ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ರಾಜಕೀಯ ಮರೆತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪಾನಿಪುರಿ ಹಾಗೂ ಮಸಾಲೆ ಪುರಿಯಲ್ಲೂ ಕ್ಯಾನ್ಸರ್ಕಾರಕ ರಾಸಾಯನಿಕಗಳ ಬಳಕೆ ದೃಢಪಟ್ಟಿದ್ದು, ಸದ್ಯದಲ್ಲೇ ಪಾನಿಪುರಿ, ಮಸಾಲೆಪುರಿಯಲ್ಲಿ ಬಳಸುವ ರಾಸಾಯನಿಕಗಳನ್ನೂ ನಿಷೇಧಿಸುವ ಸಾಧ್ಯತೆಯಿದೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಅಭಿಮಾನಿಗಳಿಗೆ ಶಾಂತಿಯಿಂದಿರಲು ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಮುಖೇನ ಮನವಿ ಮಾಡಿದ್ದಾರೆ.