ರಾಜ್ಯದಲ್ಲಿ ಜೂನ್ 24ರಂದು ಎಂಟು ಜಿಲ್ಲೆಗಳಲ್ಲಿ ಅತೀ ಭಾರೀ ಮಳೆ ಸುರಿಯುವ ಲಕ್ಷಣ ಇರುವುದರಿಂದ ‘ರೆಡ್ ಅಲರ್ಟ್’ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ದರ್ಶನ್ ಅಭಿಮಾನಿಗಳು ತಮ್ಮ ಬೈಕ್, ಆಟೋ ಹಿಂದೆ ದರ್ಶನ್, ಡಿ ಬಾಸ್ ಅಂತ ಬರೆದ ಸ್ಟಿಕ್ಕರ್ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಏರಿಕೆಯಲ್ಲಿದ್ದ ಟೊಮೆಟೋ ದರ ಇದೀಗ ಶತಕದ ಗಡಿ ದಾಟಿದೆ. ದುಬಾರಿಯಾಗೇ ಇದ್ದ ದಿನಬಳಕೆಯ ತರಕಾರಿಗಳು, ಸೊಪ್ಪಿನ ಬೆಲೆಯೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಮತ್ತಷ್ಟು ತುಟ್ಟಿಯಾಗಿದ್ದು, ಗ್ರಾಹಕರನ್ನು ಕಂಗೆಡಿಸಿವೆ.
ಸರ್ಜಾಪುರದ ಟೆಕಿ ದಂಪತಿ ಎಕ್ಸ್ ಬಾಕ್ಸ್ ಕಂಟ್ರೋಲರ್ಗೆ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಬಂದ ಪಾರ್ಸೆಲ್ ತೆರೆವ ವೇಳೆ ಪ್ಯಾಕೇಜಿಂಗ್ ಟೇಪ್ ನಡುವೆ ಹಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ರೀತಿ ಕಾಣಿಸಿಕೊಂಡಿದೆ ಎಂಬ ವಿಡಿಯೋ ವೈರಲ್ ಆಗಿದೆ.