• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಸಾರಿಗೆ ಇಲಾಖೆಗೆ ಈಗ ಸೌರವಿದ್ಯುತ್ತಿನ ಬಲ

  ಪರಿಸರಸ್ನೇಹಿ ವಾಹನಗಳ ಬಳಕೆಗೆ ಉತ್ತೇಜನ ನೀಡುವುದು ಸಾರಿಗೆ ಇಲಾಖೆ ಕಾರ್ಯವಾಗಿದೆ. ಅದರ ಜತೆಗೆ ರಾಜ್ಯ ಸಾರಿಗೆ ಇಲಾಖೆ ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಕಟ್ಟಡಗಳಲ್ಲಿ ನವೀಕರಿಸಬಹುದಾದ ವಿದ್ಯುತ್‌ ಬಳಕೆಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ಮುಂದಾಗಿದೆ

ರೇ* ಕೇಸಲ್ಲಿ ಪ್ರಜ್ವಲ್‌ ದೋಷಿ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾ* ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌

ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಫ್ಲೆಕ್ಸಿ ಅವರ್‌’ ಪ್ರಸ್ತಾವನೆ ಅಳವಡಿಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿ ನೀಡುತ್ತೇವೆ- ಸಂತೋಷ್‌ ಲಾಡ್‌

‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಮಾಡಿರುವ ದೂರುದಾರ ಹೆಣದ ಮೇಲಿನ ಚಿನ್ನ ಕದಿಯುತ್ತಿದ್ದ. ಅಲ್ಲದೇ ಇಲ್ಲಿ ಸಾವಿರಾರು ಶವಗಳನ್ನು ಹೂಳಲು ಈ ನೆಲದಲ್ಲಿ ಮಹಾಭಾರತ ಅಥವಾ 2ನೇ ಮಹಾಯುದ್ಧ ನಡೆದಿಲ್ಲ ಎಂದು ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೇಶವ ಗೌಡ ಸ್ಪಷ್ಟನೆ ನೀಡಿದ್ದಾರೆ.

ಸಿಎಂಗೆ ಮಳೆ ಹಾನಿ ವರದಿ ನೀಡಿದ ಶಾಸಕರು

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

ಅನುಕಂಪದ ನೌಕರಿಗೆ ಅರ್ಜಿ ಬಂದ್ರೆ 90 ದಿನದೊಳಗೆ ನಿರ್ಧರಿಸಿ: ಹೈಕೋರ್ಟ್‌

ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್‌

ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ

ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

ಹಿಂದಿನ ಸರ್ಕಾರದ ತಪ್ಪಿಂದ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಅಡ್ಡಿ

ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಆಗ್ರಹಿಸಿ ಸಾರಿಗೆ ನೌಕರರು ಆ.5ರಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಆದರೆ, ನೌಕರರ ಬೇಡಿಕೆ ಈಡೇರಿಸಲು ಹಿಂದಿನ ಸರ್ಕಾರದ ಆದೇಶ ಹಾಲಿ ರಾಜ್ಯ ಸರ್ಕಾರಕ್ಕೆ ತೊಡಕಾಗಿದೆ ಎನ್ನುತ್ತವೆ ಸಾರಿಗೆ ಇಲಾಖೆ ಮೂಲಗಳು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಇನ್ನೂ 52 ಇಂದಿರಾ ಕ್ಯಾಂಟೀನ್‌ ಶುರು

ಬಿಬಿಎಂಪಿಯ ವ್ಯಾಪ್ತಿಯಲ್ಲಿ ಇನ್ನೂ 52 ಇಂದಿರಾ ಕ್ಯಾಂಟೀನ್‌ ನಿರ್ಮಾಣ ಸಂಬಂಧ ಬಿಬಿಎಂಪಿ ಸುಮಾರು 20 ಕೋಟಿ ರು. ವೆಚ್ಚದ ಯೋಜನೆ ಸಿದ್ಧಪಡಿಸಿದೆ.

ಬೆಂಗಳೂರು ನಗರದಲ್ಲಿ ಇಂದಿನಿಂದ ಆಟೋ ಪ್ರಯಾಣ ದರ ಮತ್ತಷ್ಟು ದುಬಾರಿ: ಕನಿಷ್ಠ ₹36ಕ್ಕೆ ಏರಿಕೆ
ನಗರದಲ್ಲಿ ಶುಕ್ರವಾರದಿಂದ ಆಟೋ ಪ್ರಯಾಣ ದರ ದುಬಾರಿಯಾಗಲಿದ್ದು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಅವರ ಆದೇಶದಂತೆ ಮೊದಲ 2 ಕಿಮೀ (ಕನಿಷ್ಠ ದರ) ಪ್ರಯಾಣಕ್ಕೆ 36 ರು. ಪಾವತಿಸಬೇಕಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 622
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved