖ್ಯ ಅಂಶಗಳಾದ ಭೂಉಪಯೋಗ, ನೀರಾವರಿ ಸ್ಥಿತಿ, ಬೆಳೆಗಳ ವಿಧಾನ, ವ್ಯವಸಾಯಕ್ಕೆ ಬಳಸುವ ರಸಗೊಬ್ಬರ, ಕೃಷಿ ಉಪಕರಣಗಳು, ಜಾನುವಾರು ಬಳಕೆ, ಪಡೆದ ಸಾಲ ಅಂಕಿ ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
30 ವರ್ಷಗಳ ಹೋರಾಟಕ್ಕೆ ಮುಕ್ತಿ: ಶರತ್ ಬಚ್ಚೇಗೌಡ
ಸೂಲಿಬೆಲೆ: ಹೊಸಕೋಟೆ ತಾಲೂಕಿನಲ್ಲಿ ಸುಮಾರು ೩೦ ವರ್ಷ ಜಮೀನಿನ ಹಕ್ಕು ಪಡೆಯಲು ಹೋರಾಟ ಮಾಡಿದವರಿಗೆ ಇಂದು ಹಕ್ಕುಪತ್ರ ನೀಡಿ ಹೋರಾಟಕ್ಕೆ ಮುಕ್ತಿ ನೀಡಿದ್ದೇವೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದರು.
ಕನ್ನಡ ಭಾಷಾ ಬೋಧನಾ ಅವಧಿ 4 ಗಂಟೆಗೆ ಹೆಚ್ಚಳ

ರಾಜ್ಯ ಶಿಕ್ಷಣ ನೀತಿಯಲ್ಲಿ (ಎಸ್‌ಇಪಿ) ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ನಿಗದಿ ಪಡಿಸಿದ್ದ 3 ಗಂಟೆಗಳ ಅವಧಿಗೆ (1 ವಾರಕ್ಕೆ) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿ ಈ ಹಿಂದೆ ಇದ್ದ 4 ಗಂಟೆಗಳ ಕಾಲವನ್ನೇ ಮರು ನಿಗದಿ ಪಡಿಸಲು ಒಪ್ಪಿಕೊಂಡಿದೆ.

ಹೊಸೂರಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಸಿದ್ಧತೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ.
ಮಹಿಷಿ ವರದಿ ಜಾರಿಗೆ ನಮ್ಮ ಕರ್ನಾಟಕ ಸೇನೆ ಪ್ರತಿಭಟನೆ
ಡಾ। ಸರೋಜಿನಿ ಮಹಿಷಿ ವರದಿಯ ಜಾರಿಗೊಳಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಒಕ್ಕಲಿಗರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ
ರಾಜ್ಯ ಒಕ್ಕಲಿಗರ ಸಂಘದಿಂದ ಕಂಠೀರವ ಕ್ರೀಡಾಂಗಣದಲ್ಲಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡಲಾಯಿತು.
ಸಾರ್ವಜನಿಕರ ಸಮಸ್ಯೆಗಳ ಆಲಿಸಿದ ಶಾಸಕ ಶ್ರೀನಿವಾಸ್
ದಾಬಸ್‌ಪೇಟೆ: ಸೋಂಪುರ ಹೋಬಳಿಯ ಕರಿಮಣ್ಣೆ, ತಟ್ಟೆಕೆರೆ, ಹೊಸನಿಜಗಲ್, ದೇವರಹೊಸಹಳ್ಳಿ ಗ್ರಾಮಗಳಲ್ಲಿ ಟ್ರಾನ್ಸ್ ಫಾರ್ಮರ್ ಸರಿಯಿಲ್ಲದೆ ವಿದ್ಯುತ್ ಸಮಸ್ಯೆಯಾಗುತ್ತಿದೆ. ರೈತರು ಸರಿಯಾದ ಸಮಯಕ್ಕೆ ವಿದ್ಯುತ್ ನೀಡುತ್ತಿಲ್ಲ. ವಿದ್ಯುತ್ ಲೈನ್ ಗಳು ಕೈಗೆ ಎಟುಕುತ್ತಿದ್ದು ಬೆಸ್ಕಾಂ ಇಲಾಖೆಗೆ ಸರಿಪಡಿಸುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ರೈತರು ದೂರಿದರು.
ದೇಶದ ಪ್ರಜಾಪ್ರಭುತ್ವ ಪತನಮುಖಿ: ಸಿದ್ದರಾಮಯ್ಯ
ಗುರುವಾರ ನಗರದಲ್ಲಿ ಆಯೋಜಿಸಿದ್ದ ‘ಸಿಜಿಕೆ ಎಂಬ ಸೂಜಿಗಲ್ಲು’ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಬೆಂಗಳೂರು ಮೆಟ್ರೋ ಸುರಂಗ : ಪುನಃ ರಸ್ತೆ ಕುಸಿತ
ನಮ್ಮ ಮೆಟ್ರೋದ ಗುಲಾಬಿ ಮಾರ್ಗ ಸುರಂಗ ಕಾಮಗಾರಿ ವೇಳೆ ಮತ್ತೆ ರಸ್ತೆ ಕುಸಿದಿರುವುದು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved