ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಹ್ಯಾರಿಸ್ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಜಾಗೆ ಹೈಕೋರ್ಟ್ ನಕಾರ
ಶಾಂತಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಹ್ಯಾರಿಸ್ ಅವರ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಕ್ಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ರೈಲು ನಿಲ್ದಾಣ ಬಳಿ ಅಡುಗೆ ಮನೆ ಸುತ್ತೋಲೆಗೆ ಹೈಕೋರ್ಟ್ ಅಸ್ತು
ರೈಲ್ವೆ ನಿಲ್ದಾಣದ ಬಳಿಯೇ ರೈಲ್ವೆ ಕ್ಯಾಟರಿಂಗ್ ಇರಬೇಕು ಎಂಬ ನಿಯಮ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ
ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.
ಕಿದ್ವಾಯಿಗೆ ಮಂಜುಶ್ರೀ ಆಡಳಿತಾಧಿಕಾರಿ; 6 ತಿಂಗಳವರೆಗೆ ಅಧಿಕಾರ
ಕಿದ್ವಾಯಿ ಸ್ಮಾರಕ ಗ್ರಂಥಿ (ಕ್ಯಾನ್ಸರ್) ಸಂಸ್ಥೆಯ ಅಕ್ರಮಗಳನ್ನು ಸರಿಪಡಿಸಲು ಮತ್ತು ಸಂಸ್ಥೆಯ ಕಾರ್ಯ ಚಟುವಟಿಕೆಯ್ನು ಸರಿದಾರಿಗೆ ತರಲು ಆರು ತಿಂಗಳ ಅವಧಿವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ಅವರನ್ನು ಆಡಳಿತಾಧಿಕಾರಿ ಆಗಿ ಸರ್ಕಾರ ನೇಮಕ ಮಾಡಿದೆ.
ರಾಜ್ಯ ತೆರಿಗೆ ರಾಹುಲ್ಗಾಂಧಿಯ ವಯನಾಡಿಗೆ: ಅಶೋಕ್ ವಾಗ್ದಾಳಿ
ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡಿದ ವಿಚಾರ ಗುರುವಾರ ಸದನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಪರ ವಿರೋಧ ವಾಗ್ವಾದಕ್ಕೆ ಕಾರಣವಾಯಿತು.
ನಗರದಲ್ಲಿ ಹೆಲ್ತ್ ಟೆಕ್ಗೆ ಸಂಪುಟ ಅಸ್ತು; 11 ಸಾವಿರ ಪೌರ ಕಾರ್ಮಿಕರ ಖಾಯಂ ಪ್ರಕ್ರಿಯೆಗೆ ಒಪ್ಪಿಗೆ
ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ 369 ಗ್ರಾಮಗಳಿಗೆ 980 ಕೋಟಿ ರು.ಗಳ ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಹಾಗೂ ಬೆಂಗಳೂರಿನಲ್ಲಿ 50 ಕೋಟಿ ರು. ವೆಚ್ಚದಲ್ಲಿ ಹೆಲ್ತ್ ಟೆಕ್ ಮತ್ತು ಮೆಡ್ ಟೆಕ್ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ನೌಕರರು ಊಟ ಮಾಡಲು ಬಿಎಂಟಿಸಿ ಭೋಜನ ಬಂಡಿ
ಕ್ಯಾಂಟೀನ್ ಇಲ್ಲದ ಕಡೆ ಬಿಎಂಟಿಸಿ ನೌಕರರಿಗೆ ಗುಜರಿ ಬಸ್ಸನ್ನು ಮರು ವಿನ್ಯಾಸಗೊಳಿಸಿ ಭೋಜನಾಲಯ ಮಾಡಲಾಗಿದೆ.
ಚಿಲ್ಲರೆ ಮದ್ಯ ಮಾರಾಟ ಲಾಭಾಂಶ ಹೆಚ್ಚಳಕ್ಕೆ ಮಾರಾಟಗಾರರ ಧರಣಿ
ಚಿಲ್ಲರೆ ಮದ್ಯ ಮಾರಾಟದ ಲಾಭಾಂಶವನ್ನು ಹೆಚ್ಚಳ ಮಾಡಬೇಕು ಎಂದು ಮದ್ಯ ಮಾರಾಟಗಾರರ ಸಂಘವು ಪ್ರತಿಭಟನೆ ನಡೆಸಿತು. ಸಚಿವ ಆರ್.ಬಿ.ತಿಮ್ಮಾಪೂರ ಬೇಡಿಕೆ ಈಡೇರಿಕೆ ಭರವಸೆ ನೀಡಿದರು.
ಸದನದಲ್ಲಿ ದಾಸರಹಳ್ಳಿಯ ನೀರಿನ ಸಮಸ್ಯೆ ಪ್ರತಿಧ್ವನಿ; ಕನ್ನಡಪ್ರಭ ವರದಿ ಪ್ರಸ್ತಾಪಿಸಿದ ಎಸ್.ಮುನಿರಾಜು
ಕ್ಷೇತ್ರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ 5ನೇ ಹಂತದ ಯೋಜನೆ ಯಾವಾಗ ಬರುತ್ತದೆ ಎಂದು ಸ್ಪಷ್ಟವಿಲ್ಲ. ಹಾಗಾಗಿ ಪ್ರತಿ ವಾರ್ಡ್ಗೆ 5 ಬೋರ್ವೆಲ್ ಕೊರೆಸಲು ಹಣ ಬಿಡುಗಡೆ ಮಾಡಬೇಕು ಎಂದು ಶಾಸಕ ಎಸ್.ಮುನಿರಾಜು ಸದನದಲ್ಲಿ ಪ್ರಸ್ತಾಪಿಸಿದ್ದಾರೆ.
ಸಂವಿಧಾನ ನಮ್ಮ ಗೌರವದ ಪ್ರತೀಕ : ಗ್ರಾಪಂ ಅಧ್ಯಕ್ಷ ಪ್ರಭುದೇವ್
ದಾಬಸ್ಪೇಟೆ: ಭಾರತದ ಸಂವಿಧಾನ ವಿಶ್ವ ಶ್ರೇಷ್ಠವಾದುದು. ಅದರ ಪ್ರಕಾರ ನಡೆಯುವುದು ಅದಕ್ಕೆ ಗೌರವ ಕೊಡುವುದು ಭಾರತೀಯರೆಲ್ಲರ ಕರ್ತವ್ಯ ಎಂದು ಶಿವಗಂಗೆ ಗ್ರಾಪಂ ಅಧ್ಯಕ್ಷ ಕೆ.ಬಿ.ಪ್ರಭುದೇವ್ ತಿಳಿಸಿದರು.
< previous
1
...
410
411
412
413
414
415
416
417
418
...
497
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ