ವೈದ್ಯ ವೃತ್ತಿ ಶ್ರೇಷ್ಠ: ವಿಜಯಲಕ್ಷ್ಮಿವೈದ್ಯ ವೃತ್ತಿ ಎಲ್ಲ ವೃತ್ತಿಗಳಿಗಿಂತ ಶ್ರೇಷ್ಠವಾದದ್ದು. ರೋಗಿಗಳಿಗೆ ಔಷಧೋಪಚಾರದ ಜತೆ ಧೈರ್ಯ ತುಂಬಿ ಅವರ ಮನಪರಿವರ್ತನೆಗೆ ಸಹಕರಿಸಿದಾಗ ಅವರು ಆರೋಗ್ಯವಂತರಾಗಿ ಬದುಕಲು ಸಾಧ್ಯ ಎಂದು ಲಯನ್ಸ್ ಸಿಲ್ಕ್ ಸಿಟಿ ನೂತನ ಅಧ್ಯಕ್ಷೆ ವಿಜಯಲಕ್ಷ್ಮಿ ಹೇಳಿದರು. ರಾಮನಗರದಲ್ಲಿ ಹಮ್ಮಿಕೊಂಡ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು.