• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸ್ವಾದೀನ: ನ್ಯಾಯಯುತ ಬೆಲೆಗೆ ರೈತರ ಆಗ್ರಹ
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಳ್ಕುತ್ತಿರುವ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಮತ್ತು ನಾಗದೇನಹಳ್ಳಿ ರೈತರು, ಸ್ವಾಧೀನಕ್ಕೊಳಪಡುತ್ತಿರುವ ಭೂಮಿಗೆ ನ್ಯಾಯಯುತ ಬೆಲೆ ನೀಡಲು ಆಗ್ರಹಿಸಿ ಕಳೆದ 165 ದಿನಗಳಿಂದ ನಡೆಸುತ್ತಿರುವ ಹೋರಾಟದ ಕುರಿತು ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ತೆರಿಗೆ ವ್ಯಾಪ್ತಿಗೆ 7 ಲಕ್ಷ ಆಸ್ತಿ ಸೇರಿಸಲು ಸಿದ್ಧತೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡದೇ ಇರುವ ಸುಮಾರು 5ರಿಂದ 7 ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಬಿಬಿಎಂಪಿಯು ವಿಶೇಷ ಯೋಜನೆ ಜಾರಿಗೊಳಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
18 ಲಕ್ಷ ರೈತರಿಗೆ ₹500 ಕೋಟಿ ಪರಿಹಾರ: ಕೃಷ್ಣ ಬೈರೇಗೌಡ

 ಬೆಳೆ ನಷ್ಟದಿಂದ ತುಂಬಾ ಕಂಗಾಲಾಗಿದ್ದು, ಅವರ ಜೀವನೋಪಾಯ ನಷ್ಟ ಭರಿಸಲು ಸುಮಾರು 18 ಲಕ್ಷ ರೈತರಿಗೆ ತಲಾ 3,000 ರು.ನಂತೆ 500 ಕೋಟಿ ರು. ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

20 ದಿನದಲ್ಲೇ 1 ಸಾವಿರ ಡೆಂಘೀ ಕೇಸ್‌
ಬೆಂಗಳೂರಿನಲ್ಲಿ ಕೇವಲ 20 ದಿನದಲ್ಲಿ 1000 ಡೆಂಘೀ ಪ್ರಕರಣಗಳು ಪತ್ತೆಯಾಗಿವಯಾಗಿವೆ.
ರಾಜ್ಯ ಸರ್ಕಾರದ ವಿರುದ್ಧ ಚು.ಆಯೋಗ ಕೋರ್ಟ್‌ಗೆ
ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಯನ್ನು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ
ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ ನೀಡುತ್ತಿರುವುದು.
ಎಐಟಿಯುಸಿಯು ನೇತೃತ್ವದ ಅಂಗನವಾಡಿ ನೌಕರರಿಂದ ಅಹೋರಾತ್ರಿ ಧರಣಿ ಆರಂಭ
ವಿವಿಧ ಬೇಡಿಕೆ ಈಡೇರಿಕೆಗಾಗಿ ಎಐಟಿಯುಸಿಯು ನೇತೃತ್ವದ ಅಂಗನವಾಡಿ ನೌಕರರಿಂದ ಅಹೋರಾತ್ರಿ ಧರಣಿ ನಡೆಯಿತು.
ಸಾಹಿತ್ಯಕ್ಕೆ ಜಾತಿ, ಲಿಂಗದ ಬೇಧವಿಲ್ಲ: ಶಿವಪ್ರಕಾಶ್‌
ಮಹಿಳಾ ಸಾಹಿತ್ಯವನ್ನು ಪುರುಷ ಸಾಹಿತ್ಯದ ವಿರೋಧಿ ಎಂದು ಭಾವಿಸದೇ, ಇದೊಂದು ಹೊಸ ಆವಿಷ್ಕಾರ, ಹೊಸ ಪ್ರಯತ್ನ ಎಂದು ತಿಳಿದಾಗ ಮಾತ್ರ ಮಹಿಳಾ ಸಾಹಿತ್ಯಕ್ಕೆ ನಿಜವಾದ ಬಲ ಬರಲು ಸಾಧ್ಯ ಎಂದು ಸಾಹಿತಿ ಡಾ। ಎಚ್‌.ಎಸ್‌.ಶಿವಪ್ರಕಾಶ್‌ ಹೇಳಿದರು.
ಶಿಕ್ಷಣ, ಕಠಿಣ ಪರಿಶ್ರಮ ಯಶಸ್ಸಿನ ಕೀಲಿ ಕೈ: ಸಚಿವ ಕೃಷ್ಣಬೈರೇಗೌಡ
ನಮ್ಮೂರ ಹೆಮ್ಮೆ ಕಾರ್ಯಕ್ರಮದ ಅಡಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾ ಪುರಸ್ಕಾರ.
ಅಲೋಪತಿ ವೈದ್ಯ ಪದ್ದತಿಯೊಂದೇ ಖಾಯಿಲೆ ಗುಣಪಡಿಸದು: ರವೀಂದ್ರ
ನಿವೃತ್ತ ಐಎಎಸ್‌ ಅಧಿಕಾರಿ ಡಾ.ಡಿ.ಎಸ್. ವಿಶ್ವನಾಥ್‌ ಅವರ ಆರೋಗ್ಯ ಮತ್ತು ಚಿಕಿತ್ಸೆಗಳು ಕುರಿತ ಮೂರು ಕೃತಿಗಳ ಲೋಕಾರ್ಪಣೆ
  • < previous
  • 1
  • ...
  • 406
  • 407
  • 408
  • 409
  • 410
  • 411
  • 412
  • 413
  • 414
  • ...
  • 625
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved