• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.24ಕ್ಕೆ 8 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಜೂನ್‌ 24ರಂದು ಎಂಟು ಜಿಲ್ಲೆಗಳಲ್ಲಿ ಅತೀ ಭಾರೀ ಮಳೆ ಸುರಿಯುವ ಲಕ್ಷಣ ಇರುವುದರಿಂದ ‘ರೆಡ್‌ ಅಲರ್ಟ್‌’ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ದರ್ಶನ್ ಅಭಿಮಾನಿಗಳು ಡಿ ಬಾಸ್ ಸ್ಟಿಕ್ಕರ್ ಕೀಳುದ್ದಾರೆ: ನಾಗೇಂದ್ರ ಪ್ರಸಾದ್‌

ದರ್ಶನ್‌ ಅಭಿಮಾನಿಗಳು ತಮ್ಮ ಬೈಕ್‌, ಆಟೋ ಹಿಂದೆ ದರ್ಶನ್‌, ಡಿ ಬಾಸ್‌ ಅಂತ ಬರೆದ ಸ್ಟಿಕ್ಕರ್‌ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್‌ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಹೇಳಿದ್ದಾರೆ.

ಮತ್ತೆ ಶತಕ ದಾಟಿದ ಟೊಮೆಟೋ ದರ !

ಕಳೆದ ಹದಿನೈದು ದಿನಗಳಿಂದ ಏರಿಕೆಯಲ್ಲಿದ್ದ ಟೊಮೆಟೋ ದರ ಇದೀಗ ಶತಕದ ಗಡಿ ದಾಟಿದೆ. ದುಬಾರಿಯಾಗೇ ಇದ್ದ ದಿನಬಳಕೆಯ ತರಕಾರಿಗಳು, ಸೊಪ್ಪಿನ ಬೆಲೆಯೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದಾಗಿ ಮತ್ತಷ್ಟು ತುಟ್ಟಿಯಾಗಿದ್ದು, ಗ್ರಾಹಕರನ್ನು ಕಂಗೆಡಿಸಿವೆ.

ಬೆಂಗ್ಳೂರು ದಂಪತಿಗೆ ಅಮೆಜಾನ್‌ ಪಾರ್ಸಲ್‌ನಲ್ಲಿ ಬಂದಿತು ಹಾವು!

ಸರ್ಜಾಪುರದ ಟೆಕಿ ದಂಪತಿ ಎಕ್ಸ್ ಬಾಕ್ಸ್‌ ಕಂಟ್ರೋಲರ್‌ಗೆ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಬಂದ ಪಾರ್ಸೆಲ್‌ ತೆರೆವ ವೇಳೆ ಪ್ಯಾಕೇಜಿಂಗ್‌ ಟೇಪ್‌ ನಡುವೆ ಹಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ರೀತಿ ಕಾಣಿಸಿಕೊಂಡಿದೆ ಎಂಬ ವಿಡಿಯೋ ವೈರಲ್‌ ಆಗಿದೆ.

ರಸ್ತೆ ಗುಂಡಿ ದೂರು ಸಲ್ಲಿಸಲು ‘ಪೇಸ್‌ ಆ್ಯಪ್‌’!
ರಸ್ತೆ ಗುಂಡಿ ದೂರು ಸಲ್ಲಿಕೆಗಾಗಿ ಪ್ರತ್ಯೇಕವಾಗಿ ‘ಪೇಸ್‌’ (ಪಿಎಸಿಇ) ಆ್ಯಪನ್ನು ಬಿಬಿಎಂಪಿಯು ಅಭಿವೃದ್ಧಿ ಪಡಿಸಿದ್ದು, ಶೀಘ್ರದಲ್ಲಿ ಬಿಡುಗಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಸಮಸ್ಯೆ ಬಗೆಹರಿಸಲು ಜನಸ್ಪಂದನ ಸಹಕಾರಿ
ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಲಿದೆ. ಜನಸ್ಪಂದನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆಗಳು ಬಗೆಹರಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಮೇದರಹಳ್ಳಿ ರೈಲ್ವೆ ಗೇಟ್ ಹತ್ತಿರ ಟ್ರಾಫಿಕ್ ಸಮಸ್ಯೆ
ಮೇದರಹಳ್ಳಿ ರೈಲ್ವೆ ಗೇಟ್ ಹತ್ತಿರ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಟ
ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.
ಇನ್ವೆಸ್ಟ್‌ ಕರ್ನಾಟಕ 3ಡಿ ಚಿತ್ರದ ಬಾಕಿ ಪಾವತಿ ಆದೇಶ ರದ್ದು
ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ-2022 ಕುರಿತು (ಇನ್ವೆಸ್ಟ್ ಕರ್ನಾಟಕ) 3ಡಿ ಚಿತ್ರ ನಿರ್ಮಿಸಲು ಗುತ್ತಿಗೆ ಪಡೆದುಕೊಂಡಿದ್ದ ಬಿಬಿಪಿ ಸ್ಟುಡಿಯೋ ವರ್ಚ್ಯುವಲ್ ಭಾರತ್ ಪ್ರೈವೇಟ್ ಲಿಮಿಟೆಡ್‌ಗೆ ಬಾಕಿ ಉಳಿಸಿಕೊಂಡಿದ್ದ ಸುಮಾರು ₹2.5 ಕೋಟಿ ಪಾವತಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸಿ ವಿಭಾಗೀಯ ಪೀಠ ಆದೇಶಿಸಿದೆ.
ವೈಯಕ್ತಿಕ ಕ್ಯೂಆರ್‌ ಕೋಡ್‌ ಬಳಸಿನೌಕರರಿಂದ ಸರ್ಕಾರಿ ಹಣ ಗುಳುಂ
ಕ್ಯೂಆರ್‌ ಕೋಡ್‌ ಬಳಸಿ ಹಣ ದುರ್ಬಳಕೆ ಮಾಡಿಕೊಂಡಿರುವುದು.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 625
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved